ಬ್ರೇಕಿಂಗ್ ನ್ಯೂಸ್
15-06-21 11:44 am Reena TK, BoldSky Kannada ಡಾಕ್ಟರ್ಸ್ ನೋಟ್
ರಕ್ತದಾನದಷ್ಟೇ ಪುಣ್ಯವಾದ ದಾನ ಅಂಗಾಂಗ ದಾನ. ನಾವು ಸತ್ತ ಮೇಲೆ ನಮ್ಮ ದೇಹವನ್ನು ಸುಡುವುದು ಅಥವಾ ಮಣ್ಣಿನಲ್ಲಿ ಊಳುವುದು ಮಾಡುತ್ತಾರೆ. ಆದರೆ ಅಂಗಾಂಗಾ ದಾನ ಮಾಡುವುದರಿಂದ ನಮ್ಮಿಂದ ಇತರ ವ್ಯಕ್ತಿಗಳಿಗೆ ಪ್ರಯೋಜನವಾಗುತ್ತದೆ, ನಮ್ಮ ಅಂಗಾಂಗಗಳಿಂದಾಗಿ 2-3 ಜನರಿಗೆ ಪ್ರಾಣದಾನ ಮಾಡಿದಂತಾಗುವುದು. ಯಾರು ನಮ್ಮ ದೇಹದಿಂದ ಮತ್ತೊಬ್ಬರಿಗೆ ಉಪಕಾರವಾಗಲಿ ಎಂದು ಬಯಸುತ್ತಾರೋ ಅವರು ಅಂಗಾಂಗ ದಾನ ಮಾಡುತ್ತಾರೆ.
ಯಾರು ಅಂಗಾಂಗ ದಾನ ಮಾಡಬಹುದು?
ಯಾವುದೇ ವಯಸ್ಸಿನ ಅಂತರವಿಲ್ಲದೆ, ಲಿಂಗ ಬೇಧವಿಲ್ಲದೆ ಯಾರು ಬೇಕಾದರೂ ಅಂಗಾಂಗ ದಾನ ಮಾಡಬಹುದು. 18 ವರ್ಷ ಕೆಳಗಿನವರ ಅಂಗಾಂಗಗಳನ್ನು ಪೋಷಕರು ದಾನ ಮಾಡಬಹುದು.

ಅಂಗಾಂಗ ದಾನ ಹೇಗೆ ಮಾಡಬಹುದು?
ಯಾವೆಲ್ಲಾ ಅಂಗಾಂಗಗಳನ್ನು ದಾನ ಮಾಡಬಹುದು?
ಕಿಡ್ನಿ, ಶ್ವಾಸಕೋಶ, ಹೃದಯ, ಕಣ್ಣುಗಳು, ಲಿವರ್, ಪ್ಯಾಂಕ್ರಿಯಾಸ್, ಅಕ್ಷಿಪಟಲ, ಚಿಕ್ಕ ನರಗಳು, ತ್ವಚೆಯ ನರಗಳು, ಮೂಳೆಯ ನರಗಳು, ಹೃದಯ, ರಕ್ತನಾಳಗಳು(Veins).

ವ್ಯಕ್ತಿಯ ಮೆದುಳನ್ನು ಯಾವಾಗ ದಾನ ಮಾಡಬಹುದು?
ನ್ಯೂರೋಲಾಜಿಕಲ್ ಸರ್ಜನ್ ವ್ಯಕ್ತಿಯ ಬ್ರೈನ್ ಡೆಡ್ ಆಗಿದೆ (ಮೆದುಳು ನಿಷ್ಕ್ರಿಯೆ ಆಗಿದೆ) ಎಂದು ತಿಳಿಸಿದ ಬಳಿಕ ಅಂಗಾಂಗ ದಾನದ ಪ್ರಕ್ರಿಯೆ ಪ್ರಾರಂಭವಾಗುವುದು.
ಬ್ರೈನ್ ಡೆಡ್ ಎಂದು ಹೇಳಿದ ಬಳಿಕ ಎಷ್ಟು ಸಮಯ ವ್ಯಕ್ತಿಯನ್ನು ವೆಂಟಿಲೇಟರ್ನಲ್ಲಿ ಇಡಲಾಗುವುದು?
ಅಂಗಾಂಗಗಳನ್ನು ತೆಗೆಗೆಯಲು ಸರ್ಜರಿಗೆ ವ್ಯವಸ್ಥೆ ಮಾಡುವವರಿಗೆ ಬ್ರೈನ್ ಡೆಡ್ ಆದ ವ್ಯಕ್ತಿಯನ್ನು ವೆಂಟಿಲೇಟರ್ನಲ್ಲಿ ಇಡಬೇಕಾಗುತ್ತದೆ. ಆಮ್ಲಜನಕದ ಪೂರೈಕೆ ಆಗದೇ ಹೋದರೆ ಆ ಅಂಗಾಂಗಗಳ ಕಸಿ ಮಾಡಲು ಸಾಧ್ಯವಾಗುವುದಿಲ್ಲ.

ಸರ್ಜರಿಗೆ ಎಷ್ಟು ಸಮಯ ಬೇಕಾಗುತ್ತೆ?
ಯಾವ ಅಂಗಾಂಗಗಳನ್ನು ತೆಗೆಯುತ್ತಿದ್ದಾರೆ ಅದರ ಅನುಸಾರ ಸಮಯ ಬೇಕಾಗಿರುತ್ತದೆ. ಸಾಮಾನ್ಯವಾಗಿ ಸರ್ಜರಿಗೆ 4-6 ಗಂಟೆ ಸಮಯ ಬೇಕಾಗಿರುತ್ತದೆ.
ದಾನಿಗಳ ಕುಟುಂಬ ಸರ್ಜರಿಗೆ ದುಡ್ಡ ನೀಡಬೇಕೆ?
ಇಲ್ಲ, ವ್ಯಕ್ತಿಯ ಅಂಗಾಂಗಗಳನ್ನು ದಾನ ಮಾಡುವಾಗ ಸರ್ಜರಿಗೆ ದುಡ್ಡು ನೀಡಬೇಕಾಗಿಲ್ಲ, ಅಲ್ಲದೆ ಮನೆಯವರಿಗೂ ದುಡ್ಡು ಸಿಗುವುದಿಲ್ಲ, ಎಲ್ಲಾ ಖರ್ಚು-ವೆಚ್ಚಗಳನ್ನು UW OTD ಭರಿಸುತ್ತದೆ.
ಅಂಗಾಂಗ ದಾನ ಮಾಡಿದರೆ ದೇಹದ ಆಕಾರ ಬದಲಾಯಿಸುವುದೇ?
ಕಣ್ಣುಗಳು, ಮೆದುಳು ಹೀಗೆ ಅಂಗಾಂಗಗಳನ್ನು ದಾನ ಮಾಡಿದ ಮೃತ ಶರೀರದ ಆಕಾರವೇನು ವಿಕಾರವಾಗುವುದಿಲ್ಲ. ಅವರ ಮುಖವನ್ನು ವಿರೂಪಗೊಳಿಸುವುದಿಲ್ಲ. ಅಂಗಾಂಗ ದಾನ ಸಾವಿನಲ್ಲೂ ಸಾರ್ಥಕತೆ ಕಾಣುವ ಪುಣ್ಯಕಾರ್ಯವಾಗಿದೆ.
(Kannada Copy of Boldsky Kannada)
31-12-25 10:57 pm
Bangalore Correspondent
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
01-01-26 09:43 am
Mangalore Correspondent
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
31-12-25 07:05 pm
Mangalore Correspondent
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm