ಬ್ರೇಕಿಂಗ್ ನ್ಯೂಸ್
03-03-21 03:45 pm source: BOLDSKY ಡಾಕ್ಟರ್ಸ್ ನೋಟ್
ಪ್ರತಿಯೊಬ್ಬರ ಜೀವನಶೈಲಿಯ ಅಭ್ಯಾಸವು ಅವರ ದಿನಚರಿ ಚಟುವಟಿಕೆಗಳಿಂದ ರೂಪುಗೊಳ್ಳುತ್ತದೆ. ಆಯುರ್ವೇದದ ಪ್ರಕಾರ, ನಿಮ್ಮ ದಿನಚರಿಯು ನಿಮ್ಮ ಜೀವನ ವಿಧಾನಕ್ಕೆ ಸಾಕಷ್ಟು ವ್ಯತ್ಯಾಸವನ್ನುಂಟುಮಾಡುತ್ತದೆ.
ಸಣ್ಣಪುಟ್ಟ ಬದಲಾವಣೆ ಮಾಡುವುದರಿಂದ ಕೆಲವು ಸಮಯದವರೆಗೆ ಆರೋಗ್ಯ ಸಮಸ್ಯೆಗಳ ಬರದೇ ಇರದಂತೆ ನೋಡಿಕೊಳ್ಳಬಹುದು. ಅಂತಹ ಒಂದು ಅಭ್ಯಾಸವೆಂದರೆ ನೀರು ಕುಡಿಯುವುದು.
ನೀವು ದಿನವಿಡೀ ಎಷ್ಟು ಕುಡಿಯುತ್ತೀರಿ, ಮತ್ತು ವಿಶೇಷವಾಗಿ ಊಟದ ಸಮಯದಲ್ಲಿ. ಅನೇಕರು ತಮ್ಮ ಊಟವನ್ನು ನೀರಿನಿಂದ ಮುಗಿಸಲು ಇಷ್ಟಪಡುತ್ತಿದ್ದರೆ, ಅದನ್ನು ಮಾಡುವುದು ಸರಿಯಾದ ಕೆಲಸವೇ? ಈ ಎಲ್ಲಾ ಪ್ರಶ್ನೆಗಳಿಗೆ ಈ ಆಯುರ್ವೇದದ ಮೂಲಕ ಉತ್ತರ ನೀಡಲಿದ್ದೇವೆ.
ನೀರು ಕುಡಿಯಲು ಸರಿಯಾದ ಸಮಯ ಯಾವುದು?:
ಆಯುರ್ವೇದದ ಪ್ರಕಾರ, ಊಟಕ್ಕೆ ಮುಂಚಿತವಾಗಿ ನೀರು ಕುಡಿಯುವುದು ವೀಕ್ ನೆಸ್ ಗೆ ಕಾರಣವಾಗಬಹುದು. ಅದೇ ರೀತಿ ಊಟದ ನಂತರ ನೀರು ಕುಡಿಯುವುದರಿಂದ ಬೊಜ್ಜು ಉಂಟಾಗುತ್ತದೆ.

ಆದ್ದರಿಂದ, ನೀರು ಕುಡಿಯಲು ಉತ್ತಮ ಸಮಯ ಯಾವುದು?
ಊಟದ ಮಧ್ಯೆ ಒಂದೊಂದೇ ಸಿಪ್ ನೀರು ಕುಡಿಯುವುದು ಆರೋಗ್ಯಕರ ಅಭ್ಯಾಸವಾಗಿದೆ.

ಇದಕ್ಕೆ ಕಾರಣ ಇಲ್ಲಿದೆ:
ಇದು ಆಹಾರವನ್ನು ನಿಧಾನವಾಗಿ ಹೊಟ್ಟೆ ಸೇರಲು ಸಹಾಯ ಮಾಡುತ್ತದೆ, ಜೊತೆಗೆ ಇದು ಜೀರ್ಣಕ್ರಿಯೆಯನ್ನು ಉತ್ತಮವಾಗಿಸುತ್ತದೆ.

ಹಾಗಾದ್ರೆ ಯಾವ ರೀತಿಯ ನೀರನ್ನು ಕುಡಿಯಬೇಕು?
ಉತ್ತಮ ಜೀರ್ಣಕ್ರಿಯೆ ಮತ್ತು ಚಯಾಪಚಯ ಕ್ರಿಯೆಗೆ ಯಾವಾಗಲೂ ಬೆಚ್ಚಗಿನ ನೀರನ್ನು ಊಟದೊಂದಿಗೆ ಕುಡಿಯಿರಿ. ಉತ್ತಮ ಜೀರ್ಣಕ್ರಿಯೆಗಾಗಿ, ನೀರಿನಲ್ಲಿ ಗಿಡಮೂಲಿಕೆಗಳ ಮಿಶ್ರಣವನ್ನು ಸಹ ಮಾಡಬಹುದು. ಕುದಿಯುವ ನೀರಿಗೆ ಒಣ ಶುಂಠಿ ಪುಡಿ, ವೆಟಿವರ್ ಬೇರುಗಳು, ಬಬೂಲ್ ಅಥವಾ ಸೋಂಪು ಬೀಜಗಳನ್ನು ಸೇರಿಸಿ.
This News Article Is A Copy Of BOLDSKY
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm