ಬ್ರೇಕಿಂಗ್ ನ್ಯೂಸ್
21-07-21 01:45 pm Reena TK, BoldSky Kannada ಡಾಕ್ಟರ್ಸ್ ನೋಟ್
ಕಿವಿಯಲ್ಲಿ ಫಂಗಸ್ ಆಗುವುದು ಇಯರ್ ಫಂಗಲ್ ಇನ್ಫೆಕ್ಷನ್ ಅನೇಕರನ್ನು ಕಾಡುವ ಕಿವಿಯ ಸಮಸ್ಯೆಯಾಗಿದೆ, ಇದನ್ನು ವೈದ್ಯಕೀಯ ಭಾಷೆಯಲ್ಲಿ otomycosis (ಒಟೊಮೈಕೋಸಿಸ್) ಎಂದು ಕರೆಯಲಾಗುವುದು.
ಕಿವಿಯ ಫಂಗಸ್ ಸೋಂಕು ಎಂದರೇನು? ಲಕ್ಷಣಗಳೇನು, ಯಾರಿಗೆ ಈ ಸಮಸ್ಯೆ ಹೆಚ್ಚಾಗಿ ಕಾಡುವುದು, ತಡೆಗಟ್ಟುವುದು ಹೇಗೆ? ಎಂಬ ಮಾಹಿತಿ ಇಲ್ಲಿದೆ ನೋಡಿ:
ಕಿವಿಯಲ್ಲಿ ಫಂಗಸ್ ಸಮಸ್ಯೆ ಉಂಟಾಗಿದೆ ಎಂದು ಸೂಚಿಸುವ ಲಕ್ಷಣಗಳು
* ಕಿವಿಯಲ್ಲಿ ಒಂಥರಾ ತುರಿಕೆ ಕಂಡು ಬರುವುದು. ತುಂಬಾ ಹೆಚ್ಚಾದರೆ ನೋವು ಕಂಡು ಬರುವುದು.
* ಕಿವಿಯ ಒಳಭಾಗದ ಸಿಪ್ಪೆ ಏಳುವುದು
* ಕಿವಿಯಲ್ಲಿ ಗುಗ್ಗೆ ತುಂಬಾ ಇರದಿದ್ದರೂ ಕಿವಿಯಲ್ಲಿ ತುಂಬಾ ತುರಿಕೆ, ಕಿರಿಕಿರಿ ಉಂಟಾಗುವುದು.
* ಊತ * ಕಿವಿ ಒಳಗ್ಗೆ ಕೆಂಪಾಗುವುದು
* ಕಿವಿ ಬಂದ್ ಆದಂತೆ ಅನಿಸುವುದು
* ಕೇಳುವುದಕ್ಕೆ ತೊಂದರೆ

ಯಾರಿಗೆ ಫಂಗಲ್ ಇಯರ್ ಇನ್ಫೆಕ್ಷನ್ ಸೋಂಕು ಬರುತ್ತದೆ?
ಉಷ್ಣವಲಯದಲ್ಲಿ ವಾಸಿಸುವವರಲ್ಲಿ ಈ ರೀತಿಯ ಸಮಸ್ಯೆ ಕಂಡು ಬರುತ್ತದೆ. ಅಲ್ಲದೆ ವಾಟರ್ ಸ್ಪೋರ್ಟ್ಸ್ನಲ್ಲಿ ಇರುವವರಿಗೆ, ಸ್ವಿಮ್ಮಿಂಗ್ ಮಾಡುವವರಿಗೆ ಈ ಸಮಸ್ಯೆ ಕಂಡು ಬರುವುದು.
ಫಂಗಲ್ ಇಯರ್ ಇನ್ಫೆಕ್ಷನ್ ಹೇಗೆ ಉಂಟಾಗುತ್ತದೆ?
ಕಿವಿಯಲ್ಲಿ ಗುಗ್ಗೆ ಬ್ಯಾಕ್ಟಿರಿಯಾಗಳಿಂದ ಕಿವಿಯನ್ನು ರಕ್ಷಣೆ ಮಾಡುತ್ತದೆ. ಗುಗ್ಗೆ ಕಮ್ಮಿಯಾದಾಗ ಬ್ಯಾಕ್ಟಿರಿಯಾಗಳು ಕಿವಿಯೊಳಗೆ ಹೋಗಿ ಈ ರೀತಿಯ ಸಮಸ್ಯೆ ಉಂಟಾಗುತ್ತದೆ.
* ಅಧಿಕ ಉಷ್ಣಾಂಷ ಇರುವ ಹಾಗೂ ತುಂಬಾ ಶೀತ ಇರುವ ಕಡೆ ವಾಸಿಸುವವರಿಗೆ ಈ ರೀತಿಯ ಸಮಸ್ಯೆ ಕಂಡು ಬರುವುದು.
* ರೋಗ ನಿರೋಧಕ ಶಕ್ತಿ ಕಡಿಮೆ ಇರುವವರಲ್ಲಿ ಅಥವಾ ಕಿವಿಯ ಸಮಸ್ಯೆ ಇರುವವರಲ್ಲಿ ಈ ಸಮಸ್ಯೆ ಕಂಡು ಬರುವುದು.
* ಗಂಭೀರ ಚರ್ಮ ಸಮಸ್ಯೆ ಇರುವವರಲ್ಲಿಯೂ ಈ ಸಮಸ್ಯೆ ಕಂಡು ಬರುವುದು.

ಯಾವಾಗ ವೈದ್ಯರನ್ನು ಕಾಣಬೇಕು?
ಕಿವಿಯಲ್ಲಿ ನೋವು, ತುರಿಕೆ ಅಥವಾ ಇತರ ಕಿರಿಕಿರಿ ಇದ್ದರೆ ವೈದ್ಯರನ್ನು ಕಾಣಬೇಕು. ವೈದ್ಯರು ಕಿವಿ, ಕಿವಿ ತಮಟೆ ಪರೀಕ್ಷಿಸಿ ಸೂಕ್ತ ಔಷಧಿ ಸೂಚಿಸಬಹುದು.
*ಕಿವಿಯನ್ನು ಸ್ವಚ್ಛ ಮಾಡಿ ಮಾತ್ರೆ ನೀಡಬಹುದು
*ಕೆಲವರಿಗೆ ಇಯರ್ ಡ್ರಾಪ್ ನೀಡಬಹುದು (ಕಿವಿ ಸಮಸ್ಯೆ ತುಂಬಾ ಇದ್ದರೆ ಮಾತ್ರ ಡ್ರಾಪ್ ನೀಡುತ್ತಾರೆ) ಹಾಗೂ ಈ ಸಮಸ್ಯೆ ತಡೆಗಟ್ಟಲು ಏನು ಮಾಡಬೇಕೆಂಬ ಸಲಹೆ ನೀಡುತ್ತಾರೆ.

ತಡೆಗಟ್ಟಲು ಏನು ಮಾಡಬೇಕು?
* ಸ್ವಿಮ್ಮಿಂಗ್ ಮಾಡುವಾಗ ಅಥವಾ ಸರ್ಫಿಂಗ್ ಮಾಡುವಾಗ ಕಿವಿಗೆ ನೀರು ನುಗ್ಗದಂತೆ ಎಚ್ಚರವಹಿಸಿ
* ಸ್ನಾನ ಮಾಡಿದ ಬಳಿಕ ಕಿವಿಯಲ್ಲಿರುವ ನೀರಿನಂಶ ಮೃದುವಾದ ಟವಲ್ನಿಂದ ತೆಗೆಯಿರಿ (ಬಡ್ಸ್ ಬಳಸಬೇಡಿ, ಬಳಸಿದರೆ ಸಮಸ್ಯೆ ಮತ್ತಷ್ಟು ಹೆಚ್ಚುವುದು)
* ಹತ್ತಿಯ ಉಂಡೆಗಳನ್ನು ಕಿವಿಗೆ ಇಡಬೇಡಿ (ಸ್ನಾನ ಮಾಡುವಾಗ ಮಾತ್ರ ಇಡಿ)
* ಕಿವಿಯನ್ನು ತುರಿಸುವುದು, ಉಜ್ಜುವುದು ಮಾಡಬೇಡಿ
* ಕಿವಿಗೆ ನೀರು ಹೋದರೆ acetic acid ಇಯರ್ ಡ್ರಾಪ್ ಬಳಸಿ.
09-09-26 10:52 am
HK News Staffer
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
09-09-26 03:29 pm
HK News Staffer
ಮಂಗಳೂರಿನಲ್ಲಿ ಸಂಪುಟ ಸಭೆ ; ಪುತ್ತೂರಿನಲ್ಲಿ ಆಯುರ್ವ...
09-09-26 02:03 pm
ಮಂಗಳೂರು ರೈಲ್ವೇ ಆಡಳಿತಾತ್ಮಕ ವರ್ಗಾವಣೆ ಪ್ರಕ್ರಿಯೆ...
08-09-26 05:20 pm
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
09-09-26 12:16 pm
HK News Staffer
ಸೌದಿ ಅರೇಬಿಯಾದಲ್ಲಿ ಕುತ್ತಾರಿನ ಯುವಕ ದಿಢೀರ್ ಸಾವು...
08-09-26 09:19 pm
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm