ಬ್ರೇಕಿಂಗ್ ನ್ಯೂಸ್
25-05-21 11:49 am Reena TK, BoldSky Kannada ಡಾಕ್ಟರ್ಸ್ ನೋಟ್
ದೇಶದಲ್ಲಿ ಒಂದು ಕಡೆ ಕೊರೊನಾ 2ನೇ ಅಲೆಯ ಆರ್ಭಟ ಅದರ ಜೊತೆಗೆ ಬ್ಲ್ಯಾಕ್, ವೈಟ್, ಯೆಲ್ಲೋ ಎಂಬ ಫಂಗಸ್ ಕಾಟ ಇವೆಲ್ಲಾ ವೈದ್ಯಕೀಯ ಕ್ಷೇತ್ರಕ್ಕೆ ದೊಡ್ಡ ಸವಲಾಗಿ ಪರಿಣಮಿಸಿದೆ.

ಕೆಲವು ರಾಜ್ಯಗಳಲ್ಲಿ ಬ್ಲ್ಯಾಕ್ ಫಂಗಸ್ ಅನ್ನು ಸಾಂಕ್ರಾಮಿಕ ಎಂದು ಘೋಷಿಸಲಾಗಿದೆ. ಭಾರತದಲ್ಲಿ 9000ಕ್ಕೂ ಅಧಿಕ ಜನರಲ್ಲಿ ಬ್ಲ್ಯಾಕ್ ಫಂಗಸ್ ಕಾಣಿಸಿಕೊಂಡಿದ್ದು 270ಕ್ಕೂ ಅಧಿಕ ಜನ ಇದರಿಂದಾಗಿ ಸಾವನ್ನಪ್ಪಿದ್ದಾರೆ. ಬ್ಲ್ಯಾಕ್ ಫಂಗಸ್ ನಂತರ ಹಲವರಲ್ಲಿ ವೈಟ್ ಫಂಗಸ್ ಕಂಡು ಬರುತ್ತಿದೆ, ಇದೀಗ ಯೆಲ್ಲೋ ಫಂಗಸ್ ಬಗ್ಗೆಯೂ ತಜ್ಞರು ಎಚ್ಚರಿಸಿದ್ದಾರೆ.

ಈ ಎಲ್ಲಾ ಫಂಗಸ್ ನಿಯಂತ್ರಿಸಲು ಮಾರ್ಗ ಒಂದೇ
ಬ್ಲ್ಯಾಕ್, ವೈಟ್, ಯೆಲ್ಲೋ ಹೀಗೆ ಫಂಗಸ್ ಯಾವುದೇ ಆಗಿರಲಿ, ಇದನ್ನು ಗೆಲ್ಲಬೇಕಾದರೆ ಮಾರ್ಗ ಒಂದೇ , ಅದುವೇ ದೇಹದಲ್ಲಿರುವ ಸಕ್ಕರೆಯಂಶವನ್ನು ನಿಯಂತ್ರಣದಲ್ಲಿ ಇಡುವುದಾಗಿದೆ ಎಂದು ತಜ್ಞರು ಹೇಳಿದ್ದಾರೆ.

ಮಧುಮೇಹಿಗಳಿಗೇ ಹೆಚ್ಚು ಅಪಾಯಕಾರಿಯಾಗಿರುವ ಫಂಗಸ್
ಮಧುಮೇಹಿಗಳಲ್ಲಿ ರೋಗ ನಿರೋಧಕ ಶಕ್ತಿ ಸ್ವಲ್ಪ ಕಡಿಮೆ ಇರುತ್ತದೆ, ಇದರಿಂದಾಗಿ ಫಂಗಸ್ ಅಪಾಯ ಇವರಿಗೆ ಅಧಿಕ. ಮಧುಮೇಹಿಗಳಿಗೆ ಕೋವಿಡ್ 19 ತಾಗಿದರೆ ಕೊರೊನಾದಿಂದ ಚೇತರಿಸಲು ಸ್ಟಿರಾಯ್ಡ್ ನೀಡಲಾಗುವುದು, ಈ ಸ್ಟಿರಾಯ್ಡ್ಗಳು ದೇಹದಲ್ಲಿ ಸಕ್ಕರೆಯಂಶವನ್ಉ ಅಧಿಕ ಮಾಡಿದಾಗ ಸಕ್ಕರೆ ಕಾಯಿಲೆ ಇರುವವರಿಗೆ ಮತ್ತಷ್ಟು ತೊಂದರೆಯಾಗುತ್ತದೆ. ಆಗ ಅವರ ದೇಹದಲ್ಲಿ ರೋಗ ನಿರೋಧಕ ಸಾಮರ್ಥ್ಯ ತುಂಬಾನೇ ಕಡಿಮೆಯಾಗುವುದು. ಬ್ಯಾಕ್, ವೈಟ್, ಯೆಲ್ಲೋ ಫಂಗಸ್ ಮ್ಯೂಕೋರ್ಮೈಕೋಸಿಸ್ ಎಂಬ ಫಂಗಿಯಿಂದ ಉಂಟಾಗುವುದು.ಇದು ನೀರು, ಮಣ್ಣು, ಗಾಳಿಯಲ್ಲಿರುತ್ತದೆ. ಫಂಗಸ್ ಉಂಟಾದಾಗ ಏನಾಗುತ್ತದೆ? ಫಂಗಸ್ ದಾಳಿಯಾದಾಗ ಕೋವಿಡ್ 19 ಲಕ್ಷಣಗಳಂತೆ ಕಂಡು ಬಂದರೂ RT-PCR ಟೆಸ್ಟ್ ರಿಸಲ್ಟ್ ನೆಗೆಟಿವ್ ಇರುತ್ತದೆ. ಆದರೆ ಸಿಟಿ ಸ್ಕ್ಯಾನ್ ಮಾಡಿದಾಗ ಶ್ವಾಸಕೋಶಕ್ಕೆ ಹಾನಿಯುಂಟಾಗಿರುತ್ತದೆ. ಇದು ಅಂಗಾಂಗಗಳಿಗೂ ಹಾನಿಯುಂಟು ಮಾಡುವುದು.
(Kannada Copy of Boldsky Kannada)
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 10:19 am
HK News Staffer
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
24-05-26 09:22 pm
Mangaluru Staffer
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
ಮಂಗಳೂರಿನ ನಾಲ್ಕು ಕಡೆ ಅದ್ದೂರಿ ಸಭಾಭವನ ; ಲ್ಯಾಂಡ್...
21-05-26 05:52 pm
25-05-26 09:27 am
HK News Staffer
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm
ಉಡುಪಿಯಲ್ಲಿ ನಿರ್ಮಾಣ ಹಂತದ ಬಾವಿ ಕುಸಿದು 25 ವರ್ಷದ...
23-05-26 11:54 am