ಬ್ರೇಕಿಂಗ್ ನ್ಯೂಸ್
03-03-21 03:45 pm source: BOLDSKY ಡಾಕ್ಟರ್ಸ್ ನೋಟ್
ಪ್ರತಿಯೊಬ್ಬರ ಜೀವನಶೈಲಿಯ ಅಭ್ಯಾಸವು ಅವರ ದಿನಚರಿ ಚಟುವಟಿಕೆಗಳಿಂದ ರೂಪುಗೊಳ್ಳುತ್ತದೆ. ಆಯುರ್ವೇದದ ಪ್ರಕಾರ, ನಿಮ್ಮ ದಿನಚರಿಯು ನಿಮ್ಮ ಜೀವನ ವಿಧಾನಕ್ಕೆ ಸಾಕಷ್ಟು ವ್ಯತ್ಯಾಸವನ್ನುಂಟುಮಾಡುತ್ತದೆ.
ಸಣ್ಣಪುಟ್ಟ ಬದಲಾವಣೆ ಮಾಡುವುದರಿಂದ ಕೆಲವು ಸಮಯದವರೆಗೆ ಆರೋಗ್ಯ ಸಮಸ್ಯೆಗಳ ಬರದೇ ಇರದಂತೆ ನೋಡಿಕೊಳ್ಳಬಹುದು. ಅಂತಹ ಒಂದು ಅಭ್ಯಾಸವೆಂದರೆ ನೀರು ಕುಡಿಯುವುದು.
ನೀವು ದಿನವಿಡೀ ಎಷ್ಟು ಕುಡಿಯುತ್ತೀರಿ, ಮತ್ತು ವಿಶೇಷವಾಗಿ ಊಟದ ಸಮಯದಲ್ಲಿ. ಅನೇಕರು ತಮ್ಮ ಊಟವನ್ನು ನೀರಿನಿಂದ ಮುಗಿಸಲು ಇಷ್ಟಪಡುತ್ತಿದ್ದರೆ, ಅದನ್ನು ಮಾಡುವುದು ಸರಿಯಾದ ಕೆಲಸವೇ? ಈ ಎಲ್ಲಾ ಪ್ರಶ್ನೆಗಳಿಗೆ ಈ ಆಯುರ್ವೇದದ ಮೂಲಕ ಉತ್ತರ ನೀಡಲಿದ್ದೇವೆ.
ನೀರು ಕುಡಿಯಲು ಸರಿಯಾದ ಸಮಯ ಯಾವುದು?:
ಆಯುರ್ವೇದದ ಪ್ರಕಾರ, ಊಟಕ್ಕೆ ಮುಂಚಿತವಾಗಿ ನೀರು ಕುಡಿಯುವುದು ವೀಕ್ ನೆಸ್ ಗೆ ಕಾರಣವಾಗಬಹುದು. ಅದೇ ರೀತಿ ಊಟದ ನಂತರ ನೀರು ಕುಡಿಯುವುದರಿಂದ ಬೊಜ್ಜು ಉಂಟಾಗುತ್ತದೆ.

ಆದ್ದರಿಂದ, ನೀರು ಕುಡಿಯಲು ಉತ್ತಮ ಸಮಯ ಯಾವುದು?
ಊಟದ ಮಧ್ಯೆ ಒಂದೊಂದೇ ಸಿಪ್ ನೀರು ಕುಡಿಯುವುದು ಆರೋಗ್ಯಕರ ಅಭ್ಯಾಸವಾಗಿದೆ.

ಇದಕ್ಕೆ ಕಾರಣ ಇಲ್ಲಿದೆ:
ಇದು ಆಹಾರವನ್ನು ನಿಧಾನವಾಗಿ ಹೊಟ್ಟೆ ಸೇರಲು ಸಹಾಯ ಮಾಡುತ್ತದೆ, ಜೊತೆಗೆ ಇದು ಜೀರ್ಣಕ್ರಿಯೆಯನ್ನು ಉತ್ತಮವಾಗಿಸುತ್ತದೆ.

ಹಾಗಾದ್ರೆ ಯಾವ ರೀತಿಯ ನೀರನ್ನು ಕುಡಿಯಬೇಕು?
ಉತ್ತಮ ಜೀರ್ಣಕ್ರಿಯೆ ಮತ್ತು ಚಯಾಪಚಯ ಕ್ರಿಯೆಗೆ ಯಾವಾಗಲೂ ಬೆಚ್ಚಗಿನ ನೀರನ್ನು ಊಟದೊಂದಿಗೆ ಕುಡಿಯಿರಿ. ಉತ್ತಮ ಜೀರ್ಣಕ್ರಿಯೆಗಾಗಿ, ನೀರಿನಲ್ಲಿ ಗಿಡಮೂಲಿಕೆಗಳ ಮಿಶ್ರಣವನ್ನು ಸಹ ಮಾಡಬಹುದು. ಕುದಿಯುವ ನೀರಿಗೆ ಒಣ ಶುಂಠಿ ಪುಡಿ, ವೆಟಿವರ್ ಬೇರುಗಳು, ಬಬೂಲ್ ಅಥವಾ ಸೋಂಪು ಬೀಜಗಳನ್ನು ಸೇರಿಸಿ.
This News Article Is A Copy Of BOLDSKY
14-12-25 11:37 pm
HK News Desk
Deputy Chief Minister, D.K. Shivakumar: ನೀವು...
14-12-25 03:19 pm
ನೀವು ನಮ್ಮ ಪ್ರತಿನಿಧಿ ಹೊರತು ಯಜಮಾನರಲ್ಲ, ಮಂತ್ರಿಗಳ...
14-12-25 02:37 pm
Earthqake, Davangere, Vijayanagara: ದಾವಣಗೆರೆ,...
13-12-25 10:47 pm
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
14-12-25 07:20 pm
HK News Desk
ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಯುಡಿಎಫ್ ಅತಿ ಹೆ...
13-12-25 08:34 pm
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
14-12-25 05:48 pm
Mangalore Correspondent
ಕೇಶವನ ಬದುಕು ಬದಲಿಸಿದ ರಕ್ತಬೀಜ ! ಅಸುರೀತನದ ಜೀವನಕ್...
13-12-25 11:02 pm
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
14-12-25 11:10 pm
Mangalore Correspondent
ಟೀಮ್ ಎಸ್ಡಿಪಿಐ ಹೆಸರಲ್ಲಿ ಹಿಂದುಗಳ ಬಗ್ಗೆ ನಿಂದಿಸಿ...
14-12-25 09:12 pm
Illegal Cattle Transport Case: ಅಕ್ರಮ ಗೋಸಾಗಾಟ...
14-12-25 08:35 pm
ಶಿರಿಯಾರ ಸೇವಾ ಸಹಕಾರಿ ಸಂಘದಲ್ಲಿ ಕೋಟ್ಯಂತರ ವಂಚನೆ ;...
14-12-25 05:33 pm
Shivamogga Double Murder: ಶಿವಮೊಗ್ಗದಲ್ಲಿ ಡಬಲ್...
13-12-25 12:51 pm