ಬ್ರೇಕಿಂಗ್ ನ್ಯೂಸ್
22-03-21 12:16 pm source: BOLDSKY ಡಾಕ್ಟರ್ಸ್ ನೋಟ್
ಕೊರೊನಾವೈರಸ್ ಅಲೆ ಕಡಿಮೆಯಾಗುತ್ತಾ ಬಂದು ಜನ ಜೀವನ ಸಹಜ ಸ್ಥಿತಿಗೆ ಮರುಳುತ್ತಿತ್ತು, ಅಷ್ಟರಲ್ಲೇ ಕೊರೊನಾವೈರಸ್ ಎರಡನೇ ಅಲೆ ಶುರುವಾಗಿದೆ. ಹೊಸ ಕೊರೊನಾವೈರಸ್ 24 ಗಂಟೆಗಳಲ್ಲಿ 43,846 ಜನರಿಗೆ ತಗುಲುವ ಮೂಲಕ ಹೊಸ ದಾಖಲೆ ಬರೆದಿದೆ. ಪಂಜಾಬ್, ಮಹಾರಾಷ್ಟ್ರ,ಮಧ್ಯ ಪ್ರದೇಶ, ತಮಿಳು ನಾಡು, ಕೇರಳ ಈ ರಾಜ್ಯಗಳಲ್ಲಿ ಕೊರೊನಾ ಹೆಚ್ಚಾಗುತ್ತಿದ್ದು,
ಬೆಂಗಳೂರಿನಲ್ಲಿ ಕೂಡ ಕೇಸ್ಗಳು ಹೆಚ್ಚಾಗುತ್ತಿರುವುದರಿಂದ ಜನರು ಮುನ್ನಚ್ಚರಿಕೆ ಕ್ರಮವಹಿಸಬೇಕು ಎಂದು ಸರ್ಕಾರ ಎಚ್ಚರಿಕೆ ನೀಡಿದೆ. ಕೊರೊನಾ ಎರಡನೇ ಅಲೆಯ ಬಗ್ಗೆ ಹೇಳುತ್ತಾ ಪ್ರಧಾನಿ ಮೋದಿ' ' ಈ ಸಾಂಕ್ರಾಮಿಕ ರೋಗವನ್ನು ಈಗಲೇ ತಡೆಗಟ್ಟಬೇಕಾಗಿದೆ. ಇಲ್ಲದಿದ್ದರೆ ದೇಶದಾದ್ಯಂತ ಹರಡಬಹುದು. ಇದು ಹರಡುವುದನ್ನು ತಡೆಗಟ್ಟಲು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು' ಎಂದು ಹೇಳಿದ್ದಾರೆ.
ಏನು ಮಾಡಬಾರದು?

ಸರ್ಕಾರದ ಮಾರ್ಗಸೂಚಿ The Ministry of Personnel, Public Grievances and Pensions guide line)
ಸರ್ಕಾರ ಕಚೇರಿಗಳಿಗೆ ಪ್ರವೇಶ ಮಾಡುವ ಕಡೆ ಥರ್ಮಲ್ ಸ್ಕ್ಯಾನರ್ ಅಳವಡಿಸಬೇಕು. ಜ್ವರದ ಲಕ್ಷಣಗಳು ಕಂಡು ಬಂದರೆ ಅವರಿಗೆ ಸೂಕ್ತ ಚಿಕಿತ್ಸೆ ತೆಗೆದುಕೊಳ್ಳುವಂತೆ ಸೂಚಿಸಲಾಗುವುದು. ಕೊರೊನಾ ಲಕ್ಷಣ ಕಂಡು ಬಂದರೆ ಕ್ವಾರೆಂಟೈನ್ಗೆ ಸೂಚಿಸಬಹುದು.

ಸಾಮಾಜಿಕ ಅಂತರ ಕಾಪಾಡುವುದು ಅವಶ್ಯಕ

ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಆಯುಷ್ ಇಲಾಖೆ ನೀಡಿದ ಮಾರ್ಗಸೂಚಿಗಳು
This News Article Is A Copy Of BOLDSKY
21-03-26 05:32 pm
HK News Staffer
ಕಾಮುಕ ಗುರೂಜಿ ಅಶೋಕ್ ಖಾರಟ್ ಜೊತೆ ಸಂಪರ್ಕ ಆರೋಪ ; ಮ...
21-03-26 01:22 pm
ಜ್ಯೋತಿಷಿ ಹೆಸರಿನಲ್ಲಿ ಮಾಟ- ಮಂತ್ರ ; 58 ಮಹಿಳೆಯರ ವ...
20-03-26 06:10 pm
ಫೇಸ್ಬುಕ್ ಪೋಸ್ಟ್ನಿಂದ ಹುಟ್ಟಿದ ಜೀವಭಯ ; ನೀಲಿ ‘ಡ...
20-03-26 12:02 pm
ಹುಬ್ಬಳ್ಳಿ ; ರೀಲ್ಸ್ ಹುಚ್ಚಾಟಕ್ಕೆ 15 ವರ್ಷದ ಬಿಜೆಪ...
20-03-26 12:00 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
21-03-26 03:22 pm
HK News Staffer
ಉಳ್ಳಾಲದ ರೌಡಿಶೀಟರ್, ಕೋರ್ಟಿಗೆ ವಂಚಿಸಿ ತಲೆಮರೆಸಿಕೊ...
21-03-26 01:57 pm
ಪ್ರಯಾಣಿಕರಿಗೆ ದೊಡ್ಡ ಹೊಡೆತ ; ಮಂಗಳೂರು–ಸುಬ್ರಹ್ಮಣ...
21-03-26 11:56 am
Yakshagana, Govinda Bhat Death: ತೆಂಕುತಿಟ್ಟು ಯ...
20-03-26 11:26 pm
ಮಂಗಳೂರು ಪೊಲೀಸರ ತನಿಖೆಯ ಮೇಲೆ ನಂಬಿಕೆ ಇಲ್ಲ, ಇವರದ್...
20-03-26 09:44 pm
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm