ಬ್ರೇಕಿಂಗ್ ನ್ಯೂಸ್
03-03-21 03:45 pm source: BOLDSKY ಡಾಕ್ಟರ್ಸ್ ನೋಟ್
ಪ್ರತಿಯೊಬ್ಬರ ಜೀವನಶೈಲಿಯ ಅಭ್ಯಾಸವು ಅವರ ದಿನಚರಿ ಚಟುವಟಿಕೆಗಳಿಂದ ರೂಪುಗೊಳ್ಳುತ್ತದೆ. ಆಯುರ್ವೇದದ ಪ್ರಕಾರ, ನಿಮ್ಮ ದಿನಚರಿಯು ನಿಮ್ಮ ಜೀವನ ವಿಧಾನಕ್ಕೆ ಸಾಕಷ್ಟು ವ್ಯತ್ಯಾಸವನ್ನುಂಟುಮಾಡುತ್ತದೆ.
ಸಣ್ಣಪುಟ್ಟ ಬದಲಾವಣೆ ಮಾಡುವುದರಿಂದ ಕೆಲವು ಸಮಯದವರೆಗೆ ಆರೋಗ್ಯ ಸಮಸ್ಯೆಗಳ ಬರದೇ ಇರದಂತೆ ನೋಡಿಕೊಳ್ಳಬಹುದು. ಅಂತಹ ಒಂದು ಅಭ್ಯಾಸವೆಂದರೆ ನೀರು ಕುಡಿಯುವುದು.
ನೀವು ದಿನವಿಡೀ ಎಷ್ಟು ಕುಡಿಯುತ್ತೀರಿ, ಮತ್ತು ವಿಶೇಷವಾಗಿ ಊಟದ ಸಮಯದಲ್ಲಿ. ಅನೇಕರು ತಮ್ಮ ಊಟವನ್ನು ನೀರಿನಿಂದ ಮುಗಿಸಲು ಇಷ್ಟಪಡುತ್ತಿದ್ದರೆ, ಅದನ್ನು ಮಾಡುವುದು ಸರಿಯಾದ ಕೆಲಸವೇ? ಈ ಎಲ್ಲಾ ಪ್ರಶ್ನೆಗಳಿಗೆ ಈ ಆಯುರ್ವೇದದ ಮೂಲಕ ಉತ್ತರ ನೀಡಲಿದ್ದೇವೆ.
ನೀರು ಕುಡಿಯಲು ಸರಿಯಾದ ಸಮಯ ಯಾವುದು?:
ಆಯುರ್ವೇದದ ಪ್ರಕಾರ, ಊಟಕ್ಕೆ ಮುಂಚಿತವಾಗಿ ನೀರು ಕುಡಿಯುವುದು ವೀಕ್ ನೆಸ್ ಗೆ ಕಾರಣವಾಗಬಹುದು. ಅದೇ ರೀತಿ ಊಟದ ನಂತರ ನೀರು ಕುಡಿಯುವುದರಿಂದ ಬೊಜ್ಜು ಉಂಟಾಗುತ್ತದೆ.

ಆದ್ದರಿಂದ, ನೀರು ಕುಡಿಯಲು ಉತ್ತಮ ಸಮಯ ಯಾವುದು?
ಊಟದ ಮಧ್ಯೆ ಒಂದೊಂದೇ ಸಿಪ್ ನೀರು ಕುಡಿಯುವುದು ಆರೋಗ್ಯಕರ ಅಭ್ಯಾಸವಾಗಿದೆ.

ಇದಕ್ಕೆ ಕಾರಣ ಇಲ್ಲಿದೆ:
ಇದು ಆಹಾರವನ್ನು ನಿಧಾನವಾಗಿ ಹೊಟ್ಟೆ ಸೇರಲು ಸಹಾಯ ಮಾಡುತ್ತದೆ, ಜೊತೆಗೆ ಇದು ಜೀರ್ಣಕ್ರಿಯೆಯನ್ನು ಉತ್ತಮವಾಗಿಸುತ್ತದೆ.

ಹಾಗಾದ್ರೆ ಯಾವ ರೀತಿಯ ನೀರನ್ನು ಕುಡಿಯಬೇಕು?
ಉತ್ತಮ ಜೀರ್ಣಕ್ರಿಯೆ ಮತ್ತು ಚಯಾಪಚಯ ಕ್ರಿಯೆಗೆ ಯಾವಾಗಲೂ ಬೆಚ್ಚಗಿನ ನೀರನ್ನು ಊಟದೊಂದಿಗೆ ಕುಡಿಯಿರಿ. ಉತ್ತಮ ಜೀರ್ಣಕ್ರಿಯೆಗಾಗಿ, ನೀರಿನಲ್ಲಿ ಗಿಡಮೂಲಿಕೆಗಳ ಮಿಶ್ರಣವನ್ನು ಸಹ ಮಾಡಬಹುದು. ಕುದಿಯುವ ನೀರಿಗೆ ಒಣ ಶುಂಠಿ ಪುಡಿ, ವೆಟಿವರ್ ಬೇರುಗಳು, ಬಬೂಲ್ ಅಥವಾ ಸೋಂಪು ಬೀಜಗಳನ್ನು ಸೇರಿಸಿ.
This News Article Is A Copy Of BOLDSKY
09-09-26 10:52 am
HK News Staffer
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
09-09-26 03:29 pm
HK News Staffer
ಮಂಗಳೂರಿನಲ್ಲಿ ಸಂಪುಟ ಸಭೆ ; ಪುತ್ತೂರಿನಲ್ಲಿ ಆಯುರ್ವ...
09-09-26 02:03 pm
ಮಂಗಳೂರು ರೈಲ್ವೇ ಆಡಳಿತಾತ್ಮಕ ವರ್ಗಾವಣೆ ಪ್ರಕ್ರಿಯೆ...
08-09-26 05:20 pm
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
09-09-26 06:20 pm
HK News Staffer
8 ತಿಂಗಳ ಬಳಿಕ ನಾಪತ್ತೆಯಾಗಿದ್ದ ಬೆಂಗಳೂರು ಪಿಯು ವಿದ...
09-09-26 12:16 pm
ಸೌದಿ ಅರೇಬಿಯಾದಲ್ಲಿ ಕುತ್ತಾರಿನ ಯುವಕ ದಿಢೀರ್ ಸಾವು...
08-09-26 09:19 pm
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm