ಬ್ರೇಕಿಂಗ್ ನ್ಯೂಸ್
22-03-21 12:16 pm source: BOLDSKY ಡಾಕ್ಟರ್ಸ್ ನೋಟ್
ಕೊರೊನಾವೈರಸ್ ಅಲೆ ಕಡಿಮೆಯಾಗುತ್ತಾ ಬಂದು ಜನ ಜೀವನ ಸಹಜ ಸ್ಥಿತಿಗೆ ಮರುಳುತ್ತಿತ್ತು, ಅಷ್ಟರಲ್ಲೇ ಕೊರೊನಾವೈರಸ್ ಎರಡನೇ ಅಲೆ ಶುರುವಾಗಿದೆ. ಹೊಸ ಕೊರೊನಾವೈರಸ್ 24 ಗಂಟೆಗಳಲ್ಲಿ 43,846 ಜನರಿಗೆ ತಗುಲುವ ಮೂಲಕ ಹೊಸ ದಾಖಲೆ ಬರೆದಿದೆ. ಪಂಜಾಬ್, ಮಹಾರಾಷ್ಟ್ರ,ಮಧ್ಯ ಪ್ರದೇಶ, ತಮಿಳು ನಾಡು, ಕೇರಳ ಈ ರಾಜ್ಯಗಳಲ್ಲಿ ಕೊರೊನಾ ಹೆಚ್ಚಾಗುತ್ತಿದ್ದು,
ಬೆಂಗಳೂರಿನಲ್ಲಿ ಕೂಡ ಕೇಸ್ಗಳು ಹೆಚ್ಚಾಗುತ್ತಿರುವುದರಿಂದ ಜನರು ಮುನ್ನಚ್ಚರಿಕೆ ಕ್ರಮವಹಿಸಬೇಕು ಎಂದು ಸರ್ಕಾರ ಎಚ್ಚರಿಕೆ ನೀಡಿದೆ. ಕೊರೊನಾ ಎರಡನೇ ಅಲೆಯ ಬಗ್ಗೆ ಹೇಳುತ್ತಾ ಪ್ರಧಾನಿ ಮೋದಿ' ' ಈ ಸಾಂಕ್ರಾಮಿಕ ರೋಗವನ್ನು ಈಗಲೇ ತಡೆಗಟ್ಟಬೇಕಾಗಿದೆ. ಇಲ್ಲದಿದ್ದರೆ ದೇಶದಾದ್ಯಂತ ಹರಡಬಹುದು. ಇದು ಹರಡುವುದನ್ನು ತಡೆಗಟ್ಟಲು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು' ಎಂದು ಹೇಳಿದ್ದಾರೆ.
ಏನು ಮಾಡಬಾರದು?

ಸರ್ಕಾರದ ಮಾರ್ಗಸೂಚಿ The Ministry of Personnel, Public Grievances and Pensions guide line)
ಸರ್ಕಾರ ಕಚೇರಿಗಳಿಗೆ ಪ್ರವೇಶ ಮಾಡುವ ಕಡೆ ಥರ್ಮಲ್ ಸ್ಕ್ಯಾನರ್ ಅಳವಡಿಸಬೇಕು. ಜ್ವರದ ಲಕ್ಷಣಗಳು ಕಂಡು ಬಂದರೆ ಅವರಿಗೆ ಸೂಕ್ತ ಚಿಕಿತ್ಸೆ ತೆಗೆದುಕೊಳ್ಳುವಂತೆ ಸೂಚಿಸಲಾಗುವುದು. ಕೊರೊನಾ ಲಕ್ಷಣ ಕಂಡು ಬಂದರೆ ಕ್ವಾರೆಂಟೈನ್ಗೆ ಸೂಚಿಸಬಹುದು.

ಸಾಮಾಜಿಕ ಅಂತರ ಕಾಪಾಡುವುದು ಅವಶ್ಯಕ

ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಆಯುಷ್ ಇಲಾಖೆ ನೀಡಿದ ಮಾರ್ಗಸೂಚಿಗಳು
This News Article Is A Copy Of BOLDSKY
17-02-26 10:33 pm
HK News Desk
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
ಕಾಪಿರೈಟ್ ಕದನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ...
17-02-26 02:53 pm
ದಂಪತಿಗೆ ಎರಡನೇ ಪ್ರೆಗ್ನೆನ್ಸಿ ಫೋಟೋಶೂಟ್ ಸಡಗರ ; ಮೂ...
15-02-26 10:38 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
17-02-26 12:42 pm
Mangaluru Staffer
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
17-02-26 03:03 pm
HK News Desk
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm