ಬ್ರೇಕಿಂಗ್ ನ್ಯೂಸ್
19-08-20 05:59 pm Headline Karnataka News Network ಡಾಕ್ಟರ್ಸ್ ನೋಟ್
ಮಧುಮೇಹ, ಥೈರಾಯ್್ಡಂಥ ಸಮಸ್ಯೆಗಳನ್ನು ಆಕ್ಯುಪಂಕ್ಚರ್ ಚಿಕಿತ್ಸೆ ಮೂಲಕ ನಿವಾರಿಸಬಹುದು ಎಂದು ನಗರದ ನೇಚರ್ ಕ್ಲಿನಿಕ್ನ ಡಾ. ಶ್ರಾವ್ಯಾ ಅರುಣ್ ಹೇಳಿದ್ದಾರೆ.
ಮಧುಮೇಹ ಒಮ್ಮೆ ಬಂದರೆ ಅದನ್ನು ಗುಣಪಡಿಸಲು ಸಾಧ್ಯವಿಲ್ಲ ಎಂದು ಮಾತುಗಳಿವೆ. ಆದರೆ, ಅದು ಸತ್ಯಕ್ಕೆ ದೂರವಾದ ವಿಚಾರ. ಅಂದಾಜು 8 ಸಾವಿರ ವರ್ಷ ಹಳೆಯ ಹಾಗೂ ನೋವಿಲ್ಲದ ಪರಿಣಾಮಕಾರಿ ಚಿಕಿತ್ಸಾ ಪದ್ಧತಿಯಾಗಿರುವ ಆಕ್ಯುಪಂಕ್ಚರ್ ಮೂಲಕ ಮಧುಮೇಹವನ್ನು ಗುಣಪಡಿಸಬಹುದಾಗಿದೆ ಎನ್ನುತ್ತಾರೆ ಆಕ್ಯುಪಂಕ್ಚರ್ ತಜ್ಞೆ ಶ್ರಾವ್ಯಾ ಅರುಣ್.
ನಮ್ಮ ದೇಹದಲ್ಲಿರುವ ಮೇದೋಜೀರಕ (ಪ್ಯಾಂಕ್ರಿಯಾಸ್) ಎಂಬ ಗ್ರಂಥಿಯು ಸರಿಯಾದ ಪ್ರಮಾಣದಲ್ಲಿ ಇನ್ಸುಲಿನ್ ಉತ್ಪಾದಿಸದಿದ್ದಾಗ ಅದನ್ನು ಮಧುಮೇಹ ಎಂದು ಕರೆಯಲಾಗುತ್ತದೆ. ಯಾವ ಕಾರಣಕ್ಕೆ ಇನ್ಸುಲಿನ್ ಉತ್ಪತ್ತಿಯಾಗುತ್ತಿಲ್ಲ ಎಂಬುದನ್ನು ಪತ್ತೆಹಚ್ಚಿ ಅದಕ್ಕೆ ಆಕ್ಯುಪಂಕ್ಚರ್ ಮೂಲಕ ಚಿಕಿತ್ಸೆ ನೀಡಿದರೆ ಸಮಸ್ಯೆ ಬಗೆಹರಿಸಬಹುದು ಎಂದಿದ್ದಾರೆ.
ಆಕ್ಯುಪಂಕ್ಚರ್ ಚಿಕಿತ್ಸಾ ವಿಧಾನ ಮೇದೋ ಜೀರಕವನ್ನು ಉದ್ದೀಪನಗೊಳಿಸಿ, ಹಾಮೋನ್ ಸಮತೋಲನಗೊಳಿಸಿ ಈ ಗ್ರಂಥಿಯಲ್ಲಿ ಮತ್ತೆ ಇನ್ಸುಲಿನ್ ಉತ್ಪಾದನೆಯಾಗುವಂತೆ ಮಾಡುತ್ತದೆ. ಇದರಿಂದ ಮಧುಮೇಹ ಸಾಮಾನ್ಯ ಸ್ಥಿತಿಗೆ ತಲುಪುತ್ತದೆ ಎಂದು ಹೇಳಿದ ಡಾ. ಶ್ರಾವ್ಯಾ, ಒಮ್ಮೆ ಸಾಮಾನ್ಯ ಸ್ಥಿತಿಗೆ ತಲುಪಿದ ಬಳಿಕ ಮಧುಮೇಹ ಮರುಕಳಿಸುವುದಿಲ್ಲ ಎಂದು ಶ್ರಾವ್ಯಾ ಅರುಣ್ ತಿಳಿಸಿದ್ದಾರೆ.
ಹಲವು ಕಾಯಿಲೆಗಳಿಗೆ ಸಿಗಲಿದೆ ಪರಿಹಾರ
ಮಧುಮೇಹ ಮಾತ್ರವಲ್ಲದೆ, ಥೈರಾಯ್್ಡ ಸಂದಿವಾತ, ರಕ್ತದೊತ್ತಡ, ತಲೆಶೂಲೆ, ಕತ್ತು- ಬೆನ್ನು ಹಾಗೂ ಮಂಡಿನೋವು, ಗ್ಯಾಸ್ಟ್ರಿಕ್, ಸಯಾಟಿಕಾ, ತಲೆಭಾರ, ವಾಂತಿ, ನಿದ್ರಾಹೀನತೆ, ಅಲರ್ಜಿ, ಅಸ್ತಮಾ, ಚರ್ಮಕ್ಕೆ ಸಂಬಂಧಿಸಿದ ಅಲರ್ಜಿಗಳು, ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆಗಳು, ಮುಟ್ಟಿನ ಸಮಸ್ಯೆಗಳನ್ನೂ ಕೂಡ ಆಕ್ಯುಪಂಕ್ಚರ್ ಮೂಲಕ ನಿವಾರಿಸಬಹುದು ಎನ್ನುತ್ತಾರೆ ಶ್ರಾವ್ಯಾ.
25-11-25 09:49 pm
HK News Desk
DK Shivakumar: ಮುಖ್ಯಮಂತ್ರಿ ಬದಲಾವಣೆ ನಾಲ್ಕು ಜನರ...
25-11-25 07:58 pm
ವಿಂಜೋ ಗೇಮಿಂಗ್ ಸಂಸ್ಥೆ ಮೇಲೆ ಇಡಿ ದಾಳಿ ; 527 ಕೋಟಿ...
25-11-25 06:58 pm
ಮಂಗಳೂರಿನ ಧನಲಕ್ಷ್ಮಿ ಪೂಜಾರಿ ಪ್ರತಿನಿಧಿಸಿದ ಮಹಿಳಾ...
25-11-25 02:18 pm
ಕಾಶ್ಮೀರಿ ಪಂಡಿತರಿಗಾಗಿ ತಮ್ಮ ಪ್ರಾಣವನ್ನೇ ಅರ್ಪಿಸಿದ...
25-11-25 12:19 pm
25-11-25 04:30 pm
HK News Desk
ಚೆನ್ನೈ ; ಎರಡು ಖಾಸಗಿ ಬಸ್ಗಳ ನಡುವೆ ಅಪಘಾತ, 6 ಮಂದ...
24-11-25 10:04 pm
ಬಾಲಿವುಡ್ ಚಿತ್ರರಂಗದ ದಂತಕಥೆ, 'ಹೀ ಮ್ಯಾನ್' ಖ್ಯಾತ...
24-11-25 03:37 pm
Explosives Gelatin Sticks, High Alert in Utta...
23-11-25 09:21 pm
ದುಬೈ ಏರ್ ಶೋನಲ್ಲಿ ಭಾರತೀಯ ತೇಜಸ್ ಯುದ್ಧ ವಿಮಾನ ಪತನ...
21-11-25 06:10 pm
25-11-25 10:51 pm
Udupi Correspondent
ಪುಸ್ತಕ ಮೇಳದಲ್ಲಿ ಸಾಹಿತಿಗಳ ಗೌರವಕ್ಕಾಗಿ 25 ಸಾವಿರದ...
25-11-25 10:07 pm
ಕ್ಯಾಂಪ್ಕೋ ಆಡಳಿತ ಮಂಡಳಿಗೆ ಚುನಾವಣೆ ; ಸಹಕಾರ ಭಾರತಿ...
25-11-25 09:53 pm
ಧರ್ಮಸ್ಥಳ ಪ್ರಕರಣ ; ಮೂರು ತಿಂಗಳ ಜೈಲುವಾಸದ ಬಳಿಕ ಚಿ...
24-11-25 10:08 pm
ಪುತ್ತೂರಿನಲ್ಲಿ ಜವಾಬ್ದಾರಿ ನೀಡಿದರೆ ಅಭ್ಯರ್ಥಿ ಯಾರಾ...
24-11-25 08:41 pm
25-11-25 05:03 pm
HK News Desk
ಆನ್ಲೈನ್ನಲ್ಲಿ ಅಧಿಕ ಲಾಭದ ಆಸೆಗೆ ಬಿದ್ದ ಹೊನ್ನಾವರ...
24-11-25 08:37 pm
Bajpe Yedapadavu Crime, Mangalore: ಎಡಪದವು ಬಳಿ...
24-11-25 08:37 pm
ಹೊಸಕೋಟೆ ಪಾಳುಬಿದ್ದ ಮನೆಯಲ್ಲಿ ಸಿಕ್ಕಿತ್ತು ಕೋಟಿ ಕೋ...
23-11-25 07:17 pm
Bangalore Atm Van Robbery, Arrest: ಮೆಗಾ ದರೋಡೆ...
22-11-25 07:55 pm