ಬ್ರೇಕಿಂಗ್ ನ್ಯೂಸ್
04-06-21 03:31 pm Shreeraksha, BoldSky Kannada ಡಾಕ್ಟರ್ಸ್ ನೋಟ್
ಇಂದಿನ ಕಾಲದಲ್ಲಿ ಮುಖ ತೊಳೆಯುವ ಫೇಸ್ ವಾಶ್ ನಿಂದ ಹಿಡಿದು, ಫೇಸ್ ಮಾಸ್ಕ್, ಕ್ರೀಮ್ ಗಳವರೆಗೂ ಸೌಂದರ್ಯ ಸಾಧನವಾಗಿ ಬಳಸುವ ಪ್ರತಿಯೊಂದು ಉತ್ಪನ್ನಗಳಲ್ಲಿಯೂ ವಿಟಮಿನ್ ಸಿ ಇರುವುದು. ಈ ವಿಟಮಿನ್ ಸಿ ತ್ವಚೆಯ ರಕ್ಷಣೆಗೆ ಬಳಸುವ ಉತ್ಪನ್ನಗಳಲ್ಲಿ ಅತ್ಯಂತ ಜನಪ್ರಿಯ ನೈಸರ್ಗಿಕ ಸಾರಗಳಲ್ಲಿ ಒಂದಾಗಿದೆ. ಗ್ರಾಹಕರು ಹಿಂದೆಂದಿಗಿಂತಲೂ ಹೆಚ್ಚು ವಿದ್ಯಾವಂತರು ಮತ್ತು ಸೌಂದರ್ಯ ಜಾಗೃತರಾಗಿರುವುದರಿಂದ, ನೈಸರ್ಗಿಕ ಸಾರಗಳಿಂದ ಸಮೃದ್ಧವಾಗಿರುವ ಉತ್ಪನ್ನಗಳ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಹಾಗಾದರೆ ಅದರ ಪ್ರಯೋಜನಗಳೇನು ಎಂಬುದನ್ನು ನೊಡೋಣ.

ಸೂರ್ಯನ ಕಿರಣಗಳಿಂದ ಆಗುವ ಹಾನಿಯನ್ನು ತಡೆಯುವುದು:
ವಿಟಮಿನ್ ಸಿ ಯ ಪ್ರಮುಖ ಪ್ರಯೋಜನಗಳಲ್ಲಿ ಫೋಟೊಪ್ರೊಟೆಕ್ಷನ್ ಒಂದು. ಇದರರ್ಥ ಮೂಲಭೂತವಾಗಿ ವಿಟಮಿನ್ ಸಿ ಸೂರ್ಯನ ಕಠಿಣ ಕಿರಣಗಳಿಂದ ಉಂಟಾಗುವ ಹಾನಿಯಿಂದ ನಿಮ್ಮನ್ನು ಉಳಿಸುತ್ತದೆ. ಇದಲ್ಲದೆ, ಈ ಹಿಂದೆ ಸುರ್ಯನ ಕಿರಣಗಳಿಂದ ಆದ ಹಾನಿಯನ್ನು ಸರಿ ಮಾಡಿ, ಕೋಮಲ ತ್ವಚೆಯನ್ನು ನೀಡುವುದು.

ಕಲೆಯನ್ನು ಕಡಿಮೆ ಮಾಡುವುದು:
ಮುಖದ ಮೇಲಿನ ಕಲೆಗಳು ಅಥವಾ ಚರ್ಮದ ಬಣ್ಣವನ್ನು ಬದಲಾಗಲು ಸಾಕಷ್ಟು ಕಾರಣಗಳಿವೆ. ವಯಸ್ಸಾಗುವಿಕೆ, ವಿಟಮಿನ್ ಕೊರತೆ ಅಥವಾ ಪೋಷಕಾಂಶಗಳ ಕೊರತೆ ಹೀಗೆ. ಆದರೆ ವಿಟಮಿನ್ ಸಿ ಹೆಚ್ಚು ಈ ಕಲೆಗಳನ್ನು ಕಡಿಮೆ ಮಾಡಿ. ತ್ವಚೆಯನ್ನು ಹೊಳೆಯುವಂತೆ ಮಾಡುತ್ತದೆ. ಆದಕ್ಕೆ ನಿಮ್ಮ ಆಹಾರದಲ್ಲಿ ವಿಟಮಿನ್ ಸಿ ಅನ್ನು ಹೆಚ್ಚೆಚ್ಚು ಸೇರಿಸಿ.

ಸೂಕ್ಷ್ಮ ರೇಖೆಗಳನ್ನು ಕಡಿಮೆ ಮಾಡುವುದು:
ತ್ವಚೆಯ ಮೇಲೆ ಉಂಟಾಗುವ ರೇಖೆಗಳು ವಯಸ್ಸಾಗುವಿಕೆಯ ಪರಿಣಾಮವಾಗಿರಬಹುದು. ಆದರೆ ವಿಟಮಿನ್ ಸಿ ಸೀರಮ್ ಗಳ ನಿಯಮಿತ ಬಳಕೆಯಿಮದ ನಿಮ್ಮ ಸುಕ್ಕಾಗುವಿಕೆ ಅಥವಾ ಸೂಕ್ಷ್ಮ ರೇಖೆಗಳು ಉಂಟಾಗುವುದನ್ನು ಬಹಳ ಸಮಯ ಮುಂದೂಡಬಹುದು. ಈ ಗೆರೆಗಳನ್ನು ಮರೆಯಾಗಿಸುವ ಮತ್ತು ಯಾವುದೇ ಚಿಂತೆಯಿಲ್ಲದೆ ಕಿರುನಗೆ ಬಿರಲು ನಿಮಗೆ ಸಹಾಯ ಮಾಡುವ ಮಾರ್ಗ ಇದಾಗಿದೆ.
ಹೈಡ್ರೇಟಿಂಗ್ ಮಾಡುವುದು:
ವಿಟಮಿನ್ ಸಿ ಚರ್ಮವನ್ನು ಆಳವಾಗಿ ಹೈಡ್ರೇಟ್ ಮಾಡುವುದಲ್ಲದೇ, ತೇವಾಂಶವನ್ನು ಉಳಿಸಿಕೊಳ್ಳಲು ಸಹಾಯ ಮಾಡುತ್ತದೆ. ಉತ್ತಮ ಜಲಸಂಚಯನವು ಆರೋಗ್ಯಕರ ಚರ್ಮದ ಅತ್ಯಂತ ಮುಖ್ಯ ಅಂಶವಾಗಿದೆ. ಆದ್ದರಿಂದ ವಿಟಮಿನ್ ಸಿ ಇರುವ ಫೇಸ್ ಮಾಸ್ಕ, ಹಣ್ಣಿನ ಸಿಪ್ಪೆಯ ಮಾಸ್ಕ, ಕ್ರೀಮ್ ಗಳ ಕಡೆಗೆ ಹೆಚ್ಚು ಗಮನ ಕೊಡಿ.
(Kannada Copy of Boldsky Kannada)
09-09-26 10:52 am
HK News Staffer
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
09-09-26 03:29 pm
HK News Staffer
ಮಂಗಳೂರಿನಲ್ಲಿ ಸಂಪುಟ ಸಭೆ ; ಪುತ್ತೂರಿನಲ್ಲಿ ಆಯುರ್ವ...
09-09-26 02:03 pm
ಮಂಗಳೂರು ರೈಲ್ವೇ ಆಡಳಿತಾತ್ಮಕ ವರ್ಗಾವಣೆ ಪ್ರಕ್ರಿಯೆ...
08-09-26 05:20 pm
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
09-09-26 12:16 pm
HK News Staffer
ಸೌದಿ ಅರೇಬಿಯಾದಲ್ಲಿ ಕುತ್ತಾರಿನ ಯುವಕ ದಿಢೀರ್ ಸಾವು...
08-09-26 09:19 pm
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm