ಬ್ರೇಕಿಂಗ್ ನ್ಯೂಸ್
24-07-21 12:04 pm Shreeraksha, BoldSky Kannada ಡಾಕ್ಟರ್ಸ್ ನೋಟ್
ಆರೋಗ್ಯಪೂರ್ಣ ಬದುಕಿಗೆ ಯೋಗ ಮುದ್ರೆಗಳನ್ನು ಅಭ್ಯಾಸ ಮಾಡುವುದು ಉತ್ತಮ. ಇವುಗಳು ನಮ್ಮ ಆರೋಗ್ಯವನ್ನು ಚೆನ್ನಾಗಿಡುವುದಲ್ಲದೇ, ನಮ್ಮ ಮನಸ್ಥಿತಿಯನ್ನು ಹತೋಟಿಯಲ್ಲಿಟ್ಟು, ನಕಾರಾತ್ಮಕ ಶಕ್ತಿಗಳಿಂದ ದೂರವಿರುವಂತೆ ಮಾಡುತ್ತವೆ. ಅಂತಹ ಮುದ್ರೆಗಳಲ್ಲಿ ಅಪಾನ ಮುದ್ರೆಯೂ ಒಂದು. ಈ ಯೋಗ ಮುದ್ರೆ ನಮ್ಮ ದೇಹದಿಂದ ವಿಷವನ್ನು ಹೊರಹಾಕುವ ಮುಖಾಂತರ ನಮ್ಮನ್ನು ಆರೋಗ್ಯವಾಗಿಡುತ್ತದೆ. ಈ ಕುರಿತ ಮತ್ತಷ್ಟು ಮಾಹಿತಿ ನಿಮಗಾಗಿ.
ಈ ಯೋಗ ಮುದ್ರೆಯ ಮಹತ್ವ:
ಅಪಾನ ಮುದ್ರೆ ಎಂಬುದು ಪವಿತ್ರವಾದ ಕೈ ಮುದ್ರೆ ಅಥವಾ ಲಾಕ್ ಆಗಿದ್ದು, ಇದು ದೇಹವನ್ನು ಹಾಗೂ ಮನಸ್ಸನ್ನು ಶುದ್ಧಿಕರಣ ಮಾಡುವ ಜವಾಬ್ದಾರಿಯನ್ನು ಹೊಂದಿದೆ. ಮನಸ್ಸು ಹಾಗೂ ದೇಹದಿಂದ ನಕಾರಾತ್ಮಕ ಶಕ್ತಿ ಅಥವಾ ಅಭ್ಯಾಸಗಳನ್ನು ದೂರಮಾಡಲು ಈ ಮುದ್ರೆ ಸಹಾಯ ಮಾಡುತ್ತದೆ. ಅದಕ್ಕಾಗಿ ದಿನಕ್ಕೆ ಒಮ್ಮೆಯಾದರೂ, ನೀವು ಧ್ಯಾನ ಮತ್ತು ಯೋಗದ ಮೂಲಕ ನಿರ್ವಿಶೀಕರಣ ಚಿಕಿತ್ಸೆಯಲ್ಲಿ ಭಾಗವಹಿಸಬೇಕು.

ಹೇಗೆ ಪ್ರಯೋಜನಕಾರಿ:
ನಿರ್ವಿಶೀಕರಣ ಮುದ್ರಾ ದೇಹವನ್ನು ಕಲ್ಮಶಗಳಿಂದ ದೂರವಿರಿಸಲು ಮತ್ತು ಕೆಟ್ಟ ಶಕ್ತಿಯನ್ನು ಹೋಗಲಾಡಿಸಲು ಮನಸ್ಸನ್ನು ಪ್ರೋತ್ಸಾಹಿಸುತ್ತದೆ. ನಿಮ್ಮ ಜೀವನದಿಂದ ನೀವು ತೆಗೆದುಹಾಕಲು ಬಯಸುವ ಆಲೋಚನೆಗಳು, ಭಾವನೆಗಳು ಅಥವಾ ಘಟನೆಗಳನ್ನು ದೂರ ಮಾಡಲು ಈ ಮುದ್ರೆಯು ನಿಮಗೆ ಸಹಾಯ ಮಾಡುತ್ತದೆ, ಜೊತೆಗೆ ನಿಮ್ಮನ್ನು ಪೇಚಾಟಕ್ಕೆ ಸಿಲುಕಿಸುವ ನಿಮ್ಮ ಕೆಲವೊಂದು ಹಾನಿಕಾರಕ ನಡವಳಿಕೆಗಳನ್ನು ಸಹ ಕಡಿಮೆ ಮಾಡುತ್ತದೆ. ಈ ಮುದ್ರಾವನ್ನು ಮೂತ್ರದ ಸಮಸ್ಯೆ, ಮಲಬದ್ಧತೆ, ಉಬ್ಬುವಿಕೆ, ಮೂಲವ್ಯಾಧಿ, ವಾಂತಿ ಮತ್ತು ಚಡಪಡಿಕೆಗೆ ಚಿಕಿತ್ಸೆ ನೀಡಲು ಬಳಸಬಹುದು ಎಂದು ಸಂಶೋಧನೆಯು ಸಾಬೀತುಪಡಿಸುತ್ತದೆ. ಇದು ಮುಟ್ಟಿನ ನೋವು ಮತ್ತು ರಕ್ತದೊತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದರ ಜೊತೆಯಲ್ಲಿ, ಪಿತ್ತಜನಕಾಂಗದ ಕಾರ್ಯಚಟುವಟಿಕೆಯನ್ನು ನಿಯಂತ್ರಿಸಲು ಈ ಮುದ್ರೆ ಸಹಾಯ ಮಾಡುತ್ತದೆ. ಈ ಅಪಾನ ಮುದ್ರಾ ಯಾವುದೇ ರೀತಿಯ ನಿರ್ವಿಶೀಕರಣ ಅಥವಾ ಶುದ್ಧೀಕರಣ ಪ್ರಕ್ರಿಯೆಯಲ್ಲಿ ಬಹಳ ಪರಿಣಾಮಕಾರಿಯಾಗಿದೆ. ಇದನ್ನು ಟಿವಿ ನೋಡುವಾಗ, ಪುಸ್ತಕ ಓದುವಾಗ ಅಥವಾ ಹಾಸಿಗೆಯ ಮೇಲೆ ಮಲಗಿರುವಾಗ ದಿನದ ಯಾವುದೇ ಸಮಯದಲ್ಲಿ ಅಭ್ಯಾಸ ಮಾಡಬಹುದು. ನಿಮ್ಮ ದೇಹದೊಳಗಿನ ಅಶುದ್ಧವಾಗಿರುವ ಎಲ್ಲವನ್ನೂ ತೆಗೆದುಹಾಕಲು ಸಾಕಷ್ಟು ವಿಶ್ರಾಂತಿ ಪಡೆಯುವುದು ಮತ್ತು ಸಾಕಷ್ಟು ನೀರು ಕುಡಿಯುವುದು ಬಹಳ ಮುಖ್ಯ.

ಅಪಾನ ಮುದ್ರೆ ಮಾಡುವ ವಿಧಾನ:
ಶಾಂತಿಯುತ ಸ್ಥಳವನ್ನು ಹುಡುಕಿ. ಸುರಕ್ಷಿತ ಮತ್ತು ಆಧಾರವಾಗಿರುವ ಸ್ಥಾನದಲ್ಲಿ, ಮಲಗು, ಕುಳಿತುಕೊಳ್ಳಿ ಅಥವಾ ನಿಂತುಕೊಳ್ಳಿ. ಉಂಗುರದ ಬೆರಳು ಮತ್ತು ಮಧ್ಯದ ಬೆರಳ ತುದಿಗಳನ್ನು ಹೆಬ್ಬೆರಳ ತುದಿಗೆ ಸಂಧಿಸಿದಾಗ ಅಪಾನ ಮುದ್ರೆಯಾಗಿ ರೂಪಗೊಳ್ಳುವುದು. ನಿಧಾನ, ಆಳವಾದ ಉಸಿರನ್ನು ತೆಗೆದುಕೊಳ್ಳುವಲ್ಲಿ ಗಮನಹರಿಸಿ.
(Kannada Copy of Boldsky Kannada)
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm