ಬ್ರೇಕಿಂಗ್ ನ್ಯೂಸ್
06-05-21 01:14 pm Reena TK, BoldSky Kannada ಡಾಕ್ಟರ್ಸ್ ನೋಟ್
ಭಾರತದಲ್ಲಿ ಒಂದು ಕಡೆ ಕೊರೊನಾ ಆರ್ಭಟ ಹೆಚ್ಚಾಗುತ್ತಿದೆ. ಆದರೆ ಈಗೀನ ಪರಿಸ್ಥಿತಿ ನೋಡಿದಾಗ ಲಸಿಕೆ ಪಡೆದವರ ಮೇಲೆ ಕೊರೊನಾ ಅಷ್ಟೇನು ಬೀರುತ್ತಿಲ್ಲ, ಲಸಿಕೆ ಪಡೆದ ಬಳಿಕ ಕೆಲವರಿಗೆ ಕೊರೊನಾ ಪಾಸಿಟಿವ್ ಬರುತ್ತಾ ಇದೆಯಾದರೂ ಪ್ಲಸ್ ಪಾಯಿಂಟ್ ಅಂದ್ರೆ ವ್ಯಾಕ್ಸಿನ್ ಪಡೆದವರು ಬೇಗನೆ ಚೇತರಿಸಿಕೊಳ್ಳುತ್ತಿದ್ದಾರೆ. ಈ ಕಾರಣದಿಂದಾಗಿ ಜನರು ವ್ಯಾಕ್ಸಿನ್ ಪಡೆಯಲು ತುಂಬಾ ಉತ್ಸಾಹ ತೋರುತ್ತಿದ್ದಾರೆ
ಲಸಿಕೆ ಹಾಕಿದರೆ ಕೊರೊನಾದಿಂದ ಪಾರಾಗಬಹುದು, ಆದರೆ ಲಸಿಕೆ ಹಾಕುವುದಾದರೆ ನೀವು ಕೆಲವೊಂದು ಕ್ರಮ ಅನುಸರಿಸಿದರೆ ಕೋವಿಡ್ 19 ಲಸಿಕೆ ಮತ್ತಷ್ಟು ಪರಿಣಾಮಕಾರಿಯಾಗಿರುತ್ತದೆ. ಕೊರೊನಾ ಲಸಿಕೆ ಪಡೆಯುವುದಕ್ಕೆ ಮುನ್ನ ನೂವು ಅನುಸರಿಸಬೇಕಾದ ಕ್ರಮಗಳ ಬಗ್ಗೆ ಹೇಳಲಾಗಿದೆ ನೋಡಿ:

1. ನಿದ್ದೆ
ಲಸಿಕೆ ಪಡೆಯುವ ಮುನ್ನ ಚೆನ್ನಾಗಿ ನಿದ್ದೆ ಮಾಡಿ. ಒಳ್ಳೆಯ ನಿದ್ದೆ ದೇಹದಲ್ಲಿ ಪ್ರತಿಕಾಯ ವ್ಯವಸ್ಥೆ ಚಟುವಟಿಕೆಯಿಂದ ಇರುವಂತೆ ಮಾಡುತ್ತದೆ ಎಂದು ವಿಜ್ಞಾನ ಹೇಳುತ್ತದೆ, ಇದರಿಂದಾಗಿ ಲಸಿಕೆ ದೇಹದಲ್ಲಿ ಒಳ್ಳೆಯ ಪರಿಣಾಮ ಬೀರುವುದು.

2. ಚೆನ್ನಾಗಿ ನೀರು ಕುಡಿಯಿರಿ.
ಬಿಸಿ ಬಿಸಿ ನೀರನ್ನು ತೆಗೆದುಕೊಳ್ಳಿ. ನೀರು ಜೊತೆಗೆ ಸೂಪ್ ಕೂಡ ಒಳ್ಳೆಯದೇ. ಇವೆಲ್ಲಾ ದೇಹದಲ್ಲಿ ನಿರಿನಂಶ ಕಾಪಾಡುವುದರ ಜೊತೆಗೆ ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತೆ.

3. ಸತುವಿನ ಸಪ್ಲಿಮೆಂಟ್ ತೆಗೆದುಕೊಳ್ಳಿ ಹಾಗೂ ಸತುವಿನಂಶವಿರುವ ಆಹಾರ ಸೇವಿಸಿ.
(Kannada Copy of Boldsky Kannada)
09-09-26 10:52 am
HK News Staffer
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
09-09-26 03:29 pm
HK News Staffer
ಮಂಗಳೂರಿನಲ್ಲಿ ಸಂಪುಟ ಸಭೆ ; ಪುತ್ತೂರಿನಲ್ಲಿ ಆಯುರ್ವ...
09-09-26 02:03 pm
ಮಂಗಳೂರು ರೈಲ್ವೇ ಆಡಳಿತಾತ್ಮಕ ವರ್ಗಾವಣೆ ಪ್ರಕ್ರಿಯೆ...
08-09-26 05:20 pm
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
09-09-26 06:20 pm
HK News Staffer
8 ತಿಂಗಳ ಬಳಿಕ ನಾಪತ್ತೆಯಾಗಿದ್ದ ಬೆಂಗಳೂರು ಪಿಯು ವಿದ...
09-09-26 12:16 pm
ಸೌದಿ ಅರೇಬಿಯಾದಲ್ಲಿ ಕುತ್ತಾರಿನ ಯುವಕ ದಿಢೀರ್ ಸಾವು...
08-09-26 09:19 pm
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm