ಬ್ರೇಕಿಂಗ್ ನ್ಯೂಸ್
12-05-21 11:45 am Reena TK, BoldSky Kannada ಡಾಕ್ಟರ್ಸ್ ನೋಟ್
ಯಾರಲ್ಲಿ ನಿಯಂತ್ರಣಕ್ಕೆ ಬಾರದ ಮಧುಮೇಹ ಸಮಸ್ಯೆ ಇದೆಯೋ, ಯಾರು ತುಂಬಾ ಸಮಯದಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೋ ಅಂಥ ಕೊರೊನಾ ಸೋಂಕಿತರಲ್ಲಿ ಬ್ಲ್ಯಾಕ್ ಫಂಗಸ್ ಅಥವಾ ಮ್ಯೂಕೋರ್ಮೈಕೋಸಿಸ್ ಕಂಡು ಬರುತ್ತಿದ್ದು ಇದಕ್ಕೆ ಸೂಕ್ತ ಚಿಕಿತ್ಸೆ ಸಿಗದಿದ್ದರೆ ಮಾರಣಾಂತಿಕವಾಗಬಹುದು ಎಂದು ಕೇಂದ್ರ ಆರೋಗ್ಯ ಇಲಾಖೆ ಸೂಚಿಸಿದೆ.
ಈ ರೀತಿಯ ಸಮಸ್ಯೆ ಯಾರು ಗಂಭೀರ ಕಾಯಿಲೆ ಉಂಟಾಗಿ ವಾಯುವಲ್ಲಿನ ರೋಗಕಾರಕ ವಿರುದ್ಧ ಹೋರಾಡುವ ಸಾಮರ್ಥ್ಯ ಕಳೆದುಕೊಂಡಿರುತ್ತಾರೋ ಅವರಲ್ಲಿ ಕಂಡು ಬರುತ್ತಿದೆ.
ಬ್ಲ್ಯಾಕ್ ಫಂಗಸ್ ಉಂಟಾದರೆ ವ್ಯಕ್ತಿಯ ಶ್ವಾಸಕೋಶಕ್ಕೆ ಹಾನಿಯುಂಟಾಗುವುದು, ಇದರಿಂದಾಗಿ ಸೋಂಕಿತ ವ್ಯಕ್ತಿ ಸ್ಥಿತಿ ಮತ್ತಷ್ಟು ಗಂಭೀರವಾಗುವುದು ಎಂದು ಐಸಿಎಂಆರ್ (Indian Council of Medical Research) ಎಂದು ಆಧಾರ ಸಹಿತ ಹೇಳಿದೆ.

ಬ್ಲ್ಯಾಕ್ ಫಂಗಸ್ನ ಲಕ್ಷಣಗಳಿವು

ಯಾವಾಗ ಬ್ಲ್ಯಾಕ್ ಫಂಗಸ್ ಇರಬಹುದು ಎಂದು ಸಂಶಯಿಸಬೇಕು?
ಯಾವಾಗ ಕೋವಿಡ್ 19 ಸೋಂಕಿತರಿಗೆ ಮಧುಮೇಹದ ಸಮಸ್ಯೆ ಇರುತ್ತದೋ ಅಥವಾ ರೋಗ ನಿರೋಧಕ ಶಕ್ತಿ ಸಂಪೂರ್ಣ ಕುಂದಿರುವವರಲ್ಲಿ ತಲೆನೋವು, ಮೂಗು ಕಟ್ಟುವುದು, ಮೂಗಿನಲ್ಲಿ ರಕ್ತ, ದವಡೆಯಲ್ಲಿ ನೋವು, ಒಂದು ಭಾಗ ಕೆನ್ನೆಯಲ್ಲಿ ನೋವು, ಊತ, ಮರಗಟ್ಟಿದ ಅನುಭವ, ಮೂಗಿನ ತುದಿಯಲ್ಲಿ ಕಪ್ಪುಬಣ್ಣ ಇವೆಲ್ಲಾ ಮ್ಯೂಕೋರ್ಮೈಕೋಸಿಸ್ ಆಗಿರಬಹುದು.

ಮ್ಯೂಕೋರ್ಮೈಕೋಸಿಸ್ ಅಪಾಯಗಳು
ಸ್ಟಿರಾಯ್ಡ್ ನೀಡಿ ಮಧುಮೇಹ ಹಾಗೂ ಇಮ್ಯೂನೋಸಪ್ರೆಸ್ಸೆನ್ ಕಂಟ್ರೋಲ್ ಮಾಡೋಕೆ ಆಗಲ್ಲ ಅಲ್ಲದೆ ತುಂಬಾ ಸಮಯ ಐಸಿಯುವಿನಲ್ಲಿ ಇರಬೇಕಾಗುವುದು.

ಮ್ಯೂಕೋರ್ಮೈಕೋಸಿಸ್ ತಡೆಗಟ್ಟುವುದು ಹೇಗೆ?
ಈ ಸಮಸ್ಯೆಯನ್ನು ಮಧುಮೇಹ ನಿಯಂತ್ರಿಸುವ ಮೂಲಕ, ಸ್ಟಿರಾಯ್ಡ್ ಕಡಿಮೆ ತೆಗೆದುಕೊಳ್ಳುವ ಮೂಲಕ, ಇಮ್ಯೂನೋಮೋಡ್ಯೂಲೇಟಿಂಗ್ ಡ್ರಗ್ಸ್ ತೆಗೆದುಕೊಳ್ಳುವುದನ್ನು ನಿಲ್ಲಿಸುವ ಮೂಲಕ ತಡೆಗಟ್ಟಬಹುದು.

ಏನು ಮಾಡಬೇಕು?

ಏನು ಮಾಡಬಾರದು?
(Kannada Copy of Boldsky Kannada)
31-12-25 10:57 pm
Bangalore Correspondent
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
01-01-26 09:43 am
Mangalore Correspondent
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
31-12-25 07:05 pm
Mangalore Correspondent
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm