ಬ್ರೇಕಿಂಗ್ ನ್ಯೂಸ್
19-05-21 10:46 am Reena TK, BoldSky Kannada ಡಾಕ್ಟರ್ಸ್ ನೋಟ್
ಕೊರೊನಾವೈರಸ್ 2ನೇ ಅಲ್ಲಲ್ಲಿ ವೈರಸ್ ಒಬ್ಬರಿಂದ ಒಬ್ಬರಿಗೆ ವೇಗವಾಗಿ ಹರಡುತ್ತಿರುವುದರಿಂದ ಸೋಂಕಿತರ ಸಂಖ್ಯೆ ತುಂಬಾ ಅಧಿಕವಾಗಿದೆ. ಈ ಕೊರೊನಾವೈರಸ್ ಒಬ್ಬೊಬ್ಬರಲ್ಲಿ ಒಂದೊಂದು ಲಕ್ಷಣ ತೋರುತ್ತಿದೆ. ಲಕ್ಷಣಗಳನ್ನು ಮೊದಲೇ ಗುರುತಿಸಿ, ಬೇಗನೆ ಗುರುತಿಸಿದರೆ ರೋಗ ಸ್ಥಿತಿ ಗಂಭೀರವಾಗುವುದನ್ನು ತಡೆಗಟ್ಟಬಹುದು.
ಕೊರೊನಾವೈರಸ್ ದಿನಗಳು ಕಳೆದಂತೆ ಹೊಸ ಬಗೆಯ ಲಕ್ಷಣಗಳು ಕಂಡು ಬರುತ್ತಿವೆ. ಇದೀಗ ತಜ್ಞರು ಈ ರೂಪಾಂತರಿ ಕೊರೊನಾ ವೈರಸ್ನ ಹೊಸ ಲಕ್ಷಣಗಳ ಬಗ್ಗೆ ಹೇಳಿದ್ದಾರೆ. ಆ ಲಕ್ಷಣಗಳೇನು ಎಂಬುವುದನ್ನು ನೋಡೋಣ ಬನ್ನಿ:
ಕೋವಿಡ್ ಡಂಗ್ ಅಥವಾ ನಾಲಗೆ
ಬೆಂಗಳೂರಿನ ವೈದ್ಯರು ಕೊರೊನಾವೈರಸ್ ಬಗ್ಗೆ ಹೊಸ ಲಕ್ಷಣ ತಿಳಿಸಿದ್ದಾರೆ. ಕೋವಿಡ್ ಟಾಸ್ಕ್ ಪೋರ್ಸ್ನ ಸದಸ್ಯರಾಗಿರುವ ಡಾ. ಜಿಬಿ ಸತ್ತೂರ್ ಹೇಳುವ ಪ್ರಕಾರ 55 ವರ್ಷದ ವ್ಯಕ್ತಿಯೊಬ್ಬರು ಬಾಯಿ ತುಂಬಾ ಒಣಗುತ್ತಿದೆ ಎಂದು ಹೇಳಿ ಬಂದಿದ್ದರು. ನಂತರ ಆ ರೋಗಿಯನ್ನು ಪರೀಕ್ಷಿಸಿದಾಗ ಕೋವಿಡ್ 19 ಪಾಸಿಟಿವ್ ಬಂದಿರುವುದಾಗಿ ತಿಳಿದು ಬಂತು.

ಜ್ವರವಿಲ್ಲ, ಬಾಯಿ ಒಣಗುವುದು
ಆ ವ್ಯಕ್ತಿಯ ಸಕ್ಕರೆಯಂಶ ಪರೀಕ್ಷಿಸಿದಾಗ ನಾರ್ಮಲ್ ಆಗಿತ್ತು. ESR ( erythrocyte sedimentation rate) ಅಧಿಕವಿತ್ತು. ಆದರೆ ಜ್ವರವಿರಲಿಲ್ಲ, ತುಂಬಾ ಸುಸ್ತು ಇತ್ತು. ಇದು ಕೋವಿಡ್ನ ಲಕ್ಷಣವಿರಬಹುದೇ ಎಂದು ಪರೀಕ್ಷಿಸಿದಾಗ ಸೋಂಕು ಇರುವುದಾಗಿ ದೃಢಪಟ್ಟಿತ್ತು.
ಕೋವಿಡ್ ಟಂಗ್ ಆದರೆ ಕಂಡು ಬರುವ ಲಕ್ಷಣಗಳು
ನಾಲಗೆಯಲ್ಲಿ ತುರಿಕೆ, ಒಂಥರಾ ನೋವು ಬಾಯಿ ತುಂಬಾ ಒಣಗುವುದು ಹಾಗೂ ಬಾಯಿಯಲ್ಲಿ ಗುಳ್ಳೆಗಳು ಕಂಡು ಬರಬಹುದು. ಅಲ್ಲದೆ ಜ್ವರವಿಲ್ಲದಿದ್ದರೂ ತುಂಬಾ ಸುಸ್ತು ಇರುತ್ತದೆ.
ಆದ್ದರಿಂದ ನಾಲಗೆ ತುಂಬಾ ಒಣಗಿದ ಅನುಭವ ಆಗಿದ್ದರೆ ನಿರ್ಲಕ್ಷ್ಯ ಮಾಡದೆ ಕೊರೊನಾ ಪರೀಕ್ಷೆ ಮಾಡಿಸುವುದು ಒಳ್ಳೆಯದು.

ಕೊರೊನಾ ಸೋಂಕಿನ ಲಕ್ಷಣಗಳು
(Kannada Copy of Boldsky Kannada)
21-03-26 05:32 pm
HK News Staffer
ಕಾಮುಕ ಗುರೂಜಿ ಅಶೋಕ್ ಖಾರಟ್ ಜೊತೆ ಸಂಪರ್ಕ ಆರೋಪ ; ಮ...
21-03-26 01:22 pm
ಜ್ಯೋತಿಷಿ ಹೆಸರಿನಲ್ಲಿ ಮಾಟ- ಮಂತ್ರ ; 58 ಮಹಿಳೆಯರ ವ...
20-03-26 06:10 pm
ಫೇಸ್ಬುಕ್ ಪೋಸ್ಟ್ನಿಂದ ಹುಟ್ಟಿದ ಜೀವಭಯ ; ನೀಲಿ ‘ಡ...
20-03-26 12:02 pm
ಹುಬ್ಬಳ್ಳಿ ; ರೀಲ್ಸ್ ಹುಚ್ಚಾಟಕ್ಕೆ 15 ವರ್ಷದ ಬಿಜೆಪ...
20-03-26 12:00 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
21-03-26 03:22 pm
HK News Staffer
ಉಳ್ಳಾಲದ ರೌಡಿಶೀಟರ್, ಕೋರ್ಟಿಗೆ ವಂಚಿಸಿ ತಲೆಮರೆಸಿಕೊ...
21-03-26 01:57 pm
ಪ್ರಯಾಣಿಕರಿಗೆ ದೊಡ್ಡ ಹೊಡೆತ ; ಮಂಗಳೂರು–ಸುಬ್ರಹ್ಮಣ...
21-03-26 11:56 am
Yakshagana, Govinda Bhat Death: ತೆಂಕುತಿಟ್ಟು ಯ...
20-03-26 11:26 pm
ಮಂಗಳೂರು ಪೊಲೀಸರ ತನಿಖೆಯ ಮೇಲೆ ನಂಬಿಕೆ ಇಲ್ಲ, ಇವರದ್...
20-03-26 09:44 pm
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm