ಬ್ರೇಕಿಂಗ್ ನ್ಯೂಸ್
06-05-21 01:14 pm Reena TK, BoldSky Kannada ಡಾಕ್ಟರ್ಸ್ ನೋಟ್
ಭಾರತದಲ್ಲಿ ಒಂದು ಕಡೆ ಕೊರೊನಾ ಆರ್ಭಟ ಹೆಚ್ಚಾಗುತ್ತಿದೆ. ಆದರೆ ಈಗೀನ ಪರಿಸ್ಥಿತಿ ನೋಡಿದಾಗ ಲಸಿಕೆ ಪಡೆದವರ ಮೇಲೆ ಕೊರೊನಾ ಅಷ್ಟೇನು ಬೀರುತ್ತಿಲ್ಲ, ಲಸಿಕೆ ಪಡೆದ ಬಳಿಕ ಕೆಲವರಿಗೆ ಕೊರೊನಾ ಪಾಸಿಟಿವ್ ಬರುತ್ತಾ ಇದೆಯಾದರೂ ಪ್ಲಸ್ ಪಾಯಿಂಟ್ ಅಂದ್ರೆ ವ್ಯಾಕ್ಸಿನ್ ಪಡೆದವರು ಬೇಗನೆ ಚೇತರಿಸಿಕೊಳ್ಳುತ್ತಿದ್ದಾರೆ. ಈ ಕಾರಣದಿಂದಾಗಿ ಜನರು ವ್ಯಾಕ್ಸಿನ್ ಪಡೆಯಲು ತುಂಬಾ ಉತ್ಸಾಹ ತೋರುತ್ತಿದ್ದಾರೆ
ಲಸಿಕೆ ಹಾಕಿದರೆ ಕೊರೊನಾದಿಂದ ಪಾರಾಗಬಹುದು, ಆದರೆ ಲಸಿಕೆ ಹಾಕುವುದಾದರೆ ನೀವು ಕೆಲವೊಂದು ಕ್ರಮ ಅನುಸರಿಸಿದರೆ ಕೋವಿಡ್ 19 ಲಸಿಕೆ ಮತ್ತಷ್ಟು ಪರಿಣಾಮಕಾರಿಯಾಗಿರುತ್ತದೆ. ಕೊರೊನಾ ಲಸಿಕೆ ಪಡೆಯುವುದಕ್ಕೆ ಮುನ್ನ ನೂವು ಅನುಸರಿಸಬೇಕಾದ ಕ್ರಮಗಳ ಬಗ್ಗೆ ಹೇಳಲಾಗಿದೆ ನೋಡಿ:

1. ನಿದ್ದೆ
ಲಸಿಕೆ ಪಡೆಯುವ ಮುನ್ನ ಚೆನ್ನಾಗಿ ನಿದ್ದೆ ಮಾಡಿ. ಒಳ್ಳೆಯ ನಿದ್ದೆ ದೇಹದಲ್ಲಿ ಪ್ರತಿಕಾಯ ವ್ಯವಸ್ಥೆ ಚಟುವಟಿಕೆಯಿಂದ ಇರುವಂತೆ ಮಾಡುತ್ತದೆ ಎಂದು ವಿಜ್ಞಾನ ಹೇಳುತ್ತದೆ, ಇದರಿಂದಾಗಿ ಲಸಿಕೆ ದೇಹದಲ್ಲಿ ಒಳ್ಳೆಯ ಪರಿಣಾಮ ಬೀರುವುದು.

2. ಚೆನ್ನಾಗಿ ನೀರು ಕುಡಿಯಿರಿ.
ಬಿಸಿ ಬಿಸಿ ನೀರನ್ನು ತೆಗೆದುಕೊಳ್ಳಿ. ನೀರು ಜೊತೆಗೆ ಸೂಪ್ ಕೂಡ ಒಳ್ಳೆಯದೇ. ಇವೆಲ್ಲಾ ದೇಹದಲ್ಲಿ ನಿರಿನಂಶ ಕಾಪಾಡುವುದರ ಜೊತೆಗೆ ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತೆ.

3. ಸತುವಿನ ಸಪ್ಲಿಮೆಂಟ್ ತೆಗೆದುಕೊಳ್ಳಿ ಹಾಗೂ ಸತುವಿನಂಶವಿರುವ ಆಹಾರ ಸೇವಿಸಿ.
(Kannada Copy of Boldsky Kannada)
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm