ಬ್ರೇಕಿಂಗ್ ನ್ಯೂಸ್
21-07-21 01:45 pm Reena TK, BoldSky Kannada ಡಾಕ್ಟರ್ಸ್ ನೋಟ್
ಕಿವಿಯಲ್ಲಿ ಫಂಗಸ್ ಆಗುವುದು ಇಯರ್ ಫಂಗಲ್ ಇನ್ಫೆಕ್ಷನ್ ಅನೇಕರನ್ನು ಕಾಡುವ ಕಿವಿಯ ಸಮಸ್ಯೆಯಾಗಿದೆ, ಇದನ್ನು ವೈದ್ಯಕೀಯ ಭಾಷೆಯಲ್ಲಿ otomycosis (ಒಟೊಮೈಕೋಸಿಸ್) ಎಂದು ಕರೆಯಲಾಗುವುದು.
ಕಿವಿಯ ಫಂಗಸ್ ಸೋಂಕು ಎಂದರೇನು? ಲಕ್ಷಣಗಳೇನು, ಯಾರಿಗೆ ಈ ಸಮಸ್ಯೆ ಹೆಚ್ಚಾಗಿ ಕಾಡುವುದು, ತಡೆಗಟ್ಟುವುದು ಹೇಗೆ? ಎಂಬ ಮಾಹಿತಿ ಇಲ್ಲಿದೆ ನೋಡಿ:
ಕಿವಿಯಲ್ಲಿ ಫಂಗಸ್ ಸಮಸ್ಯೆ ಉಂಟಾಗಿದೆ ಎಂದು ಸೂಚಿಸುವ ಲಕ್ಷಣಗಳು
* ಕಿವಿಯಲ್ಲಿ ಒಂಥರಾ ತುರಿಕೆ ಕಂಡು ಬರುವುದು. ತುಂಬಾ ಹೆಚ್ಚಾದರೆ ನೋವು ಕಂಡು ಬರುವುದು.
* ಕಿವಿಯ ಒಳಭಾಗದ ಸಿಪ್ಪೆ ಏಳುವುದು
* ಕಿವಿಯಲ್ಲಿ ಗುಗ್ಗೆ ತುಂಬಾ ಇರದಿದ್ದರೂ ಕಿವಿಯಲ್ಲಿ ತುಂಬಾ ತುರಿಕೆ, ಕಿರಿಕಿರಿ ಉಂಟಾಗುವುದು.
* ಊತ * ಕಿವಿ ಒಳಗ್ಗೆ ಕೆಂಪಾಗುವುದು
* ಕಿವಿ ಬಂದ್ ಆದಂತೆ ಅನಿಸುವುದು
* ಕೇಳುವುದಕ್ಕೆ ತೊಂದರೆ

ಯಾರಿಗೆ ಫಂಗಲ್ ಇಯರ್ ಇನ್ಫೆಕ್ಷನ್ ಸೋಂಕು ಬರುತ್ತದೆ?
ಉಷ್ಣವಲಯದಲ್ಲಿ ವಾಸಿಸುವವರಲ್ಲಿ ಈ ರೀತಿಯ ಸಮಸ್ಯೆ ಕಂಡು ಬರುತ್ತದೆ. ಅಲ್ಲದೆ ವಾಟರ್ ಸ್ಪೋರ್ಟ್ಸ್ನಲ್ಲಿ ಇರುವವರಿಗೆ, ಸ್ವಿಮ್ಮಿಂಗ್ ಮಾಡುವವರಿಗೆ ಈ ಸಮಸ್ಯೆ ಕಂಡು ಬರುವುದು.
ಫಂಗಲ್ ಇಯರ್ ಇನ್ಫೆಕ್ಷನ್ ಹೇಗೆ ಉಂಟಾಗುತ್ತದೆ?
ಕಿವಿಯಲ್ಲಿ ಗುಗ್ಗೆ ಬ್ಯಾಕ್ಟಿರಿಯಾಗಳಿಂದ ಕಿವಿಯನ್ನು ರಕ್ಷಣೆ ಮಾಡುತ್ತದೆ. ಗುಗ್ಗೆ ಕಮ್ಮಿಯಾದಾಗ ಬ್ಯಾಕ್ಟಿರಿಯಾಗಳು ಕಿವಿಯೊಳಗೆ ಹೋಗಿ ಈ ರೀತಿಯ ಸಮಸ್ಯೆ ಉಂಟಾಗುತ್ತದೆ.
* ಅಧಿಕ ಉಷ್ಣಾಂಷ ಇರುವ ಹಾಗೂ ತುಂಬಾ ಶೀತ ಇರುವ ಕಡೆ ವಾಸಿಸುವವರಿಗೆ ಈ ರೀತಿಯ ಸಮಸ್ಯೆ ಕಂಡು ಬರುವುದು.
* ರೋಗ ನಿರೋಧಕ ಶಕ್ತಿ ಕಡಿಮೆ ಇರುವವರಲ್ಲಿ ಅಥವಾ ಕಿವಿಯ ಸಮಸ್ಯೆ ಇರುವವರಲ್ಲಿ ಈ ಸಮಸ್ಯೆ ಕಂಡು ಬರುವುದು.
* ಗಂಭೀರ ಚರ್ಮ ಸಮಸ್ಯೆ ಇರುವವರಲ್ಲಿಯೂ ಈ ಸಮಸ್ಯೆ ಕಂಡು ಬರುವುದು.

ಯಾವಾಗ ವೈದ್ಯರನ್ನು ಕಾಣಬೇಕು?
ಕಿವಿಯಲ್ಲಿ ನೋವು, ತುರಿಕೆ ಅಥವಾ ಇತರ ಕಿರಿಕಿರಿ ಇದ್ದರೆ ವೈದ್ಯರನ್ನು ಕಾಣಬೇಕು. ವೈದ್ಯರು ಕಿವಿ, ಕಿವಿ ತಮಟೆ ಪರೀಕ್ಷಿಸಿ ಸೂಕ್ತ ಔಷಧಿ ಸೂಚಿಸಬಹುದು.
*ಕಿವಿಯನ್ನು ಸ್ವಚ್ಛ ಮಾಡಿ ಮಾತ್ರೆ ನೀಡಬಹುದು
*ಕೆಲವರಿಗೆ ಇಯರ್ ಡ್ರಾಪ್ ನೀಡಬಹುದು (ಕಿವಿ ಸಮಸ್ಯೆ ತುಂಬಾ ಇದ್ದರೆ ಮಾತ್ರ ಡ್ರಾಪ್ ನೀಡುತ್ತಾರೆ) ಹಾಗೂ ಈ ಸಮಸ್ಯೆ ತಡೆಗಟ್ಟಲು ಏನು ಮಾಡಬೇಕೆಂಬ ಸಲಹೆ ನೀಡುತ್ತಾರೆ.

ತಡೆಗಟ್ಟಲು ಏನು ಮಾಡಬೇಕು?
* ಸ್ವಿಮ್ಮಿಂಗ್ ಮಾಡುವಾಗ ಅಥವಾ ಸರ್ಫಿಂಗ್ ಮಾಡುವಾಗ ಕಿವಿಗೆ ನೀರು ನುಗ್ಗದಂತೆ ಎಚ್ಚರವಹಿಸಿ
* ಸ್ನಾನ ಮಾಡಿದ ಬಳಿಕ ಕಿವಿಯಲ್ಲಿರುವ ನೀರಿನಂಶ ಮೃದುವಾದ ಟವಲ್ನಿಂದ ತೆಗೆಯಿರಿ (ಬಡ್ಸ್ ಬಳಸಬೇಡಿ, ಬಳಸಿದರೆ ಸಮಸ್ಯೆ ಮತ್ತಷ್ಟು ಹೆಚ್ಚುವುದು)
* ಹತ್ತಿಯ ಉಂಡೆಗಳನ್ನು ಕಿವಿಗೆ ಇಡಬೇಡಿ (ಸ್ನಾನ ಮಾಡುವಾಗ ಮಾತ್ರ ಇಡಿ)
* ಕಿವಿಯನ್ನು ತುರಿಸುವುದು, ಉಜ್ಜುವುದು ಮಾಡಬೇಡಿ
* ಕಿವಿಗೆ ನೀರು ಹೋದರೆ acetic acid ಇಯರ್ ಡ್ರಾಪ್ ಬಳಸಿ.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 10:19 am
HK News Staffer
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
24-05-26 09:22 pm
Mangaluru Staffer
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
ಮಂಗಳೂರಿನ ನಾಲ್ಕು ಕಡೆ ಅದ್ದೂರಿ ಸಭಾಭವನ ; ಲ್ಯಾಂಡ್...
21-05-26 05:52 pm
25-05-26 09:27 am
HK News Staffer
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm
ಉಡುಪಿಯಲ್ಲಿ ನಿರ್ಮಾಣ ಹಂತದ ಬಾವಿ ಕುಸಿದು 25 ವರ್ಷದ...
23-05-26 11:54 am