ಬ್ರೇಕಿಂಗ್ ನ್ಯೂಸ್
26-06-21 01:29 pm Shreeraksha, BoldSky Kannada ಡಾಕ್ಟರ್ಸ್ ನೋಟ್
ಸೌಂದರ್ಯವರ್ಧಕಗಳ ಉತ್ಪಾದನೆಯಲ್ಲಿ ಹೂವುಗಳನ್ನು ಹೆಚ್ಚಾಗಿ ಬಳಸಲಾಗುತ್ತದೆ. ಹೂವುಗಳಲ್ಲಿ ವಿಟಮಿನ್ ಮತ್ತು ಉತ್ಕರ್ಷಣ ನಿರೋಧಕಗಳು ಅಧಿಕವಾಗಿರುವುದರಿಂದ ತ್ವಚೆಯನ್ನು ಬೆಳಗಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತದೆ ಎಂದು ಆಯುರ್ವೇದ ಹೇಳುತ್ತದೆ. ಅಷ್ಟೇ ಅಲ್ಲ, ಹೂವುಗಳು ನಮ್ಮ ಚರ್ಮವನ್ನು ಮೃದುಗೊಳಿಸುವುದರ ಜೊತೆಗೆ ಮೊಡವೆಗಳನ್ನು ಕಡಿಮೆ ಮಾಡಲು ಸಹಾಯ ಮಾಡಬಹುದು. ಆದ್ದರಿಂದ ನಿಮ್ಮ ಚರ್ಮದ ರಕ್ಷಣೆಯ ದಿನಚರಿಯಲ್ಲಿ ಬಳಸಬಹುದಾದ ಕೆಲವು ಹೂವುಗಳನ್ನು ಇಲ್ಲಿ ನಾವು ಹೇಳಲಿದ್ದೇವೆ.
ತ್ವಚೆಯ ರಕ್ಷಣೆಯಲ್ಲಿ ಬಳಸಬಹುದಾದ ಹೂವುಗಳ ಬಗ್ಗೆ ಈ ಕೆಳಗೆ ವಿವರಿಸಲಾಗಿದೆ:
ಕ್ಯಾಮೊಮೈಲ್:
ಕ್ಯಾಮೊಮೈಲ್ ಹೂವು ಉರಿಯೂತದ ಮತ್ತು ಜೀವವಿರೋಧಿ ಲಕ್ಷಣಗಳೊಂದಿಗೆ ವಿಶ್ರಾಂತಿ ಗುಣಲಕ್ಷಣಗಳನ್ನು ಹೊಂದಿದೆ. ಕ್ಯಾಮೊಮೈಲ್ ಹೂವುಗಳಲ್ಲಿರುವ ಈ ಗುಣಲಕ್ಷಣಗಳು ತ್ವಚೆಯನ್ನು ಶಾಂತಗೊಳಿಸಲು ಬಹಳ ಪರಿಣಾಮಕಾರಿ. ಇದನ್ನು ಬಳಸುವ ವಿಧಾನ ಇಲ್ಲಿದೆ.

ಮಲ್ಲಿಗೆ ಹೂ:
ಮಲ್ಲಿಗೆಯನ್ನು ಲೋಷನ್, ಸಾಬೂನು ಮತ್ತು ಫೇಸ್ ಕ್ರೀಮ್ಗಳಂತಹ ವಿವಿಧ ಸೌಂದರ್ಯವರ್ಧಕ ಉತ್ಪನ್ನಗಳಲ್ಲಿ ಬಳಸಲಾಗುತ್ತದೆ. ನಿಮ್ಮ ಚರ್ಮದ ದಿನಚರಿಯಲ್ಲಿ ಮಲ್ಲಿಗೆಯನ್ನು ಸೇರಿಸುವುದರಿಂದ ಹಾನಿಯಾದ ತ್ವಚೆಯನ್ನು ಸರಿಪಡಿಸಲು ಸಹಾಯ ಮಾಡುತ್ತದೆ. ಬಳಸುವ ವಿಧಾನ ಈ ಕೆಳಗಿದೆ.

ಚೆಂಡು ಹೂವು:
ಈ ಹೂವು ಚಳಿಗಾಲದಲ್ಲಿ ಲಭ್ಯವಿದ್ದು, ಇದು ಉರಿಯೂತದ ಪರಿಣಾಮಗಳನ್ನು ಹೊಂದಿದೆ. ಇದನ್ನು ನಿಯಮಿತವಾಗಿ ಬಳಸುವುದರಿಂದ ತ್ವಚೆಯನ್ನು ಕಾಂತಿಯುತಗೊಳಿಸಬಹುದು. ಅದಕ್ಕಾಗಿ ಹೀಗೆ ಮಾಡಿ.
ಚೆಂಡು ಹೂವಿನ ಎಲೆಗಳನ್ನು ಪುಡಿಮಾಡಿ, ಪೇಸ್ಟ್ ತಯಾರಿಸಿ
ಅದನ್ನು ನಿಮ್ಮ ಮುಖಕ್ಕೆ ಹಚ್ಚಿ 15 ನಿಮಿಷಗಳ ಕಾಲ ಬಿಡಿ
ನಂತರ ನಿಮ್ಮ ಮುಖವನ್ನು ಶುದ್ಧ ನೀರಿನಿಂದ ತೊಳೆಯಿರಿ

ಗುಲಾಬಿ:
ಗುಲಾಬಿಗಳು ನೈಸರ್ಗಿಕವಾಗಿ ನಿಮ್ಮ ಮುಖವನ್ನು ಹೈಡ್ರೇಟಿಂಗ್ ಮತ್ತು ತಂಪಾಗಿಸುತ್ತವೆ. ಗುಲಾಬಿ ನೀರು ಚರ್ಮದಲ್ಲಿನ ತೇವಾಂಶವನ್ನು ಲಾಕ್ ಮಾಡಲು ಮತ್ತು ರಂಧ್ರಗಳನ್ನು ಬಿಗಿಗೊಳಿಸಲು ಸಹಾಯ ಮಾಡುತ್ತದೆ.
ಈ ಫೇಸ್ ಪ್ಯಾಕ್ ಮಾಡಲು ಬೆಚ್ಚಗಿನ ಹಾಲು, ಜೇನುತುಪ್ಪ ಮತ್ತು ಗೋಧಿ ಹಿಟ್ಟಿನೊಂದಿಗೆ ಕೆಲವು ಚಮಚ ರೋಸ್ ವಾಟರ್ ಬೆರೆಸಿ, ಪೇಸ್ಟ್ ತಯಾರಿಸಿ, ಇದನ್ನು ಪ್ಯಾಕ್ ರೀತಿ ಹಚ್ಚಿಕೊಳ್ಳಿ. ಒಂದು ಗಂಟೆ ಬಿಟ್ಟು, ತೊಳೆಯಿರಿ.

ಕಮಲ:
ಪವಿತ್ರ ಕಮಲವು ಹೈಡ್ರೇಟಿಂಗ್ ಗುಣಗಳಿಗೆ ಹೆಸರುವಾಸಿಯಾಗಿದ್ದು, ಉತ್ತಮ ಜೀವಸತ್ವಗಳಿಂದ ಕೂಡಿದೆ. ಇದು ತ್ವಚೆಯ ವಯಸ್ಸಾಗುವಿಕೆಯ ವಿರೋಧಿ ಮತ್ತು ಹೊಳೆಯುವಂತಹ ಫಲಿತಾಂಶ ನೀಡುವುದು. ಕಮಲದಲ್ಲಿರುವ ವಿಟಮಿನ್ಗಳು ಮೊಡವೆಗಳನ್ನು ತೊಡೆದುಹಾಕಲು ಸಹಾಯ ಮಾಡುತ್ತದೆ. ಇದಕ್ಕಾಗಿ ಕಮಲದ ಎಲೆಗಳನ್ನು ಪುಡಿಮಾಡಿ ಒಂದು ಚಿಟಿಕೆ ಅರಿಶಿನ ಸೇರಿಸಿ, ದಪ್ಪ ಪೇಸ್ಟ್ ತಯಾರಿಸಲು ಕೆಲವು ಹನಿ ನೀರನ್ನು ಸೇರಿಸಿ. ನಿಮ್ಮ ಮುಖದ ಮೇಲಿನ ಮೊಡವೆಗಳನ್ನು ಕಡಿಮೆ ಮಾಡಲು ಅದರ ಮೇಲೆ ಈ ಪೇಸ್ಟ್ ಹಚ್ಚಿ. ತೊಳೆಯಿರಿ
(Kannada Copy of Boldsky Kannada)
21-03-26 08:29 pm
HK News Staffer
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
ಕುದುರೆಮುಖ ರಕ್ಷಿತಾರಣ್ಯದಲ್ಲಿ 25ಕ್ಕೂ ಹೆಚ್ಚು ಕಡೆ...
21-03-26 06:57 pm
ಪಾವಗಡ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕನ ಕಿರುಕ...
21-03-26 05:32 pm
ಕಾಮುಕ ಗುರೂಜಿ ಅಶೋಕ್ ಖಾರಟ್ ಜೊತೆ ಸಂಪರ್ಕ ಆರೋಪ ; ಮ...
21-03-26 01:22 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
21-03-26 08:23 pm
HK News Staffer
ಮೆಲ್ಕಾರ್ ಪೆಟ್ರೋಲ್ ಪಂಪ್ ನಲ್ಲಿ ಪಾನಮತ್ತ ಯುವಕನ ರಂ...
21-03-26 06:31 pm
ಯೂಟ್ಯೂಬ್ ನೋಡಿ ನಕಲಿ ಆನ್ಲೈನ್ ಟ್ರೇಡಿಂಗ್ ಆ್ಯಪ್ ಮ...
21-03-26 03:22 pm
ಉಳ್ಳಾಲದ ರೌಡಿಶೀಟರ್, ಕೋರ್ಟಿಗೆ ವಂಚಿಸಿ ತಲೆಮರೆಸಿಕೊ...
21-03-26 01:57 pm
ಪ್ರಯಾಣಿಕರಿಗೆ ದೊಡ್ಡ ಹೊಡೆತ ; ಮಂಗಳೂರು–ಸುಬ್ರಹ್ಮಣ...
21-03-26 11:56 am
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm