ಬ್ರೇಕಿಂಗ್ ನ್ಯೂಸ್
01-09-23 09:58 pm Source: Vijayakarnataka ಡಾಕ್ಟರ್ಸ್ ನೋಟ್
ಅವಲಕ್ಕಿ ಉಪ್ಪಿಟ್ಟು ಸೇವನೆಯಿಂದ ಜೀರ್ಣ ಶಕ್ತಿ ಹೆಚ್ಚಾಗುವುದು ಮಾತ್ರವಲ್ಲದೆ ತೂಕ ನಿಯಂತ್ರಣದಲ್ಲಿ ಕೂಡ ಇದು ಸಹಾ ಯಕ್ಕೆ ಬರುತ್ತದೆ. ಅವಲಕ್ಕಿಯಿಂದ ತಯಾರು ಮಾಡುವ ವಿವಿಧ ಆಹಾರ ಉತ್ಪನ್ನಗಳಲ್ಲಿ ಮೊಸರು, ಹಣ್ಣುಗಳು, ತರಕಾರಿಗಳನ್ನು ಸೇರಿಸಿ ಸೇವಿಸುವುದರಿಂದ ಅಧಿಕ ಲಾಭಗಳು ನಮ್ಮದಾಗುತ್ತವೆ.
ಹೆಚ್ಚಿನ ಕಾರ್ಬೋಹೈಡ್ರೇಟ್ ಸಿಗುವುದರಿಂದ ಇದು ದೇಹದ ತೂಕದ ಮೇಲೆ ಪ್ರಭಾವ ಬೀರುತ್ತಾ ಎನ್ನುವ ಅನುಮಾನ ಜನರಲ್ಲಿದೆ. ಹೀಗಾಗಿ ಅವಲಕ್ಕಿಯನ್ನು ಬೆಳಗಿನ ತಿಂಡಿ ಸಮಯದಲ್ಲಿ ಸೇವನೆ ಮಾಡುವುದು ಬೇಡ ಎಂದು ಹಲವರು ಅಂದುಕೊಳ್ಳುತ್ತಾರೆ. ಆದರೆ ಆರೋಗ್ಯ ತಜ್ಞರಾದ ರಿಚ ಗಂಗಾಣಿ ಹೇಳುವ ಹಾಗೆ ಅವಲಕ್ಕಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು.
ಆರೋಗ್ಯಕ್ಕೆ ಅವಲಕ್ಕಿಯಲ್ಲಿರುವ ಕಾರ್ಬೋಹೈಡ್ರೇಟ್ಸ್ ಹೇಗೆ?

ಕಾರ್ಬೋಹೈಡ್ರೇಟ್ ಪ್ರಮಾಣ ನಮ್ಮ ದೇಹಕ್ಕೆ ಸಿಗುವ ಉತ್ತಮ ಪೌಷ್ಟಿ ಕಾಂಶಗಳಲ್ಲಿ ಒಂದು. ಇದು ನಮ್ಮ ದೇಹದ ಶಕ್ತಿಯ ಪ್ರಮಾಣವನ್ನು ಉತ್ತೇಜಿಸುವುದರ ಜೊತೆಗೆ ನಮ್ಮ ದೇಹದ ಮೇಲೆ ಅಡ್ಡ ಪರಿಣಾಮಗಳು ಉಂಟಾಗದಂತೆ ನೋಡಿಕೊಳ್ಳುತ್ತದೆ.
ತೂಕವನ್ನು ನಿಯಂತ್ರಣದಲ್ಲಿಡುತ್ತದೆ

ಆಕ್ಸಿಡೇಟೀವ್ ಒತ್ತಡವನ್ನು ನಿರ್ವಹಣೆ ಮಾಡುವುದರ ಜೊತೆಗೆ ತೂಕ ನಿಯಂತ್ರಣದಲ್ಲಿ ಕೂಡ ಸಹಾಯ ಮಾಡುತ್ತದೆ. ಆದರೆ ಸಂಸ್ಕರಿಸಿದ ಕಾರ್ಬೋಹೈಡ್ರೇಟ್ಸ್ ಅಂಶಗಳು ಇದಕ್ಕೆ ತದ್ವಿರುದ್ಧ. ಒಳ್ಳೆಯ ಕಾರ್ಬೋ ಹೈಡ್ರೇಟ್ ಪ್ರಮಾಣ ನಮ್ಮ ದೇಹದ ಮೇಲೆ ಅನೇಕ ಆರೋಗ್ಯಕರ ಪರಿಣಾಮಗಳನ್ನು ಉಂಟುಮಾಡುತ್ತದೆ.
ಹಾಗಾದರೆ ಅವಲಕ್ಕಿ ಸೇವನೆ ಆರೋಗ್ಯಕ್ಕೆ ಒಳ್ಳೆಯದಾ?

ಬೆಳಗಿನ ಸಮಯದಲ್ಲಿ ಅವಲಕ್ಕಿಯನ್ನು ಸೇವನೆ ಮಾಡುವುದರಿಂದ ನಮ್ಮ ದೇಹದ ಕಾರ್ಯ ಚಟುವಟಿಕೆ ಉತ್ತಮಗೊಳ್ಳುತ್ತದೆ. ಜೊತೆಗೆ ಜೀರ್ಣಶಕ್ತಿ ಕೂಡ ಹೆಚ್ಚಾಗುತ್ತದೆ. ಮೆಟಬಾಲಿಸಂ ಪ್ರಕ್ರಿಯೆ ಚೆನ್ನಾಗಿ ನಡೆಯುವುದರಿಂದ ದೇಹದ ತೂಕ ನಿಯಂತ್ರಣ ಆಗುತ್ತದೆ.
ಪೌಷ್ಟಿಕ ಸತ್ವಗಳು
![]()
ತೂಕ ಇಳಿಸುವವರಿಗೆ ಸಲಹೆಗಳು

Eating Poha Upma For Breakfast Is Too Beneficial.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
19-09-26 03:37 pm
HK News Staffer
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am