ಬ್ರೇಕಿಂಗ್ ನ್ಯೂಸ್
12-05-21 11:45 am Reena TK, BoldSky Kannada ಡಾಕ್ಟರ್ಸ್ ನೋಟ್
ಯಾರಲ್ಲಿ ನಿಯಂತ್ರಣಕ್ಕೆ ಬಾರದ ಮಧುಮೇಹ ಸಮಸ್ಯೆ ಇದೆಯೋ, ಯಾರು ತುಂಬಾ ಸಮಯದಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೋ ಅಂಥ ಕೊರೊನಾ ಸೋಂಕಿತರಲ್ಲಿ ಬ್ಲ್ಯಾಕ್ ಫಂಗಸ್ ಅಥವಾ ಮ್ಯೂಕೋರ್ಮೈಕೋಸಿಸ್ ಕಂಡು ಬರುತ್ತಿದ್ದು ಇದಕ್ಕೆ ಸೂಕ್ತ ಚಿಕಿತ್ಸೆ ಸಿಗದಿದ್ದರೆ ಮಾರಣಾಂತಿಕವಾಗಬಹುದು ಎಂದು ಕೇಂದ್ರ ಆರೋಗ್ಯ ಇಲಾಖೆ ಸೂಚಿಸಿದೆ.
ಈ ರೀತಿಯ ಸಮಸ್ಯೆ ಯಾರು ಗಂಭೀರ ಕಾಯಿಲೆ ಉಂಟಾಗಿ ವಾಯುವಲ್ಲಿನ ರೋಗಕಾರಕ ವಿರುದ್ಧ ಹೋರಾಡುವ ಸಾಮರ್ಥ್ಯ ಕಳೆದುಕೊಂಡಿರುತ್ತಾರೋ ಅವರಲ್ಲಿ ಕಂಡು ಬರುತ್ತಿದೆ.
ಬ್ಲ್ಯಾಕ್ ಫಂಗಸ್ ಉಂಟಾದರೆ ವ್ಯಕ್ತಿಯ ಶ್ವಾಸಕೋಶಕ್ಕೆ ಹಾನಿಯುಂಟಾಗುವುದು, ಇದರಿಂದಾಗಿ ಸೋಂಕಿತ ವ್ಯಕ್ತಿ ಸ್ಥಿತಿ ಮತ್ತಷ್ಟು ಗಂಭೀರವಾಗುವುದು ಎಂದು ಐಸಿಎಂಆರ್ (Indian Council of Medical Research) ಎಂದು ಆಧಾರ ಸಹಿತ ಹೇಳಿದೆ.

ಬ್ಲ್ಯಾಕ್ ಫಂಗಸ್ನ ಲಕ್ಷಣಗಳಿವು

ಯಾವಾಗ ಬ್ಲ್ಯಾಕ್ ಫಂಗಸ್ ಇರಬಹುದು ಎಂದು ಸಂಶಯಿಸಬೇಕು?
ಯಾವಾಗ ಕೋವಿಡ್ 19 ಸೋಂಕಿತರಿಗೆ ಮಧುಮೇಹದ ಸಮಸ್ಯೆ ಇರುತ್ತದೋ ಅಥವಾ ರೋಗ ನಿರೋಧಕ ಶಕ್ತಿ ಸಂಪೂರ್ಣ ಕುಂದಿರುವವರಲ್ಲಿ ತಲೆನೋವು, ಮೂಗು ಕಟ್ಟುವುದು, ಮೂಗಿನಲ್ಲಿ ರಕ್ತ, ದವಡೆಯಲ್ಲಿ ನೋವು, ಒಂದು ಭಾಗ ಕೆನ್ನೆಯಲ್ಲಿ ನೋವು, ಊತ, ಮರಗಟ್ಟಿದ ಅನುಭವ, ಮೂಗಿನ ತುದಿಯಲ್ಲಿ ಕಪ್ಪುಬಣ್ಣ ಇವೆಲ್ಲಾ ಮ್ಯೂಕೋರ್ಮೈಕೋಸಿಸ್ ಆಗಿರಬಹುದು.

ಮ್ಯೂಕೋರ್ಮೈಕೋಸಿಸ್ ಅಪಾಯಗಳು
ಸ್ಟಿರಾಯ್ಡ್ ನೀಡಿ ಮಧುಮೇಹ ಹಾಗೂ ಇಮ್ಯೂನೋಸಪ್ರೆಸ್ಸೆನ್ ಕಂಟ್ರೋಲ್ ಮಾಡೋಕೆ ಆಗಲ್ಲ ಅಲ್ಲದೆ ತುಂಬಾ ಸಮಯ ಐಸಿಯುವಿನಲ್ಲಿ ಇರಬೇಕಾಗುವುದು.

ಮ್ಯೂಕೋರ್ಮೈಕೋಸಿಸ್ ತಡೆಗಟ್ಟುವುದು ಹೇಗೆ?
ಈ ಸಮಸ್ಯೆಯನ್ನು ಮಧುಮೇಹ ನಿಯಂತ್ರಿಸುವ ಮೂಲಕ, ಸ್ಟಿರಾಯ್ಡ್ ಕಡಿಮೆ ತೆಗೆದುಕೊಳ್ಳುವ ಮೂಲಕ, ಇಮ್ಯೂನೋಮೋಡ್ಯೂಲೇಟಿಂಗ್ ಡ್ರಗ್ಸ್ ತೆಗೆದುಕೊಳ್ಳುವುದನ್ನು ನಿಲ್ಲಿಸುವ ಮೂಲಕ ತಡೆಗಟ್ಟಬಹುದು.

ಏನು ಮಾಡಬೇಕು?

ಏನು ಮಾಡಬಾರದು?
(Kannada Copy of Boldsky Kannada)
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm