ಬ್ರೇಕಿಂಗ್ ನ್ಯೂಸ್
12-07-21 04:34 pm Shreeraksha, BoldSky Kannada ಡಾಕ್ಟರ್ಸ್ ನೋಟ್
ನಮ್ಮ ಹಿಂದೂ ಸಂಪ್ರದಾಯದಲ್ಲಿ ತುಳಸಿ ಗಿಡವನ್ನು ಬಹಳ ಪವಿತ್ರವೆಂದು ಪರಿಗಣಿಸಲಾಗಿದ್ದು, ಪ್ರತಿ ಮನೆಯಲ್ಲಿ ತುಳಸಿ ಗಿಡ ಇರಬೇಕು ಎಂದು ಹೇಳುತ್ತದೆ. ತುಳಸಿ ಎಲೆಗಳನ್ನು ಪ್ರತಿ ಪೂಜೆ ಅಥವಾ ಆಚರಣೆಗಳಲ್ಲಿ ಬಳಸಲಾಗುವುದು, ಅಷ್ಟು ದೈವಿಕ ಮಹತ್ವವಿದೆ ಈ ತುಳಸಿ ಗಿಡಕ್ಕೆ.
ಜಗತ್ತಿನ ಸೃಷ್ಠಿಕರ್ತನಾದ ವಿಷ್ಣುವಿಗೆ ತುಳಸಿ ತುಂಬಾ ಪ್ರಿಯವಾದ ಸಸ್ಯ. ತುಳಸಿ ಇಲ್ಲದೆ ಯಾವುದೇ ಧಾರ್ಮಿಕ ಆಚರಣೆಯೂ ಸಂಫೂರ್ಣವಾಗದು. ಧಾರ್ಮಿಕ ದೃಷ್ಟಿಕೋನದಿಂದ ಮಾತ್ರವಲ್ಲ, ಅದರ ಔಷಧೀಯ ಗುಣಗಳಿಂದಾಗಿ ಈ ಸಸ್ಯಕ್ಕೆ ವಿಶೇಷ ಸ್ಥಾನಮಾನ ಇದೆ. ಇಂತಹ ತುಳಸಿ ಎಲೆಗಳನ್ನು ಕೊಯ್ಯಲು ಕೆಲವೊಂದು ನಿಮಯಮಗಳಿವೆ. ಅವುಗಳಾವುವು ಇಲ್ಲಿ ನೋಡೋಣ.
ತುಳಸಿ ಗಿಡದ ಧಾರ್ಮಿಕ ಮಹತ್ವ:
ತುಳಸಿ ದಳವಿಲ್ಲದೆ ವಿಷ್ಣು ಮತ್ತು ಶ್ರೀ ಕೃಷ್ಣನ ಯಾವುದೇ ಪೂಜೆ ಪೂರ್ಣವೆಂದು ಪರಿಗಣಿಸಲಾಗುವುದಿಲ್ಲ. ಜೊತೆಗೆ ತುಳಸಿ ದಳವು ಹನುಮಂತನಿಗೂ ತುಂಬಾ ಪ್ರಿಯವಾಗಿದೆ. ಸಾಯುವ ವೇಳೆ ತುಳಸಿ ದಳದಿಂದ ಗಂಗಾಜಲ ನೀಡುವುದರಿಂದ ಅವರ ಆತ್ಮಕ್ಕೆ ಶಾಂತಿ ಮತ್ತು ಸ್ವರ್ಗ ಸಿಗುವುದು ಎಂದು ಪುರಾಣಗಳಲ್ಲಿ ಹೇಳಲಾಗಿದೆ. ತುಳಸಿ ಎಲೆಗಳು ಮತ್ತು ಗಂಗಾಜಲ ಈ ಎರಡೂ ವಿಷಯಗಳನ್ನು ಯಾವುದೇ ಸಂದರ್ಭದಲ್ಲೂ ಹಳೆಯ ಮತ್ತು ಅಶುದ್ಧವೆಂದು ಹೇಳುವುದಿಲ್ಲ. ತುಳಸಿಯನ್ನು ಪ್ರತಿದಿನ ಪೂಜಿಸುವ ಮನೆಗಳಿಗೆ ದುಷ್ಟ ಶಕ್ತಿಗಳು ಪ್ರವೇಶಿಸುವುದಿಲ್ಲ ಎಂದು ನಂಬಿಕೆಯಿದೆ. ಇದರೊಂದಿಗೆ ಮನೆಯ ಸಂತೋಷ ಮತ್ತು ಸಮೃದ್ಧಿಯೂ ಹೆಚ್ಚಾಗುವುದು.
ತುಳಸಿಯ ವೈಜ್ಞಾನಿಕ ಪ್ರಾಮುಖ್ಯತೆ:
ತುಳಸಿಯು ಪ್ರತಿಜೀವಕ ಗುಣಗಳನ್ನು ಹೊಂದಿದ್ದು, ಅದು ದೇಹಕ್ಕೆ ಸೋಂಕುಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ಈ ಸಸ್ಯವನ್ನು ಎಲ್ಲಿ ನೆಡಲಾಗುತ್ತದೆಯೋ, ಅದರ ಸುತ್ತಲಿನ ಗಾಳಿಯು ಶುದ್ಧವಾಗುತ್ತದೆ. ತುಳಸಿಯನ್ನು ನಿಯಮಿತವಾಗಿ ಸೇವಿಸುವುದರಿಂದ, ದೇಹದಲ್ಲಿ ಶಕ್ತಿ ಹೆಚ್ಚಾಗುವುದರ ಜೊತೆಗೆ ವ್ಯಕ್ತಿಯ ಆಯಸ್ಸು ವೃದ್ಧಿಸುವುದು. ಸಾಂಕ್ರಾಮಿಕ ರೋಗಗಳನ್ನು ಎದುರಿಸಲು ತುಳಸಿ ಬಹಳ ಪರಿಣಾಮಕಾರಿ ಪರಿಹಾರವಾಗಿದೆ.
ತುಳಸಿ ಎಲೆಗಳನ್ನು ಕೊಯ್ಯುವ ನಿಯಮಗಳು:
21-10-25 03:40 pm
HK News Desk
DK Shivakumar, R. Manjunath, Chief Minister S...
20-10-25 06:58 pm
Hassan Accident, Two Killed: ಹಾಸನಾಂಬ ದರ್ಶನ ಪಡ...
20-10-25 04:00 pm
ಕಲಬುರಗಿಯಲ್ಲಿ ಭೂಕಂಪನ ; ಮನೆಯಿಂದ ಹೊರಬಂದ ಜನರು, ನಿ...
20-10-25 02:56 pm
ಸೇಡಂನಲ್ಲಿ ಆರೆಸ್ಸೆಸ್ ಪಥಸಂಚಲನ ; ನೂರಾರು ಕಾರ್ಯಕರ್...
19-10-25 07:00 pm
21-10-25 03:11 pm
HK News Desk
INS Vikrant in Goa, PM Narendra Modi: ಗೋವಾದಲ್...
20-10-25 08:34 pm
300 Naxals, PM Narendra Modi: 75 ಗಂಟೆಯಲ್ಲಿ 30...
18-10-25 07:34 pm
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
21-10-25 07:32 pm
Mangalore Correspondent
ನಮ್ಮ ಸರ್ಕಾರ ಆರ್ಎಸ್ಎಸ್ ನಿಷೇಧ ಮಾಡಿಲ್ಲ, ಬಿಜೆಪಿ...
21-10-25 03:07 pm
ದಕ್ಷ ಅಧಿಕಾರಿಗಳಿಂದಾಗಿ ಕೊಲೆ, ಸುಲಿಗೆ ನಿಂತಿದೆ, ಕರ...
20-10-25 10:28 pm
Ashoka Janamana in Puttur, CM Siddaramaiah: ಪ...
20-10-25 07:25 pm
ಉಳ್ಳಾಲ ಟೀಮ್ ಹನುಮಾನ್ ತಂಡದಿಂದ ನವರಾತ್ರಿ ಯಕ್ಷವೇಷ...
19-10-25 10:32 pm
21-10-25 08:24 pm
Mangalore Correspondent
ಮನೆಮಂದಿ ಮಲಗಿದ್ದಾಗಲೇ ಅಪಾರ್ಟ್ಮೆಂಟಿನ ಮೂರು ಮನೆಗಳಿ...
21-10-25 05:12 pm
MSME Fraud, Mangalore Bank, SBI Mallikatte: ಸ...
20-10-25 10:51 pm
Rape Ullal, Mangalore Crime: ಅಪ್ರಾಪ್ತ ಬಾಲಕಿ ಮ...
20-10-25 12:25 pm
ಚಿನ್ನದಂಗಡಿಗೆ ತೆರಳಿ ಬಣ್ಣನೆಯ ಮಾತುಗಳಿಂದ ಮರುಳು ;...
19-10-25 11:09 pm