ಬ್ರೇಕಿಂಗ್ ನ್ಯೂಸ್
22-03-21 12:16 pm source: BOLDSKY ಡಾಕ್ಟರ್ಸ್ ನೋಟ್
ಕೊರೊನಾವೈರಸ್ ಅಲೆ ಕಡಿಮೆಯಾಗುತ್ತಾ ಬಂದು ಜನ ಜೀವನ ಸಹಜ ಸ್ಥಿತಿಗೆ ಮರುಳುತ್ತಿತ್ತು, ಅಷ್ಟರಲ್ಲೇ ಕೊರೊನಾವೈರಸ್ ಎರಡನೇ ಅಲೆ ಶುರುವಾಗಿದೆ. ಹೊಸ ಕೊರೊನಾವೈರಸ್ 24 ಗಂಟೆಗಳಲ್ಲಿ 43,846 ಜನರಿಗೆ ತಗುಲುವ ಮೂಲಕ ಹೊಸ ದಾಖಲೆ ಬರೆದಿದೆ. ಪಂಜಾಬ್, ಮಹಾರಾಷ್ಟ್ರ,ಮಧ್ಯ ಪ್ರದೇಶ, ತಮಿಳು ನಾಡು, ಕೇರಳ ಈ ರಾಜ್ಯಗಳಲ್ಲಿ ಕೊರೊನಾ ಹೆಚ್ಚಾಗುತ್ತಿದ್ದು,
ಬೆಂಗಳೂರಿನಲ್ಲಿ ಕೂಡ ಕೇಸ್ಗಳು ಹೆಚ್ಚಾಗುತ್ತಿರುವುದರಿಂದ ಜನರು ಮುನ್ನಚ್ಚರಿಕೆ ಕ್ರಮವಹಿಸಬೇಕು ಎಂದು ಸರ್ಕಾರ ಎಚ್ಚರಿಕೆ ನೀಡಿದೆ. ಕೊರೊನಾ ಎರಡನೇ ಅಲೆಯ ಬಗ್ಗೆ ಹೇಳುತ್ತಾ ಪ್ರಧಾನಿ ಮೋದಿ' ' ಈ ಸಾಂಕ್ರಾಮಿಕ ರೋಗವನ್ನು ಈಗಲೇ ತಡೆಗಟ್ಟಬೇಕಾಗಿದೆ. ಇಲ್ಲದಿದ್ದರೆ ದೇಶದಾದ್ಯಂತ ಹರಡಬಹುದು. ಇದು ಹರಡುವುದನ್ನು ತಡೆಗಟ್ಟಲು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು' ಎಂದು ಹೇಳಿದ್ದಾರೆ.
ಏನು ಮಾಡಬಾರದು?

ಸರ್ಕಾರದ ಮಾರ್ಗಸೂಚಿ The Ministry of Personnel, Public Grievances and Pensions guide line)
ಸರ್ಕಾರ ಕಚೇರಿಗಳಿಗೆ ಪ್ರವೇಶ ಮಾಡುವ ಕಡೆ ಥರ್ಮಲ್ ಸ್ಕ್ಯಾನರ್ ಅಳವಡಿಸಬೇಕು. ಜ್ವರದ ಲಕ್ಷಣಗಳು ಕಂಡು ಬಂದರೆ ಅವರಿಗೆ ಸೂಕ್ತ ಚಿಕಿತ್ಸೆ ತೆಗೆದುಕೊಳ್ಳುವಂತೆ ಸೂಚಿಸಲಾಗುವುದು. ಕೊರೊನಾ ಲಕ್ಷಣ ಕಂಡು ಬಂದರೆ ಕ್ವಾರೆಂಟೈನ್ಗೆ ಸೂಚಿಸಬಹುದು.

ಸಾಮಾಜಿಕ ಅಂತರ ಕಾಪಾಡುವುದು ಅವಶ್ಯಕ

ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಆಯುಷ್ ಇಲಾಖೆ ನೀಡಿದ ಮಾರ್ಗಸೂಚಿಗಳು
This News Article Is A Copy Of BOLDSKY
09-09-26 10:52 am
HK News Staffer
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
09-09-26 03:29 pm
HK News Staffer
ಮಂಗಳೂರಿನಲ್ಲಿ ಸಂಪುಟ ಸಭೆ ; ಪುತ್ತೂರಿನಲ್ಲಿ ಆಯುರ್ವ...
09-09-26 02:03 pm
ಮಂಗಳೂರು ರೈಲ್ವೇ ಆಡಳಿತಾತ್ಮಕ ವರ್ಗಾವಣೆ ಪ್ರಕ್ರಿಯೆ...
08-09-26 05:20 pm
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
09-09-26 06:20 pm
HK News Staffer
8 ತಿಂಗಳ ಬಳಿಕ ನಾಪತ್ತೆಯಾಗಿದ್ದ ಬೆಂಗಳೂರು ಪಿಯು ವಿದ...
09-09-26 12:16 pm
ಸೌದಿ ಅರೇಬಿಯಾದಲ್ಲಿ ಕುತ್ತಾರಿನ ಯುವಕ ದಿಢೀರ್ ಸಾವು...
08-09-26 09:19 pm
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm