ಬ್ರೇಕಿಂಗ್ ನ್ಯೂಸ್
17-08-23 07:19 pm Source: Vijayakarnataka ಡಾಕ್ಟರ್ಸ್ ನೋಟ್
ತರಕಾರಿ ಸಿಗುವ ಮಾರ್ಕೆಟ್ಗೆ ಹೋದಾಗ, ರಾಶಿ ಹಾಕಿರುವ ಹಸಿರೆಲೆ ತರಕಾರಿಗಳು ಕೈ ಬೀಸಿ ಕರೆಯುತ್ತಿರುತ್ತವೆ! ಇವುಗಳಲ್ಲಿ ತೆಳ್ಳಗೆ ಬೆಳ್ಳಗೆ ಕಾಣುವ ತರಕಾರಿಗಳು ಒಂದು ಕಡೆಯಾದರೆ, ದಷ್ಟಪುಷ್ಟ ಗಾತ್ರದ, ಒಂದಿಷ್ಟು ತರಕಾರಿಗಳು ಇನ್ನೊಂದು ಕಡೆ ಕಾಣಲು ಸಿಗುತ್ತದೆ.
ಇವೆಲ್ಲಾದರ ಮಧ್ಯೆ ಕಿತ್ತಳೆ ಬಣ್ಣದಲ್ಲಿ ಕಾಣಿಸಿಕೊಳ್ಳುವ ಹಾಗೂ ಎಲ್ಲರನ್ನೂ ಆಕರ್ಷಿಸುವ ಜೊತೆಗೆ ಆರೋ ಗ್ಯಕ್ಕೆ ದುಪ್ಪಟ್ಟು ಪ್ರಯೋಜನಗಳನ್ನು ಒದಗಿ ಸುವ, ಆರೋಗ್ಯಕಾರಿ ತರಕಾರಿ ಎಂದರೆ ಅದು ಕ್ಯಾರೆಟ್! ಬನ್ನಿ ಇಂದಿನ ಲೇಖನದಲ್ಲಿ ಕ್ಯಾರೆಟ್ನಿಂದ ಸಿಗುವ ಆರೋಗ್ಯ ಪ್ರಯೋಜನಗಳ ಬಗ್ಗೆ ನೋಡುತ್ತಾ ಹೋಗೋಣ..
ಕ್ಯಾರೆಟ್ನಲ್ಲಿ ಇರುವಂತಹ ಪೋಷಕಾಂಶಗಳು
ಕ್ಯಾರೆಟ್ನಲ್ಲಿ ಕಂಡು ಬರುವ ಪೋಷಕಾಂಶಗಳ ಬಗ್ಗೆ ಹೇಳು ವುದಾದರೆ, ಬೆಟಾ ಕ್ಯಾರೋಟಿನ್ ಹಾಗೂ ವಿಟಮಿನ್ ಎ ಅಂಶ ಅಧಿಕ ಪ್ರಮಾಣದಲ್ಲಿ ಕಂಡು ಬರುತ್ತದೆ. ಇದರ ಜೊತೆಗೆ ವಿಟಮಿನ್ ಇ, ವಿಟಮಿನ್ ಸಿ, ವಿಟಮಿನ್ ಬಿ8, ವಿಟಮಿನ್ ಕೆ, ನಾರಿನಾಂಶ, ಕಬ್ಬಿಣಾಂಶ, ಕ್ಯಾಲ್ಸಿಯಂ, ಪೋಸ್ಪರಸ್ ಹಾಗೂ ಪೊಟ್ಯಾಶಿಯಮ್ ಅಂಶವು ಕೂಡ ಉನ್ನತ ಮಟ್ಟದಲ್ಲಿ ದೊರೆಯುತ್ತದೆ.
ಈಗಾಗಲೇ ಕಣ್ಣಿನ ಸಮಸ್ಯೆ ಇರುವವರು
ಹೃದಯದ ಆರೋಗ್ಯಕ್ಕೆ ತುಂಬಾ ಒಳ್ಳೆಯದು
ಸಣ್ಣ ವಯಸ್ಸಿನಲ್ಲಿ ಮುಖದ ಮೇಲೆ ನೆರಿಗೆ ಕಾಣಿಸುವ ಸಮಸ್ಯೆ ಇದ್ದವರಿಗೆ
ರೋಗ ನಿರೋಧಕ ಶಕ್ತಿ ಹೆಚ್ಚಿಸಲು
ಕ್ಯಾನ್ಸರ್ನಂತಹ ಕಾಯಿಲೆಯನ್ನು ದೂರವಿರಿಸುತ್ತದೆ
Know The Wonderful Benefits Of Adding Carrots Or This Vegetable Juice In Your Daily Diet.
24-08-25 05:30 pm
Bangalore Correspondent
ಮಾಸ್ಕ್ ಮ್ಯಾನ್ ಇಡೀ ಸರ್ಕಾರಿ ಯಂತ್ರವನ್ನು ಮೋಸಗೊಳಿಸ...
23-08-25 10:40 pm
HK Patil, Illegal Mining: 20 ಕೋಟಿ ಮೆಟ್ರಿಕ್ ಟನ...
23-08-25 09:56 pm
ಆ.23ರಿಂದ ಹಿಂದುಳಿದ ವರ್ಗಗಳ ಸಾಮಾಜಿಕ - ಶೈಕ್ಷಣಿಕ...
22-08-25 10:28 pm
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
24-08-25 02:48 pm
Mangalore Correspondent
ಬೇರೆ ಕಡೆ ಇಲ್ಲದ ಕಾನೂನನ್ನು ನಮ್ಮ ಜಿಲ್ಲೆಯಲ್ಲಿ ಹೇರ...
23-08-25 10:22 pm
MP Brijesh Chowta, Mangalore: ಅಡಿಕೆ ಹಳದಿ ರೋಗ...
23-08-25 09:00 pm
Veerendra Heggade Reacts, Dharmasthala News:...
23-08-25 07:25 pm
ಆನಂದಾಶ್ರಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ "ಡೆನ್ನ ಡೆ...
23-08-25 07:02 pm
24-08-25 04:48 pm
Mangalore Correspondent
ಪತ್ನಿಗೆ ಬೆಂಕಿ ಹಚ್ಚಿ ಕೊಲೆಗೈದ ಪತಿಯ ಕಾಲಿಗೆ ಪೊಲೀಸ...
24-08-25 04:00 pm
MLA Veerendra Puppy, ED Raid: ಬೆಟ್ಟಿಂಗ್ ದಂಧೆ...
24-08-25 12:41 pm
ಗೋಳ್ತಮಜಲು ; 2500 ಕೇಜಿ ಪಡಿತರ ಅಕ್ಕಿ ಅಕ್ರಮ ದಾಸ್ತ...
23-08-25 10:49 pm
Sujatha Bhat, SIT, Dharmasthala Case; "ಸುಳ್ಳಜ...
23-08-25 06:21 pm