ಬ್ರೇಕಿಂಗ್ ನ್ಯೂಸ್
30-07-20 06:56 pm Health News ಡಾಕ್ಟರ್ಸ್ ನೋಟ್
ಐಬಿಎಸ್ನ ಸಾಮಾನ್ಯ ಕಾರಣಗಳಲ್ಲಿ ಒತ್ತಡವೂ ಒಂದು. ನರಮಂಡಲವನ್ನು ಶಾಂತಗೊಳಿಸುವ ಮೂಲಕ ಒತ್ತಡವನ್ನು ಮುಚ್ಚಲು ಆಯ್ದ ಯೋಗಾಸನಗಳು ಸಹಾಯ ಮಾಡುತ್ತವೆ ಹಾಗೂ ಕಿರಿಕಿರಿ ಉಂಟುಮಾಡುವ ಜೀರ್ಣಾಂಗವ್ಯವಸ್ಥೆಯನ್ನೂ ಶಾಂತಗೊಳಿಸಿ, ಅದರ ಸುಸ್ಥಿತಿಗೆ ಸಹಾಯ ಮಾಡುತ್ತವೆ. ನಾಡೀಶುದ್ಧಿ, ಪ್ರಾಣಾಯಾಮ ಹಾಗೂ ಧ್ಯಾನದಿಂದ ಒತ್ತಡ ನಿಯಂತ್ರಣವಾಗುತ್ತದೆ. ದಿನಕ್ಕೆ ಮೂರು ಬಾರಿ ವಿಶ್ರಾಂತಿ ಭಂಗಿ ಶವಾಸನ, ಮಕರಾಸನವನ್ನು ಮಾಡಿ.
ಸೂಚಿತ ಆಸನಗಳು: ಪರಿಘಾಸನ, ತಾಡಾಸನ, ಪಶ್ಚಿಮೋತ್ಥಾಸನ, ವಕ್ರಾಸನ, ಜಠರ ಪರಿವರ್ತನಾಸನ, ನಾವಾಸನ, ಶಶಾಂಕಾಸನ, ಮಂಡೂಕಾಸನ, ಹಲಾಸನ, ಭುಜಂಗಾಸನ, ಅಧೋಮುಖ ಶ್ವಾನಾಸನ, ಪವನಮುಕ್ತಾಸನ, ಶವಾಸನ ಮಾಡಿ. ಮೂರು ತಿಂಗಳ ಯೋಗಾಭ್ಯಾಸದಲ್ಲಿ ಸರಿಹೋಗುತ್ತದೆ. ಯೋಗದ ಪ್ರಕಾರ ಮುಖ್ಯ ಅಂಶಗಳಾದ ಆಹಾರ, ವಿಹಾರ ಮತ್ತು ನಿದ್ರೆಗಳ ಮೇಲೆ ಮನುಷ್ಯನ ಆರೋಗ್ಯವು ಅವಲಂಬಿಸಿದೆ.
ಆಹಾರ ಹೇಗಿರಬೇಕು?: ಕಾಶ್ಯಪ ಸಂಹಿತೆಯಲ್ಲಿ ‘ಆರೋಗ್ಯಂ ಭೋಜನಾಧೀನಂ’ ಎಂದು ಹೇಳಿದೆ. ಅಂದರೆ ‘ಊಟ ಬಲ್ಲವನಿಗೆ ರೋಗ ಇಲ್ಲ’. ನಮ್ಮ ದೇಹದ ಸಮಸ್ತ ಚಟುವಟಿಕೆಗಳಿಗೆ ಆಹಾರವೇ ಮೂಲ ಶಕ್ತಿಯಾಗಿದೆ. ಒಳ್ಳೆಯ ಆಹಾರವು ಆರೋಗ್ಯವನ್ನು ಪುನಃ ಪ್ರತಿಷ್ಠಾಪಿಸುತ್ತದೆ ಮತ್ತು ಆರೋಗ್ಯವಂತ ದೇಹ ಮತ್ತು ಮನಸ್ಸನ್ನು ಸುಸ್ಥಿತಿಯಲ್ಲಿಡುತ್ತದೆ. ಸತ್ವಯುವಾದ ಸಾತ್ವಿಕ ಆಹಾರವನ್ನು ಸೇವಿಸಬೇಕು. ಅತಿ ಹುಳಿ, ಅತಿ ಖಾರ, ಅತಿ ಮಸಾಲೆ ಬೇಡ.
ಆಹಾರವನ್ನು ತುಟಿ ಮುಚ್ಚಿ ಚೆನ್ನಾಗಿ ಜಗಿದು ಸೇವಿಸಿ. ಬಾಯಿ ತೆರೆದು ಆಹಾರವನ್ನು ಜಗಿಯಬಾರದು. ಯಾಕೆಂದರೆ ಬಾಯಿಯಲ್ಲಿರುವ ಲಾಲಾರಸ ಆಹಾರಕ್ಕೆ ಬೆರಕೆಯಾಗುವುದಿಲ್ಲ (ಬಾಯಿ ತೆರೆದಾಗ ಗಾಳಿಯ ಸ್ಪರ್ಶದಿಂದ ಜೊಲ್ಲುರಸ ಆಹಾರಕ್ಕೆ ಬೆರಕೆಯಾಗುವುದಿಲ್ಲ). ನಾವು ತುಟಿ ಮುಚ್ಚಿ ಆಹಾರವನ್ನು ಜಗಿದು ನುಂಗಿದಾಗ ಆಹಾರದಲ್ಲಿರುವ ಪೋಷಕಾಂಶಗಳು ರಕ್ತಕ್ಕೆ ಸುಲಭವಾಗಿ ಸೇರುತ್ತವೆ. ಆಹಾರ ಸೇವನೆಯ ಸಂದರ್ಭದಲ್ಲಿ ನೀರನ್ನು ಕುಡಿಯಬಾರದು (ಅತ್ಯಗತ್ಯವಿದ್ದಲ್ಲಿ ಸ್ವಲ್ಪ ನೀರನ್ನು ಕುಡಿಯಬಹುದು). ಇಂದು ಸಾಮಾನ್ಯವಾಗಿ ವೇಗವಾಗಿ ಅಥವಾ ತುಂಬ ತಣ್ಣನೆಯ ಆಹಾರ / ಪಾನೀಯಗಳನ್ನು ತಿನ್ನುವ ಜನರಲ್ಲಿ ಕಂಡುಬರುತ್ತದೆ. ಹಾಗಿದ್ದಲ್ಲಿ, ನಿಮ್ಮ ತಿನ್ನುವ ಮಾದರಿಯನ್ನು ಬದಲಾವಣೆ ಮಾಡಬೇಕಾಗಬಹುದು. ಅದು ಮುಂದುವರಿದರೆ ತಜ್ಞರನ್ನು ಸಂಪರ್ಕಿಸಿ.
10-09-26 05:10 pm
HK News Staffer
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಗಿರಿ ; ತೀವ್ರ ಲಾಬಿ ನಡೆ...
10-09-26 03:50 pm
ಬೆಳ್ಳಂಬೆಳಗ್ಗೆ ಜಾರಕಿಹೊಳಿಗೆ ಇಡಿ ಶಾಕ್: 18 ಬಾರ್...
09-09-26 10:52 am
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
10-09-26 01:23 pm
HK News Staffer
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
10-09-26 09:24 pm
HK News Staffer
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್...
10-09-26 10:27 am
ತುಳು ಮಂಗಳೂರಿಗರ ‘ರಾಷ್ಟ್ರಭಾಷೆ’ ; ಕರಾವಳಿಯ ಮೊದಲ ಸ...
09-09-26 09:04 pm
ಬಾರ್ಕೂರಿನಲ್ಲಿ ಅಪರೂಪದ ಸಿಡಿತಲೆ ವೀರಗಲ್ಲು ಪತ್ತೆ ;...
09-09-26 03:29 pm
ಮಂಗಳೂರಿನಲ್ಲಿ ಸಂಪುಟ ಸಭೆ ; ಪುತ್ತೂರಿನಲ್ಲಿ ಆಯುರ್ವ...
09-09-26 02:03 pm
11-09-26 01:09 pm
HK News Staffer
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm
ಬೈಂದೂರಿನಲ್ಲಿ ತೆರವು ಕಾರ್ಯಾಚರಣೆ ವೇಳೆ ಸರಣಿ ಅಪಘಾತ...
10-09-26 02:18 pm
5 ವರ್ಷಗಳಿಂದ ಕೋರ್ಟ್ಗೆ ಹಾಜರಾಗದೆ ತಲೆಮರೆಸಿಕೊಂಡಿದ...
09-09-26 08:16 pm