ಬ್ರೇಕಿಂಗ್ ನ್ಯೂಸ್
01-09-23 09:58 pm Source: Vijayakarnataka ಡಾಕ್ಟರ್ಸ್ ನೋಟ್
ಅವಲಕ್ಕಿ ಉಪ್ಪಿಟ್ಟು ಸೇವನೆಯಿಂದ ಜೀರ್ಣ ಶಕ್ತಿ ಹೆಚ್ಚಾಗುವುದು ಮಾತ್ರವಲ್ಲದೆ ತೂಕ ನಿಯಂತ್ರಣದಲ್ಲಿ ಕೂಡ ಇದು ಸಹಾ ಯಕ್ಕೆ ಬರುತ್ತದೆ. ಅವಲಕ್ಕಿಯಿಂದ ತಯಾರು ಮಾಡುವ ವಿವಿಧ ಆಹಾರ ಉತ್ಪನ್ನಗಳಲ್ಲಿ ಮೊಸರು, ಹಣ್ಣುಗಳು, ತರಕಾರಿಗಳನ್ನು ಸೇರಿಸಿ ಸೇವಿಸುವುದರಿಂದ ಅಧಿಕ ಲಾಭಗಳು ನಮ್ಮದಾಗುತ್ತವೆ.
ಹೆಚ್ಚಿನ ಕಾರ್ಬೋಹೈಡ್ರೇಟ್ ಸಿಗುವುದರಿಂದ ಇದು ದೇಹದ ತೂಕದ ಮೇಲೆ ಪ್ರಭಾವ ಬೀರುತ್ತಾ ಎನ್ನುವ ಅನುಮಾನ ಜನರಲ್ಲಿದೆ. ಹೀಗಾಗಿ ಅವಲಕ್ಕಿಯನ್ನು ಬೆಳಗಿನ ತಿಂಡಿ ಸಮಯದಲ್ಲಿ ಸೇವನೆ ಮಾಡುವುದು ಬೇಡ ಎಂದು ಹಲವರು ಅಂದುಕೊಳ್ಳುತ್ತಾರೆ. ಆದರೆ ಆರೋಗ್ಯ ತಜ್ಞರಾದ ರಿಚ ಗಂಗಾಣಿ ಹೇಳುವ ಹಾಗೆ ಅವಲಕ್ಕಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು.
ಆರೋಗ್ಯಕ್ಕೆ ಅವಲಕ್ಕಿಯಲ್ಲಿರುವ ಕಾರ್ಬೋಹೈಡ್ರೇಟ್ಸ್ ಹೇಗೆ?

ಕಾರ್ಬೋಹೈಡ್ರೇಟ್ ಪ್ರಮಾಣ ನಮ್ಮ ದೇಹಕ್ಕೆ ಸಿಗುವ ಉತ್ತಮ ಪೌಷ್ಟಿ ಕಾಂಶಗಳಲ್ಲಿ ಒಂದು. ಇದು ನಮ್ಮ ದೇಹದ ಶಕ್ತಿಯ ಪ್ರಮಾಣವನ್ನು ಉತ್ತೇಜಿಸುವುದರ ಜೊತೆಗೆ ನಮ್ಮ ದೇಹದ ಮೇಲೆ ಅಡ್ಡ ಪರಿಣಾಮಗಳು ಉಂಟಾಗದಂತೆ ನೋಡಿಕೊಳ್ಳುತ್ತದೆ.
ತೂಕವನ್ನು ನಿಯಂತ್ರಣದಲ್ಲಿಡುತ್ತದೆ

ಆಕ್ಸಿಡೇಟೀವ್ ಒತ್ತಡವನ್ನು ನಿರ್ವಹಣೆ ಮಾಡುವುದರ ಜೊತೆಗೆ ತೂಕ ನಿಯಂತ್ರಣದಲ್ಲಿ ಕೂಡ ಸಹಾಯ ಮಾಡುತ್ತದೆ. ಆದರೆ ಸಂಸ್ಕರಿಸಿದ ಕಾರ್ಬೋಹೈಡ್ರೇಟ್ಸ್ ಅಂಶಗಳು ಇದಕ್ಕೆ ತದ್ವಿರುದ್ಧ. ಒಳ್ಳೆಯ ಕಾರ್ಬೋ ಹೈಡ್ರೇಟ್ ಪ್ರಮಾಣ ನಮ್ಮ ದೇಹದ ಮೇಲೆ ಅನೇಕ ಆರೋಗ್ಯಕರ ಪರಿಣಾಮಗಳನ್ನು ಉಂಟುಮಾಡುತ್ತದೆ.
ಹಾಗಾದರೆ ಅವಲಕ್ಕಿ ಸೇವನೆ ಆರೋಗ್ಯಕ್ಕೆ ಒಳ್ಳೆಯದಾ?

ಬೆಳಗಿನ ಸಮಯದಲ್ಲಿ ಅವಲಕ್ಕಿಯನ್ನು ಸೇವನೆ ಮಾಡುವುದರಿಂದ ನಮ್ಮ ದೇಹದ ಕಾರ್ಯ ಚಟುವಟಿಕೆ ಉತ್ತಮಗೊಳ್ಳುತ್ತದೆ. ಜೊತೆಗೆ ಜೀರ್ಣಶಕ್ತಿ ಕೂಡ ಹೆಚ್ಚಾಗುತ್ತದೆ. ಮೆಟಬಾಲಿಸಂ ಪ್ರಕ್ರಿಯೆ ಚೆನ್ನಾಗಿ ನಡೆಯುವುದರಿಂದ ದೇಹದ ತೂಕ ನಿಯಂತ್ರಣ ಆಗುತ್ತದೆ.
ಪೌಷ್ಟಿಕ ಸತ್ವಗಳು
![]()
ತೂಕ ಇಳಿಸುವವರಿಗೆ ಸಲಹೆಗಳು

Eating Poha Upma For Breakfast Is Too Beneficial.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm