ಬ್ರೇಕಿಂಗ್ ನ್ಯೂಸ್
15-08-20 10:12 pm Headline Karnataka News Network ಡಾಕ್ಟರ್ಸ್ ನೋಟ್
ನೆನಪಿನ ಶಕ್ತಿ ಎನ್ನುವುದು ನಮಗೆ ದೇವರು ಕೊಟ್ಟ ವರ. ಸಕಲ ಜೀವರಾಶಿಗಳಲ್ಲಿ ಪ್ರಾಣಿಗಳು ಹಾಗೂ ಮನುಷ್ಯರಿಗೆ ನೆನಪಿನ ಶಕ್ತಿ ಒಂದು ವರದಾನವಾಗಿ ಬಂದಿರುತ್ತದೆ. ಪ್ರಾಣಿಗಳಿಗಿಂತ ಹೆಚ್ಚು ಬುದ್ಧಿ ಶಕ್ತಿ ಮತ್ತು ನೆನಪಿನ ಶಕ್ತಿ ಮನುಷ್ಯರಿಗೆ ಇರುವುದು ಖಂಡಿತ ಆಶ್ಚರ್ಯಕರ.
ಹಾಗಾಗಿ ಮನುಷ್ಯ ಇಂದು ಎಲ್ಲಾ ಜೀವರಾಶಿಗಳಿಗಿಂತ ಎಲ್ಲಾ ವಿಚಾರದಲ್ಲೂ ತುಂಬಾ ಮುಂದೆ ಇದ್ದಾನೆ. ಆದರೂ ಕೂಡ ಕೆಲವೊಮ್ಮೆ ತನ್ನ ಬುದ್ಧಿ ಶಕ್ತಿಯನ್ನು ಸಂಪೂರ್ಣವಾಗಿ ಬಳಸಿಕೊಳ್ಳಲು ಸಾಧ್ಯ ಆಗದೇ ಇರುವಂತಹ ವಾತಾವರಣ ನಿರ್ಮಾಣ ಆಗುತ್ತದೆ. ಇದಕ್ಕೆ ಕಾರಣ ಆತನ ಮನಸ್ಸಿನ ಸದ್ಯದ ಪರಿಸ್ಥಿತಿಯೂ ಆಗಿರಬಹುದು.
ಮರೆವು ಹೆಚ್ಚಾಗಲು ಕಾರಣಗಳು
ನಿದ್ರಾಹೀನತೆ
ಕೆಲವು ಔಷಧಿಗಳ ಅಡ್ಡ ಪರಿಣಾಮಗಳು
ಥೈರಾಯ್ಡ್ ಸಮಸ್ಯೆ
ಆಲ್ಕೋಹಾಲ್ ಸೇವನೆ
ಮಾನಸಿಕ ಒತ್ತಡ ಮತ್ತು ಖಿನ್ನತೆ
ಬೇಸರ ಹಾಗೂ ನಿರುತ್ಸಾಹ
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
02-11-25 11:12 pm
HK News Desk
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
02-11-25 10:23 pm
Mangalore Correspondent
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm