ಬ್ರೇಕಿಂಗ್ ನ್ಯೂಸ್
12-05-21 10:53 am Reena TK, BoldSky Kannada ಡಾಕ್ಟರ್ಸ್ ನೋಟ್
ಕೊರೊನಾವೈರಸ್ ಮೊದಲನೇ ಅಲೆಯಲ್ಲಿ ಮಾಸ್ಕ್ ಧರಿಸಿ ಕೊರೊನಾ ವೈರಸ್ ತಡೆಗಟ್ಟಿ ಎಂಬ ಸಂದೇಶ ನೀಡಲಾಗುತ್ತು. ಆ ಸಮಯದಲ್ಲಿ ಕೆಲವರು N95, ಸರ್ಜಿಕಲ್ ಮಾಸ್ಕ್ ಧರಿಸಲಾರಂಭಿಸಿದಾಗ ಇದರಿಂದಾಗಿ ಆರೋಗ್ಯ ಸಿಬ್ಬಂದಿಗೆ ಮಾಸ್ಕ್ ಕೊರತೆ ಉಂಟಾಗುವುದೆಮದು ಅರಿತು ಜನರಿಗೆ ಬಟ್ಟೆ ಮಾಸ್ಕ್ ಬಳಸುವಂತೆ ಸಲಹೆ ನೀಡಿತ್ತು. ಕೊರೊನಾ ಸೋಂಕಿತರನ್ನು ಆರೈಕೆ ಮಾಡುವವರು ಸರ್ಜಿಕಲ್ ಮಾಸ್ಕ್ ಧರಿಸಿ ಆರೈಕೆ ಮಾಡುವಂತೆ ಆರೋಗ್ಯ ಇಲಾಖೆ ಮಾರ್ಗದರ್ಶನ ನೀಡಿತ್ತು.
ಕೊರೊನಾವೈರಸ್ ಎರಡನೇ ಅಲೆ ವೇಗವಾಗಿ ಹಬ್ಬುತ್ತಿರುವುದರಿಂದ ಇದಕ್ಕೆ ಕಡಿವಾಣ ಹಾಕಲು ಜನರು ಮೊದಲಿಗಿಂತ ಹೆಚ್ಚು ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಬೇಕಾಗಿದೆ. ಮಾಸ್ಕ್ ಧರಿಸುವುದು, ಕೈಗಳಿಗೆ ಸ್ಯಾನಿಟೈಸರ್ ಹಾಕುವುದು ಹಾಗೂ ಹೊರಗಡೆ ಹೋದಾಗ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕೊರೊನಾವೈರಸ್ ತಡೆಗಟ್ಟುವ ಪ್ರಮುಖ ಮಾರ್ಗಗಳಾಗಿವೆ. ಮಾಸ್ಕ್ ಅನ್ನು ಧರಿಸುವಾಗ ಡಬಲ್ ಮಾಸ್ಕ್ ಧರಿಸಿದರೆ ಮತ್ತಷ್ಟು ಒಳ್ಳೆಯದು. ಡಬಲ್ ಮಾಸ್ಕ್ ಧರಿಸುವವರು ಕೆಲವೊಂದು ಅಂಶಗಳನ್ನು ತಿಳಿದಿರಬೇಕು. ಯಾವ ಬಗೆಯ ಮಾಸ್ಕ್ಗಳನ್ನು ಡಬಲ್ ಮಾಸ್ಕ್ ಆಗಿ ಬಳಸಬಾರದು? ಡಬಲ್ ಮಾಸ್ಕ್ ಹೇಗೆ ಧರಿಸಬೇಕು ಎಂಬುವುದರ ಬಗ್ಗೆ ಮಾಹಿತಿ ಇಲ್ಲಿದೆ. ಅಲ್ಲದೆ ಡಬಲ್ ಮಾಸ್ಕ್ ಧರಿಸುವವರು ಏನು ಮಾಡಬೇಕು, ಏನು ಮಾಡಬಾರದು ಎಂದು ಸರ್ಕಾರ ಕೆಲವು ಮಾರ್ಗಸೂಚಿಗಳನ್ನು ಹೇಳಿದೆ, ಬನ್ನಿ ಅವು ಏನೆಂದು ತಿಳಿಯೋಣ:

ಡಬಲ್ ಮಾಸ್ಕ್ ಧರಿಸುವುದರ ಪ್ರಯೋಜನಗಳು

ಏನು ಮಾಡಬೇಕು?

ಮಾಸ್ಕ್ ಮುಖಕ್ಕೆ ಸರಿಯಾಗಿ ಫಿಕ್ಸ್ ಆಗಿದೆ ಎಂದು ತಿಳಿಯುವುದು ಹೇಗೆ?
ಏನು ಮಾಡಬಾರದು?
(Kannada Copy of Boldsky Kannada)
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm