ಬ್ರೇಕಿಂಗ್ ನ್ಯೂಸ್
19-05-21 10:46 am Reena TK, BoldSky Kannada ಡಾಕ್ಟರ್ಸ್ ನೋಟ್
ಕೊರೊನಾವೈರಸ್ 2ನೇ ಅಲ್ಲಲ್ಲಿ ವೈರಸ್ ಒಬ್ಬರಿಂದ ಒಬ್ಬರಿಗೆ ವೇಗವಾಗಿ ಹರಡುತ್ತಿರುವುದರಿಂದ ಸೋಂಕಿತರ ಸಂಖ್ಯೆ ತುಂಬಾ ಅಧಿಕವಾಗಿದೆ. ಈ ಕೊರೊನಾವೈರಸ್ ಒಬ್ಬೊಬ್ಬರಲ್ಲಿ ಒಂದೊಂದು ಲಕ್ಷಣ ತೋರುತ್ತಿದೆ. ಲಕ್ಷಣಗಳನ್ನು ಮೊದಲೇ ಗುರುತಿಸಿ, ಬೇಗನೆ ಗುರುತಿಸಿದರೆ ರೋಗ ಸ್ಥಿತಿ ಗಂಭೀರವಾಗುವುದನ್ನು ತಡೆಗಟ್ಟಬಹುದು.
ಕೊರೊನಾವೈರಸ್ ದಿನಗಳು ಕಳೆದಂತೆ ಹೊಸ ಬಗೆಯ ಲಕ್ಷಣಗಳು ಕಂಡು ಬರುತ್ತಿವೆ. ಇದೀಗ ತಜ್ಞರು ಈ ರೂಪಾಂತರಿ ಕೊರೊನಾ ವೈರಸ್ನ ಹೊಸ ಲಕ್ಷಣಗಳ ಬಗ್ಗೆ ಹೇಳಿದ್ದಾರೆ. ಆ ಲಕ್ಷಣಗಳೇನು ಎಂಬುವುದನ್ನು ನೋಡೋಣ ಬನ್ನಿ:
ಕೋವಿಡ್ ಡಂಗ್ ಅಥವಾ ನಾಲಗೆ
ಬೆಂಗಳೂರಿನ ವೈದ್ಯರು ಕೊರೊನಾವೈರಸ್ ಬಗ್ಗೆ ಹೊಸ ಲಕ್ಷಣ ತಿಳಿಸಿದ್ದಾರೆ. ಕೋವಿಡ್ ಟಾಸ್ಕ್ ಪೋರ್ಸ್ನ ಸದಸ್ಯರಾಗಿರುವ ಡಾ. ಜಿಬಿ ಸತ್ತೂರ್ ಹೇಳುವ ಪ್ರಕಾರ 55 ವರ್ಷದ ವ್ಯಕ್ತಿಯೊಬ್ಬರು ಬಾಯಿ ತುಂಬಾ ಒಣಗುತ್ತಿದೆ ಎಂದು ಹೇಳಿ ಬಂದಿದ್ದರು. ನಂತರ ಆ ರೋಗಿಯನ್ನು ಪರೀಕ್ಷಿಸಿದಾಗ ಕೋವಿಡ್ 19 ಪಾಸಿಟಿವ್ ಬಂದಿರುವುದಾಗಿ ತಿಳಿದು ಬಂತು.

ಜ್ವರವಿಲ್ಲ, ಬಾಯಿ ಒಣಗುವುದು
ಆ ವ್ಯಕ್ತಿಯ ಸಕ್ಕರೆಯಂಶ ಪರೀಕ್ಷಿಸಿದಾಗ ನಾರ್ಮಲ್ ಆಗಿತ್ತು. ESR ( erythrocyte sedimentation rate) ಅಧಿಕವಿತ್ತು. ಆದರೆ ಜ್ವರವಿರಲಿಲ್ಲ, ತುಂಬಾ ಸುಸ್ತು ಇತ್ತು. ಇದು ಕೋವಿಡ್ನ ಲಕ್ಷಣವಿರಬಹುದೇ ಎಂದು ಪರೀಕ್ಷಿಸಿದಾಗ ಸೋಂಕು ಇರುವುದಾಗಿ ದೃಢಪಟ್ಟಿತ್ತು.
ಕೋವಿಡ್ ಟಂಗ್ ಆದರೆ ಕಂಡು ಬರುವ ಲಕ್ಷಣಗಳು
ನಾಲಗೆಯಲ್ಲಿ ತುರಿಕೆ, ಒಂಥರಾ ನೋವು ಬಾಯಿ ತುಂಬಾ ಒಣಗುವುದು ಹಾಗೂ ಬಾಯಿಯಲ್ಲಿ ಗುಳ್ಳೆಗಳು ಕಂಡು ಬರಬಹುದು. ಅಲ್ಲದೆ ಜ್ವರವಿಲ್ಲದಿದ್ದರೂ ತುಂಬಾ ಸುಸ್ತು ಇರುತ್ತದೆ.
ಆದ್ದರಿಂದ ನಾಲಗೆ ತುಂಬಾ ಒಣಗಿದ ಅನುಭವ ಆಗಿದ್ದರೆ ನಿರ್ಲಕ್ಷ್ಯ ಮಾಡದೆ ಕೊರೊನಾ ಪರೀಕ್ಷೆ ಮಾಡಿಸುವುದು ಒಳ್ಳೆಯದು.

ಕೊರೊನಾ ಸೋಂಕಿನ ಲಕ್ಷಣಗಳು
(Kannada Copy of Boldsky Kannada)
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 10:19 am
HK News Staffer
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
24-05-26 09:22 pm
Mangaluru Staffer
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
ಮಂಗಳೂರಿನ ನಾಲ್ಕು ಕಡೆ ಅದ್ದೂರಿ ಸಭಾಭವನ ; ಲ್ಯಾಂಡ್...
21-05-26 05:52 pm
25-05-26 09:27 am
HK News Staffer
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm
ಉಡುಪಿಯಲ್ಲಿ ನಿರ್ಮಾಣ ಹಂತದ ಬಾವಿ ಕುಸಿದು 25 ವರ್ಷದ...
23-05-26 11:54 am