ಬ್ರೇಕಿಂಗ್ ನ್ಯೂಸ್
22-03-21 12:16 pm source: BOLDSKY ಡಾಕ್ಟರ್ಸ್ ನೋಟ್
ಕೊರೊನಾವೈರಸ್ ಅಲೆ ಕಡಿಮೆಯಾಗುತ್ತಾ ಬಂದು ಜನ ಜೀವನ ಸಹಜ ಸ್ಥಿತಿಗೆ ಮರುಳುತ್ತಿತ್ತು, ಅಷ್ಟರಲ್ಲೇ ಕೊರೊನಾವೈರಸ್ ಎರಡನೇ ಅಲೆ ಶುರುವಾಗಿದೆ. ಹೊಸ ಕೊರೊನಾವೈರಸ್ 24 ಗಂಟೆಗಳಲ್ಲಿ 43,846 ಜನರಿಗೆ ತಗುಲುವ ಮೂಲಕ ಹೊಸ ದಾಖಲೆ ಬರೆದಿದೆ. ಪಂಜಾಬ್, ಮಹಾರಾಷ್ಟ್ರ,ಮಧ್ಯ ಪ್ರದೇಶ, ತಮಿಳು ನಾಡು, ಕೇರಳ ಈ ರಾಜ್ಯಗಳಲ್ಲಿ ಕೊರೊನಾ ಹೆಚ್ಚಾಗುತ್ತಿದ್ದು,
ಬೆಂಗಳೂರಿನಲ್ಲಿ ಕೂಡ ಕೇಸ್ಗಳು ಹೆಚ್ಚಾಗುತ್ತಿರುವುದರಿಂದ ಜನರು ಮುನ್ನಚ್ಚರಿಕೆ ಕ್ರಮವಹಿಸಬೇಕು ಎಂದು ಸರ್ಕಾರ ಎಚ್ಚರಿಕೆ ನೀಡಿದೆ. ಕೊರೊನಾ ಎರಡನೇ ಅಲೆಯ ಬಗ್ಗೆ ಹೇಳುತ್ತಾ ಪ್ರಧಾನಿ ಮೋದಿ' ' ಈ ಸಾಂಕ್ರಾಮಿಕ ರೋಗವನ್ನು ಈಗಲೇ ತಡೆಗಟ್ಟಬೇಕಾಗಿದೆ. ಇಲ್ಲದಿದ್ದರೆ ದೇಶದಾದ್ಯಂತ ಹರಡಬಹುದು. ಇದು ಹರಡುವುದನ್ನು ತಡೆಗಟ್ಟಲು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು' ಎಂದು ಹೇಳಿದ್ದಾರೆ.
ಏನು ಮಾಡಬಾರದು?

ಸರ್ಕಾರದ ಮಾರ್ಗಸೂಚಿ The Ministry of Personnel, Public Grievances and Pensions guide line)
ಸರ್ಕಾರ ಕಚೇರಿಗಳಿಗೆ ಪ್ರವೇಶ ಮಾಡುವ ಕಡೆ ಥರ್ಮಲ್ ಸ್ಕ್ಯಾನರ್ ಅಳವಡಿಸಬೇಕು. ಜ್ವರದ ಲಕ್ಷಣಗಳು ಕಂಡು ಬಂದರೆ ಅವರಿಗೆ ಸೂಕ್ತ ಚಿಕಿತ್ಸೆ ತೆಗೆದುಕೊಳ್ಳುವಂತೆ ಸೂಚಿಸಲಾಗುವುದು. ಕೊರೊನಾ ಲಕ್ಷಣ ಕಂಡು ಬಂದರೆ ಕ್ವಾರೆಂಟೈನ್ಗೆ ಸೂಚಿಸಬಹುದು.

ಸಾಮಾಜಿಕ ಅಂತರ ಕಾಪಾಡುವುದು ಅವಶ್ಯಕ

ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಆಯುಷ್ ಇಲಾಖೆ ನೀಡಿದ ಮಾರ್ಗಸೂಚಿಗಳು
This News Article Is A Copy Of BOLDSKY
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 10:47 pm
HK News Staffer
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm