ಬ್ರೇಕಿಂಗ್ ನ್ಯೂಸ್
15-08-20 10:12 pm Headline Karnataka News Network ಡಾಕ್ಟರ್ಸ್ ನೋಟ್
ನೆನಪಿನ ಶಕ್ತಿ ಎನ್ನುವುದು ನಮಗೆ ದೇವರು ಕೊಟ್ಟ ವರ. ಸಕಲ ಜೀವರಾಶಿಗಳಲ್ಲಿ ಪ್ರಾಣಿಗಳು ಹಾಗೂ ಮನುಷ್ಯರಿಗೆ ನೆನಪಿನ ಶಕ್ತಿ ಒಂದು ವರದಾನವಾಗಿ ಬಂದಿರುತ್ತದೆ. ಪ್ರಾಣಿಗಳಿಗಿಂತ ಹೆಚ್ಚು ಬುದ್ಧಿ ಶಕ್ತಿ ಮತ್ತು ನೆನಪಿನ ಶಕ್ತಿ ಮನುಷ್ಯರಿಗೆ ಇರುವುದು ಖಂಡಿತ ಆಶ್ಚರ್ಯಕರ.
ಹಾಗಾಗಿ ಮನುಷ್ಯ ಇಂದು ಎಲ್ಲಾ ಜೀವರಾಶಿಗಳಿಗಿಂತ ಎಲ್ಲಾ ವಿಚಾರದಲ್ಲೂ ತುಂಬಾ ಮುಂದೆ ಇದ್ದಾನೆ. ಆದರೂ ಕೂಡ ಕೆಲವೊಮ್ಮೆ ತನ್ನ ಬುದ್ಧಿ ಶಕ್ತಿಯನ್ನು ಸಂಪೂರ್ಣವಾಗಿ ಬಳಸಿಕೊಳ್ಳಲು ಸಾಧ್ಯ ಆಗದೇ ಇರುವಂತಹ ವಾತಾವರಣ ನಿರ್ಮಾಣ ಆಗುತ್ತದೆ. ಇದಕ್ಕೆ ಕಾರಣ ಆತನ ಮನಸ್ಸಿನ ಸದ್ಯದ ಪರಿಸ್ಥಿತಿಯೂ ಆಗಿರಬಹುದು.
ಮರೆವು ಹೆಚ್ಚಾಗಲು ಕಾರಣಗಳು
ನಿದ್ರಾಹೀನತೆ
ಕೆಲವು ಔಷಧಿಗಳ ಅಡ್ಡ ಪರಿಣಾಮಗಳು
ಥೈರಾಯ್ಡ್ ಸಮಸ್ಯೆ
ಆಲ್ಕೋಹಾಲ್ ಸೇವನೆ
ಮಾನಸಿಕ ಒತ್ತಡ ಮತ್ತು ಖಿನ್ನತೆ
ಬೇಸರ ಹಾಗೂ ನಿರುತ್ಸಾಹ
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
16-03-26 09:48 pm
Mangaluru Staffer
Moodbidri Inspector Sandesh, Police: ಮೂಡುಬಿದ್...
16-03-26 07:20 pm
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am