ಬ್ರೇಕಿಂಗ್ ನ್ಯೂಸ್
01-09-23 09:58 pm Source: Vijayakarnataka ಡಾಕ್ಟರ್ಸ್ ನೋಟ್
ಅವಲಕ್ಕಿ ಉಪ್ಪಿಟ್ಟು ಸೇವನೆಯಿಂದ ಜೀರ್ಣ ಶಕ್ತಿ ಹೆಚ್ಚಾಗುವುದು ಮಾತ್ರವಲ್ಲದೆ ತೂಕ ನಿಯಂತ್ರಣದಲ್ಲಿ ಕೂಡ ಇದು ಸಹಾ ಯಕ್ಕೆ ಬರುತ್ತದೆ. ಅವಲಕ್ಕಿಯಿಂದ ತಯಾರು ಮಾಡುವ ವಿವಿಧ ಆಹಾರ ಉತ್ಪನ್ನಗಳಲ್ಲಿ ಮೊಸರು, ಹಣ್ಣುಗಳು, ತರಕಾರಿಗಳನ್ನು ಸೇರಿಸಿ ಸೇವಿಸುವುದರಿಂದ ಅಧಿಕ ಲಾಭಗಳು ನಮ್ಮದಾಗುತ್ತವೆ.
ಹೆಚ್ಚಿನ ಕಾರ್ಬೋಹೈಡ್ರೇಟ್ ಸಿಗುವುದರಿಂದ ಇದು ದೇಹದ ತೂಕದ ಮೇಲೆ ಪ್ರಭಾವ ಬೀರುತ್ತಾ ಎನ್ನುವ ಅನುಮಾನ ಜನರಲ್ಲಿದೆ. ಹೀಗಾಗಿ ಅವಲಕ್ಕಿಯನ್ನು ಬೆಳಗಿನ ತಿಂಡಿ ಸಮಯದಲ್ಲಿ ಸೇವನೆ ಮಾಡುವುದು ಬೇಡ ಎಂದು ಹಲವರು ಅಂದುಕೊಳ್ಳುತ್ತಾರೆ. ಆದರೆ ಆರೋಗ್ಯ ತಜ್ಞರಾದ ರಿಚ ಗಂಗಾಣಿ ಹೇಳುವ ಹಾಗೆ ಅವಲಕ್ಕಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು.
ಆರೋಗ್ಯಕ್ಕೆ ಅವಲಕ್ಕಿಯಲ್ಲಿರುವ ಕಾರ್ಬೋಹೈಡ್ರೇಟ್ಸ್ ಹೇಗೆ?

ಕಾರ್ಬೋಹೈಡ್ರೇಟ್ ಪ್ರಮಾಣ ನಮ್ಮ ದೇಹಕ್ಕೆ ಸಿಗುವ ಉತ್ತಮ ಪೌಷ್ಟಿ ಕಾಂಶಗಳಲ್ಲಿ ಒಂದು. ಇದು ನಮ್ಮ ದೇಹದ ಶಕ್ತಿಯ ಪ್ರಮಾಣವನ್ನು ಉತ್ತೇಜಿಸುವುದರ ಜೊತೆಗೆ ನಮ್ಮ ದೇಹದ ಮೇಲೆ ಅಡ್ಡ ಪರಿಣಾಮಗಳು ಉಂಟಾಗದಂತೆ ನೋಡಿಕೊಳ್ಳುತ್ತದೆ.
ತೂಕವನ್ನು ನಿಯಂತ್ರಣದಲ್ಲಿಡುತ್ತದೆ

ಆಕ್ಸಿಡೇಟೀವ್ ಒತ್ತಡವನ್ನು ನಿರ್ವಹಣೆ ಮಾಡುವುದರ ಜೊತೆಗೆ ತೂಕ ನಿಯಂತ್ರಣದಲ್ಲಿ ಕೂಡ ಸಹಾಯ ಮಾಡುತ್ತದೆ. ಆದರೆ ಸಂಸ್ಕರಿಸಿದ ಕಾರ್ಬೋಹೈಡ್ರೇಟ್ಸ್ ಅಂಶಗಳು ಇದಕ್ಕೆ ತದ್ವಿರುದ್ಧ. ಒಳ್ಳೆಯ ಕಾರ್ಬೋ ಹೈಡ್ರೇಟ್ ಪ್ರಮಾಣ ನಮ್ಮ ದೇಹದ ಮೇಲೆ ಅನೇಕ ಆರೋಗ್ಯಕರ ಪರಿಣಾಮಗಳನ್ನು ಉಂಟುಮಾಡುತ್ತದೆ.
ಹಾಗಾದರೆ ಅವಲಕ್ಕಿ ಸೇವನೆ ಆರೋಗ್ಯಕ್ಕೆ ಒಳ್ಳೆಯದಾ?

ಬೆಳಗಿನ ಸಮಯದಲ್ಲಿ ಅವಲಕ್ಕಿಯನ್ನು ಸೇವನೆ ಮಾಡುವುದರಿಂದ ನಮ್ಮ ದೇಹದ ಕಾರ್ಯ ಚಟುವಟಿಕೆ ಉತ್ತಮಗೊಳ್ಳುತ್ತದೆ. ಜೊತೆಗೆ ಜೀರ್ಣಶಕ್ತಿ ಕೂಡ ಹೆಚ್ಚಾಗುತ್ತದೆ. ಮೆಟಬಾಲಿಸಂ ಪ್ರಕ್ರಿಯೆ ಚೆನ್ನಾಗಿ ನಡೆಯುವುದರಿಂದ ದೇಹದ ತೂಕ ನಿಯಂತ್ರಣ ಆಗುತ್ತದೆ.
ಪೌಷ್ಟಿಕ ಸತ್ವಗಳು
![]()
ತೂಕ ಇಳಿಸುವವರಿಗೆ ಸಲಹೆಗಳು

Eating Poha Upma For Breakfast Is Too Beneficial.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm