ಬ್ರೇಕಿಂಗ್ ನ್ಯೂಸ್
22-04-21 09:22 pm source: BOLDSKY ಡಾಕ್ಟರ್ಸ್ ನೋಟ್
ಕೊರೋನಾ ಎಲ್ಲೆಡೆ ವೇಗವಾಗಿ ಹಬ್ಬುತ್ತಿದ್ದು, ಕೇಂದ್ರ ಸರ್ಕಾರ ಮೇ 1 ರಿಂದ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲಾ ನಾಗರಿಕರು ಲಸಿಕೆ ಪಡೆಯಲು ಅರ್ಹರಾಗಿರುತ್ತಾರೆ ಎಂದು ಘೋಷಣೆ ಮಾಡಿದೆ.
ಈ ಕೋವಿಡ್ ಲಸಿಕೆ ಪಡೆಯಲು ಶನಿವಾರದಿಂದ ಅಂದರೆ ಏಪ್ರಿಲ್ 28ರಿಂದ ಕೋವಿನ್ ಪ್ಲಾಟ್ಫಾರ್ಮ್ನಲ್ಲಿ ನಾಗರಿಕರು ಹೆಸರು ನೋಂದಾವಣೆ ಮಾಡಿಕೊಳ್ಳಬಹುದು ಎಂದು ಸರ್ಕಾರ ತಿಳಿಸಿದೆ. ಹಾಗಾದರೆ ಕೋವಿಡ್ ಲಸಿಕೆ ಪಡೆಯಲು ನಾವು ಮಾಡಬೇಕಾಗಿರುವುದು ಏನು ಎಂಬುದನ್ನು ಈ ಲೇಖನದಲ್ಲಿ ಹೇಳಿದ್ದೇವೆ.
ಕೋವಿಡ್ -19 ವ್ಯಾಕ್ಸಿನೇಷನ್ ಗೆ ಕೋ-ವಿನ್ ಅಪ್ಲಿಕೇಶನ್ನಲ್ಲಿ ಹೇಗೆ ನೋಂದಾಯಿಸಿಕೊಳ್ಳುವುದು ಎಂಬುದು ಇಲ್ಲಿದೆ:
1. CoWIN ನ cowin.gov.in ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ
2. 'ರಿಜಿಸ್ಟರ್ / ಸೈನ್ ಇನ್ ಯೂವರ್ ಸೆಲ್ಫ್' ಮೇಲೆ ಕ್ಲಿಕ್ ಮಾಡಿ.
3. ನಿಮ್ಮ 10 ಅಂಕಿಯ ಮೊಬೈಲ್ ಸಂಖ್ಯೆ ಅಥವಾ ಆಧಾರ್ ಸಂಖ್ಯೆಯನ್ನು ನಮೂದಿಸಿ.
4. ನಂತರ, ನಿಮ್ಮ ಮೊಬೈಲ್ಗೆ ಒಂದು ಒಟಿಪಿಯನ್ನು ಪಡೆಯುತ್ತೀರಿ. ಆ ಒಟಿಪಿಯನ್ನು ನಮೂದಿಸಿ.
5. ನೋಂದಾಯಿಸಿದ ನಂತರ, ನಿಮಗೆ ಬೇಕಾಗಿರುವ ದಿನಾಂಕ ಮತ್ತು ಸಮಯವನ್ನು ನಿಗದಿಪಡಿಸಿ.
ಕೋವಿಡ್ -19 ವ್ಯಾಕ್ಸಿನೇಷನ್ ಪೂರ್ಣಗೊಂಡ ನಂತರ, ನೀವು ರೆಫರೆನ್ಸ್ ಐಡಿಯನ್ನು ಪಡೆಯುತ್ತೀರಿ, ಅದರ ಮೂಲಕ ನಿಮ್ಮ ವ್ಯಾಕ್ಸಿನೇಷನ್ ಪ್ರಮಾಣಪತ್ರವನ್ನು ಪಡೆಯಬಹುದು.
ನೋಂದಣಿಗೆ ಅಗತ್ಯವಿರುವ ದಾಖಲೆಗಳು:
ನೀವು ಈ ಕೆಳಗಿನ ಯಾವುದೇ ಗುರುತಿನ ಚೀಟಿಯನ್ನು ಹೊಂದಿರಬಹುದು.

ಆರೋಗ್ಯ ಸೇತು ಆಯಪ್ ಮೂಲಕ ನೋಂದಣಿ ಪ್ರಕ್ರಿಯೆ ಹೇಗೆ ಮಾಡುವುದು?:
ಪ್ರತಿ ನಾಗರಿಕನು ಲಸಿಕೆಯ ಎರಡು ಶಾಟ್ ಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಕೋವಾಕ್ಸಿನ್ ಎರಡನೇ ಡೋಸ್ ಅನ್ನು ಮೊದಲ ಡೋಸ್ ನಂತರ 28 ದಿನಗಳಿಂದ 42 ದಿನಗಳ ನಡುವೆ ತೆಗೆದುಕೊಳ್ಳಬೇಕು ಎಂದು ಕೋವಿನ್ ಪೋರ್ಟಲ್ ಹೇಳುತ್ತದೆ. ಕೋವಿಶೀಲ್ಡ್ನ ಎರಡನೇ ಡೋಸ್ ಅನ್ನು ಮೊದಲ ಡೋಸ್ ನಂತರ 28 ದಿನಗಳಿಂದ 56 ದಿನಗಳವರೆಗೆ ತೆಗೆದುಕೊಳ್ಳಬೇಕು.
This News Article Is A Copy Of BOLDSKY
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm