ಬ್ರೇಕಿಂಗ್ ನ್ಯೂಸ್
22-03-21 12:16 pm source: BOLDSKY ಡಾಕ್ಟರ್ಸ್ ನೋಟ್
ಕೊರೊನಾವೈರಸ್ ಅಲೆ ಕಡಿಮೆಯಾಗುತ್ತಾ ಬಂದು ಜನ ಜೀವನ ಸಹಜ ಸ್ಥಿತಿಗೆ ಮರುಳುತ್ತಿತ್ತು, ಅಷ್ಟರಲ್ಲೇ ಕೊರೊನಾವೈರಸ್ ಎರಡನೇ ಅಲೆ ಶುರುವಾಗಿದೆ. ಹೊಸ ಕೊರೊನಾವೈರಸ್ 24 ಗಂಟೆಗಳಲ್ಲಿ 43,846 ಜನರಿಗೆ ತಗುಲುವ ಮೂಲಕ ಹೊಸ ದಾಖಲೆ ಬರೆದಿದೆ. ಪಂಜಾಬ್, ಮಹಾರಾಷ್ಟ್ರ,ಮಧ್ಯ ಪ್ರದೇಶ, ತಮಿಳು ನಾಡು, ಕೇರಳ ಈ ರಾಜ್ಯಗಳಲ್ಲಿ ಕೊರೊನಾ ಹೆಚ್ಚಾಗುತ್ತಿದ್ದು,
ಬೆಂಗಳೂರಿನಲ್ಲಿ ಕೂಡ ಕೇಸ್ಗಳು ಹೆಚ್ಚಾಗುತ್ತಿರುವುದರಿಂದ ಜನರು ಮುನ್ನಚ್ಚರಿಕೆ ಕ್ರಮವಹಿಸಬೇಕು ಎಂದು ಸರ್ಕಾರ ಎಚ್ಚರಿಕೆ ನೀಡಿದೆ. ಕೊರೊನಾ ಎರಡನೇ ಅಲೆಯ ಬಗ್ಗೆ ಹೇಳುತ್ತಾ ಪ್ರಧಾನಿ ಮೋದಿ' ' ಈ ಸಾಂಕ್ರಾಮಿಕ ರೋಗವನ್ನು ಈಗಲೇ ತಡೆಗಟ್ಟಬೇಕಾಗಿದೆ. ಇಲ್ಲದಿದ್ದರೆ ದೇಶದಾದ್ಯಂತ ಹರಡಬಹುದು. ಇದು ಹರಡುವುದನ್ನು ತಡೆಗಟ್ಟಲು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು' ಎಂದು ಹೇಳಿದ್ದಾರೆ.
ಏನು ಮಾಡಬಾರದು?
ಸರ್ಕಾರದ ಮಾರ್ಗಸೂಚಿ The Ministry of Personnel, Public Grievances and Pensions guide line)
ಸರ್ಕಾರ ಕಚೇರಿಗಳಿಗೆ ಪ್ರವೇಶ ಮಾಡುವ ಕಡೆ ಥರ್ಮಲ್ ಸ್ಕ್ಯಾನರ್ ಅಳವಡಿಸಬೇಕು. ಜ್ವರದ ಲಕ್ಷಣಗಳು ಕಂಡು ಬಂದರೆ ಅವರಿಗೆ ಸೂಕ್ತ ಚಿಕಿತ್ಸೆ ತೆಗೆದುಕೊಳ್ಳುವಂತೆ ಸೂಚಿಸಲಾಗುವುದು. ಕೊರೊನಾ ಲಕ್ಷಣ ಕಂಡು ಬಂದರೆ ಕ್ವಾರೆಂಟೈನ್ಗೆ ಸೂಚಿಸಬಹುದು.
ಸಾಮಾಜಿಕ ಅಂತರ ಕಾಪಾಡುವುದು ಅವಶ್ಯಕ
ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಆಯುಷ್ ಇಲಾಖೆ ನೀಡಿದ ಮಾರ್ಗಸೂಚಿಗಳು
This News Article Is A Copy Of BOLDSKY
22-06-25 07:52 pm
HK News Desk
Heart Attack, Hassan: ಊಟಕ್ಕೆ ಕುಳಿತುಕೊಳ್ಳುವಾಗ...
22-06-25 12:36 pm
Iran Attack Illegal,War, CM Siddaramaiah; ಇರಾ...
21-06-25 02:48 pm
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
24-06-25 01:02 am
HK News Desk
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
VP Jagdeep Dhankhar; ಜೂನ್ 25 ಸಂವಿಧಾನ ಹತ್ಯೆಗೈದ...
22-06-25 07:48 pm
Yoga Haram Muslims; ಯೋಗವನ್ನು ಒಪ್ಪುತ್ತೇವೆ, ಸೂರ...
22-06-25 04:57 pm
23-06-25 11:01 pm
Mangalore Correspondent
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
Journalist Vijay Kotian, Brand Mangalore Awar...
23-06-25 09:48 pm
Mangalore, Lokayukta Raid, MCC: ಮಂಗಳೂರು ಪಾಲಿಕ...
23-06-25 06:56 pm
Sudheer Kumar Reddy, Mangalore; ಸಾಕ್ಷ್ಯಗಳಿದ್ದ...
23-06-25 06:07 pm
23-06-25 08:51 pm
HK News Desk
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm