ಬ್ರೇಕಿಂಗ್ ನ್ಯೂಸ್
04-06-21 03:31 pm Shreeraksha, BoldSky Kannada ಡಾಕ್ಟರ್ಸ್ ನೋಟ್
ಇಂದಿನ ಕಾಲದಲ್ಲಿ ಮುಖ ತೊಳೆಯುವ ಫೇಸ್ ವಾಶ್ ನಿಂದ ಹಿಡಿದು, ಫೇಸ್ ಮಾಸ್ಕ್, ಕ್ರೀಮ್ ಗಳವರೆಗೂ ಸೌಂದರ್ಯ ಸಾಧನವಾಗಿ ಬಳಸುವ ಪ್ರತಿಯೊಂದು ಉತ್ಪನ್ನಗಳಲ್ಲಿಯೂ ವಿಟಮಿನ್ ಸಿ ಇರುವುದು. ಈ ವಿಟಮಿನ್ ಸಿ ತ್ವಚೆಯ ರಕ್ಷಣೆಗೆ ಬಳಸುವ ಉತ್ಪನ್ನಗಳಲ್ಲಿ ಅತ್ಯಂತ ಜನಪ್ರಿಯ ನೈಸರ್ಗಿಕ ಸಾರಗಳಲ್ಲಿ ಒಂದಾಗಿದೆ. ಗ್ರಾಹಕರು ಹಿಂದೆಂದಿಗಿಂತಲೂ ಹೆಚ್ಚು ವಿದ್ಯಾವಂತರು ಮತ್ತು ಸೌಂದರ್ಯ ಜಾಗೃತರಾಗಿರುವುದರಿಂದ, ನೈಸರ್ಗಿಕ ಸಾರಗಳಿಂದ ಸಮೃದ್ಧವಾಗಿರುವ ಉತ್ಪನ್ನಗಳ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಹಾಗಾದರೆ ಅದರ ಪ್ರಯೋಜನಗಳೇನು ಎಂಬುದನ್ನು ನೊಡೋಣ.

ಸೂರ್ಯನ ಕಿರಣಗಳಿಂದ ಆಗುವ ಹಾನಿಯನ್ನು ತಡೆಯುವುದು:
ವಿಟಮಿನ್ ಸಿ ಯ ಪ್ರಮುಖ ಪ್ರಯೋಜನಗಳಲ್ಲಿ ಫೋಟೊಪ್ರೊಟೆಕ್ಷನ್ ಒಂದು. ಇದರರ್ಥ ಮೂಲಭೂತವಾಗಿ ವಿಟಮಿನ್ ಸಿ ಸೂರ್ಯನ ಕಠಿಣ ಕಿರಣಗಳಿಂದ ಉಂಟಾಗುವ ಹಾನಿಯಿಂದ ನಿಮ್ಮನ್ನು ಉಳಿಸುತ್ತದೆ. ಇದಲ್ಲದೆ, ಈ ಹಿಂದೆ ಸುರ್ಯನ ಕಿರಣಗಳಿಂದ ಆದ ಹಾನಿಯನ್ನು ಸರಿ ಮಾಡಿ, ಕೋಮಲ ತ್ವಚೆಯನ್ನು ನೀಡುವುದು.

ಕಲೆಯನ್ನು ಕಡಿಮೆ ಮಾಡುವುದು:
ಮುಖದ ಮೇಲಿನ ಕಲೆಗಳು ಅಥವಾ ಚರ್ಮದ ಬಣ್ಣವನ್ನು ಬದಲಾಗಲು ಸಾಕಷ್ಟು ಕಾರಣಗಳಿವೆ. ವಯಸ್ಸಾಗುವಿಕೆ, ವಿಟಮಿನ್ ಕೊರತೆ ಅಥವಾ ಪೋಷಕಾಂಶಗಳ ಕೊರತೆ ಹೀಗೆ. ಆದರೆ ವಿಟಮಿನ್ ಸಿ ಹೆಚ್ಚು ಈ ಕಲೆಗಳನ್ನು ಕಡಿಮೆ ಮಾಡಿ. ತ್ವಚೆಯನ್ನು ಹೊಳೆಯುವಂತೆ ಮಾಡುತ್ತದೆ. ಆದಕ್ಕೆ ನಿಮ್ಮ ಆಹಾರದಲ್ಲಿ ವಿಟಮಿನ್ ಸಿ ಅನ್ನು ಹೆಚ್ಚೆಚ್ಚು ಸೇರಿಸಿ.

ಸೂಕ್ಷ್ಮ ರೇಖೆಗಳನ್ನು ಕಡಿಮೆ ಮಾಡುವುದು:
ತ್ವಚೆಯ ಮೇಲೆ ಉಂಟಾಗುವ ರೇಖೆಗಳು ವಯಸ್ಸಾಗುವಿಕೆಯ ಪರಿಣಾಮವಾಗಿರಬಹುದು. ಆದರೆ ವಿಟಮಿನ್ ಸಿ ಸೀರಮ್ ಗಳ ನಿಯಮಿತ ಬಳಕೆಯಿಮದ ನಿಮ್ಮ ಸುಕ್ಕಾಗುವಿಕೆ ಅಥವಾ ಸೂಕ್ಷ್ಮ ರೇಖೆಗಳು ಉಂಟಾಗುವುದನ್ನು ಬಹಳ ಸಮಯ ಮುಂದೂಡಬಹುದು. ಈ ಗೆರೆಗಳನ್ನು ಮರೆಯಾಗಿಸುವ ಮತ್ತು ಯಾವುದೇ ಚಿಂತೆಯಿಲ್ಲದೆ ಕಿರುನಗೆ ಬಿರಲು ನಿಮಗೆ ಸಹಾಯ ಮಾಡುವ ಮಾರ್ಗ ಇದಾಗಿದೆ.
ಹೈಡ್ರೇಟಿಂಗ್ ಮಾಡುವುದು:
ವಿಟಮಿನ್ ಸಿ ಚರ್ಮವನ್ನು ಆಳವಾಗಿ ಹೈಡ್ರೇಟ್ ಮಾಡುವುದಲ್ಲದೇ, ತೇವಾಂಶವನ್ನು ಉಳಿಸಿಕೊಳ್ಳಲು ಸಹಾಯ ಮಾಡುತ್ತದೆ. ಉತ್ತಮ ಜಲಸಂಚಯನವು ಆರೋಗ್ಯಕರ ಚರ್ಮದ ಅತ್ಯಂತ ಮುಖ್ಯ ಅಂಶವಾಗಿದೆ. ಆದ್ದರಿಂದ ವಿಟಮಿನ್ ಸಿ ಇರುವ ಫೇಸ್ ಮಾಸ್ಕ, ಹಣ್ಣಿನ ಸಿಪ್ಪೆಯ ಮಾಸ್ಕ, ಕ್ರೀಮ್ ಗಳ ಕಡೆಗೆ ಹೆಚ್ಚು ಗಮನ ಕೊಡಿ.
(Kannada Copy of Boldsky Kannada)
31-12-25 10:57 pm
Bangalore Correspondent
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
01-01-26 09:43 am
Mangalore Correspondent
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
31-12-25 07:05 pm
Mangalore Correspondent
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm