ಬ್ರೇಕಿಂಗ್ ನ್ಯೂಸ್
06-05-21 01:14 pm Reena TK, BoldSky Kannada ಡಾಕ್ಟರ್ಸ್ ನೋಟ್
ಭಾರತದಲ್ಲಿ ಒಂದು ಕಡೆ ಕೊರೊನಾ ಆರ್ಭಟ ಹೆಚ್ಚಾಗುತ್ತಿದೆ. ಆದರೆ ಈಗೀನ ಪರಿಸ್ಥಿತಿ ನೋಡಿದಾಗ ಲಸಿಕೆ ಪಡೆದವರ ಮೇಲೆ ಕೊರೊನಾ ಅಷ್ಟೇನು ಬೀರುತ್ತಿಲ್ಲ, ಲಸಿಕೆ ಪಡೆದ ಬಳಿಕ ಕೆಲವರಿಗೆ ಕೊರೊನಾ ಪಾಸಿಟಿವ್ ಬರುತ್ತಾ ಇದೆಯಾದರೂ ಪ್ಲಸ್ ಪಾಯಿಂಟ್ ಅಂದ್ರೆ ವ್ಯಾಕ್ಸಿನ್ ಪಡೆದವರು ಬೇಗನೆ ಚೇತರಿಸಿಕೊಳ್ಳುತ್ತಿದ್ದಾರೆ. ಈ ಕಾರಣದಿಂದಾಗಿ ಜನರು ವ್ಯಾಕ್ಸಿನ್ ಪಡೆಯಲು ತುಂಬಾ ಉತ್ಸಾಹ ತೋರುತ್ತಿದ್ದಾರೆ
ಲಸಿಕೆ ಹಾಕಿದರೆ ಕೊರೊನಾದಿಂದ ಪಾರಾಗಬಹುದು, ಆದರೆ ಲಸಿಕೆ ಹಾಕುವುದಾದರೆ ನೀವು ಕೆಲವೊಂದು ಕ್ರಮ ಅನುಸರಿಸಿದರೆ ಕೋವಿಡ್ 19 ಲಸಿಕೆ ಮತ್ತಷ್ಟು ಪರಿಣಾಮಕಾರಿಯಾಗಿರುತ್ತದೆ. ಕೊರೊನಾ ಲಸಿಕೆ ಪಡೆಯುವುದಕ್ಕೆ ಮುನ್ನ ನೂವು ಅನುಸರಿಸಬೇಕಾದ ಕ್ರಮಗಳ ಬಗ್ಗೆ ಹೇಳಲಾಗಿದೆ ನೋಡಿ:

1. ನಿದ್ದೆ
ಲಸಿಕೆ ಪಡೆಯುವ ಮುನ್ನ ಚೆನ್ನಾಗಿ ನಿದ್ದೆ ಮಾಡಿ. ಒಳ್ಳೆಯ ನಿದ್ದೆ ದೇಹದಲ್ಲಿ ಪ್ರತಿಕಾಯ ವ್ಯವಸ್ಥೆ ಚಟುವಟಿಕೆಯಿಂದ ಇರುವಂತೆ ಮಾಡುತ್ತದೆ ಎಂದು ವಿಜ್ಞಾನ ಹೇಳುತ್ತದೆ, ಇದರಿಂದಾಗಿ ಲಸಿಕೆ ದೇಹದಲ್ಲಿ ಒಳ್ಳೆಯ ಪರಿಣಾಮ ಬೀರುವುದು.

2. ಚೆನ್ನಾಗಿ ನೀರು ಕುಡಿಯಿರಿ.
ಬಿಸಿ ಬಿಸಿ ನೀರನ್ನು ತೆಗೆದುಕೊಳ್ಳಿ. ನೀರು ಜೊತೆಗೆ ಸೂಪ್ ಕೂಡ ಒಳ್ಳೆಯದೇ. ಇವೆಲ್ಲಾ ದೇಹದಲ್ಲಿ ನಿರಿನಂಶ ಕಾಪಾಡುವುದರ ಜೊತೆಗೆ ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತೆ.

3. ಸತುವಿನ ಸಪ್ಲಿಮೆಂಟ್ ತೆಗೆದುಕೊಳ್ಳಿ ಹಾಗೂ ಸತುವಿನಂಶವಿರುವ ಆಹಾರ ಸೇವಿಸಿ.
(Kannada Copy of Boldsky Kannada)
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 10:19 am
HK News Staffer
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
24-05-26 09:22 pm
Mangaluru Staffer
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
ಮಂಗಳೂರಿನ ನಾಲ್ಕು ಕಡೆ ಅದ್ದೂರಿ ಸಭಾಭವನ ; ಲ್ಯಾಂಡ್...
21-05-26 05:52 pm
25-05-26 09:27 am
HK News Staffer
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm
ಉಡುಪಿಯಲ್ಲಿ ನಿರ್ಮಾಣ ಹಂತದ ಬಾವಿ ಕುಸಿದು 25 ವರ್ಷದ...
23-05-26 11:54 am