ಬ್ರೇಕಿಂಗ್ ನ್ಯೂಸ್
15-06-21 11:44 am Reena TK, BoldSky Kannada ಡಾಕ್ಟರ್ಸ್ ನೋಟ್
ರಕ್ತದಾನದಷ್ಟೇ ಪುಣ್ಯವಾದ ದಾನ ಅಂಗಾಂಗ ದಾನ. ನಾವು ಸತ್ತ ಮೇಲೆ ನಮ್ಮ ದೇಹವನ್ನು ಸುಡುವುದು ಅಥವಾ ಮಣ್ಣಿನಲ್ಲಿ ಊಳುವುದು ಮಾಡುತ್ತಾರೆ. ಆದರೆ ಅಂಗಾಂಗಾ ದಾನ ಮಾಡುವುದರಿಂದ ನಮ್ಮಿಂದ ಇತರ ವ್ಯಕ್ತಿಗಳಿಗೆ ಪ್ರಯೋಜನವಾಗುತ್ತದೆ, ನಮ್ಮ ಅಂಗಾಂಗಗಳಿಂದಾಗಿ 2-3 ಜನರಿಗೆ ಪ್ರಾಣದಾನ ಮಾಡಿದಂತಾಗುವುದು. ಯಾರು ನಮ್ಮ ದೇಹದಿಂದ ಮತ್ತೊಬ್ಬರಿಗೆ ಉಪಕಾರವಾಗಲಿ ಎಂದು ಬಯಸುತ್ತಾರೋ ಅವರು ಅಂಗಾಂಗ ದಾನ ಮಾಡುತ್ತಾರೆ.
ಯಾರು ಅಂಗಾಂಗ ದಾನ ಮಾಡಬಹುದು?
ಯಾವುದೇ ವಯಸ್ಸಿನ ಅಂತರವಿಲ್ಲದೆ, ಲಿಂಗ ಬೇಧವಿಲ್ಲದೆ ಯಾರು ಬೇಕಾದರೂ ಅಂಗಾಂಗ ದಾನ ಮಾಡಬಹುದು. 18 ವರ್ಷ ಕೆಳಗಿನವರ ಅಂಗಾಂಗಗಳನ್ನು ಪೋಷಕರು ದಾನ ಮಾಡಬಹುದು.

ಅಂಗಾಂಗ ದಾನ ಹೇಗೆ ಮಾಡಬಹುದು?
ಯಾವೆಲ್ಲಾ ಅಂಗಾಂಗಗಳನ್ನು ದಾನ ಮಾಡಬಹುದು?
ಕಿಡ್ನಿ, ಶ್ವಾಸಕೋಶ, ಹೃದಯ, ಕಣ್ಣುಗಳು, ಲಿವರ್, ಪ್ಯಾಂಕ್ರಿಯಾಸ್, ಅಕ್ಷಿಪಟಲ, ಚಿಕ್ಕ ನರಗಳು, ತ್ವಚೆಯ ನರಗಳು, ಮೂಳೆಯ ನರಗಳು, ಹೃದಯ, ರಕ್ತನಾಳಗಳು(Veins).

ವ್ಯಕ್ತಿಯ ಮೆದುಳನ್ನು ಯಾವಾಗ ದಾನ ಮಾಡಬಹುದು?
ನ್ಯೂರೋಲಾಜಿಕಲ್ ಸರ್ಜನ್ ವ್ಯಕ್ತಿಯ ಬ್ರೈನ್ ಡೆಡ್ ಆಗಿದೆ (ಮೆದುಳು ನಿಷ್ಕ್ರಿಯೆ ಆಗಿದೆ) ಎಂದು ತಿಳಿಸಿದ ಬಳಿಕ ಅಂಗಾಂಗ ದಾನದ ಪ್ರಕ್ರಿಯೆ ಪ್ರಾರಂಭವಾಗುವುದು.
ಬ್ರೈನ್ ಡೆಡ್ ಎಂದು ಹೇಳಿದ ಬಳಿಕ ಎಷ್ಟು ಸಮಯ ವ್ಯಕ್ತಿಯನ್ನು ವೆಂಟಿಲೇಟರ್ನಲ್ಲಿ ಇಡಲಾಗುವುದು?
ಅಂಗಾಂಗಗಳನ್ನು ತೆಗೆಗೆಯಲು ಸರ್ಜರಿಗೆ ವ್ಯವಸ್ಥೆ ಮಾಡುವವರಿಗೆ ಬ್ರೈನ್ ಡೆಡ್ ಆದ ವ್ಯಕ್ತಿಯನ್ನು ವೆಂಟಿಲೇಟರ್ನಲ್ಲಿ ಇಡಬೇಕಾಗುತ್ತದೆ. ಆಮ್ಲಜನಕದ ಪೂರೈಕೆ ಆಗದೇ ಹೋದರೆ ಆ ಅಂಗಾಂಗಗಳ ಕಸಿ ಮಾಡಲು ಸಾಧ್ಯವಾಗುವುದಿಲ್ಲ.

ಸರ್ಜರಿಗೆ ಎಷ್ಟು ಸಮಯ ಬೇಕಾಗುತ್ತೆ?
ಯಾವ ಅಂಗಾಂಗಗಳನ್ನು ತೆಗೆಯುತ್ತಿದ್ದಾರೆ ಅದರ ಅನುಸಾರ ಸಮಯ ಬೇಕಾಗಿರುತ್ತದೆ. ಸಾಮಾನ್ಯವಾಗಿ ಸರ್ಜರಿಗೆ 4-6 ಗಂಟೆ ಸಮಯ ಬೇಕಾಗಿರುತ್ತದೆ.
ದಾನಿಗಳ ಕುಟುಂಬ ಸರ್ಜರಿಗೆ ದುಡ್ಡ ನೀಡಬೇಕೆ?
ಇಲ್ಲ, ವ್ಯಕ್ತಿಯ ಅಂಗಾಂಗಗಳನ್ನು ದಾನ ಮಾಡುವಾಗ ಸರ್ಜರಿಗೆ ದುಡ್ಡು ನೀಡಬೇಕಾಗಿಲ್ಲ, ಅಲ್ಲದೆ ಮನೆಯವರಿಗೂ ದುಡ್ಡು ಸಿಗುವುದಿಲ್ಲ, ಎಲ್ಲಾ ಖರ್ಚು-ವೆಚ್ಚಗಳನ್ನು UW OTD ಭರಿಸುತ್ತದೆ.
ಅಂಗಾಂಗ ದಾನ ಮಾಡಿದರೆ ದೇಹದ ಆಕಾರ ಬದಲಾಯಿಸುವುದೇ?
ಕಣ್ಣುಗಳು, ಮೆದುಳು ಹೀಗೆ ಅಂಗಾಂಗಗಳನ್ನು ದಾನ ಮಾಡಿದ ಮೃತ ಶರೀರದ ಆಕಾರವೇನು ವಿಕಾರವಾಗುವುದಿಲ್ಲ. ಅವರ ಮುಖವನ್ನು ವಿರೂಪಗೊಳಿಸುವುದಿಲ್ಲ. ಅಂಗಾಂಗ ದಾನ ಸಾವಿನಲ್ಲೂ ಸಾರ್ಥಕತೆ ಕಾಣುವ ಪುಣ್ಯಕಾರ್ಯವಾಗಿದೆ.
(Kannada Copy of Boldsky Kannada)
17-02-26 10:33 pm
HK News Desk
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
ಕಾಪಿರೈಟ್ ಕದನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ...
17-02-26 02:53 pm
ದಂಪತಿಗೆ ಎರಡನೇ ಪ್ರೆಗ್ನೆನ್ಸಿ ಫೋಟೋಶೂಟ್ ಸಡಗರ ; ಮೂ...
15-02-26 10:38 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
17-02-26 12:42 pm
Mangaluru Staffer
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
17-02-26 03:03 pm
HK News Desk
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm