ಬ್ರೇಕಿಂಗ್ ನ್ಯೂಸ್
14-08-21 11:22 am Reena TK, Boldsky ಡಾಕ್ಟರ್ಸ್ ನೋಟ್
ಕೊರೊನಾ ವೈರಸ್ 3ನೇ ಆತಂಕ ಎದುರಾಗಿದೆ, ಇದೀಗ ಕರ್ನಾಟಕದಲ್ಲಿ ಕೊರೊನಾವೈರಸ್ನ ಮತ್ತೊಂದು ರೂಪಾಂತರ ಈಟ ವೈರಸ್ ಪತ್ತೆಯಾಗಿದೆ. ನಾಲ್ಕು ತಿಂಗಳ ಹಿಂದೆ ದುಬೈನಿಂದ ಮಂಗಳೂರಿಗೆ ಬಂದಿರುವ ವ್ಯಕ್ತಿಯಲ್ಲಿ ಪತ್ತೆಯಾಗಿದೆ. ಅವರಿಗೆ ಈಟ ವೈರಸ್ ತಗುಲಿರುವುದು ಆಗಸ್ಟ್ 5ಕ್ಕೆ ಖಚಿತವಾಗಿದೆ.
ಈಟ ವೈರಸ್ ಇತರ ರೂಪಾಂತರಗಳಿಗಿಂತಲೂ ಪರಿಣಾಮಕಾರಿಯೇ, ಲಸಿಕೆ ಇದರ ವಿರುದ್ಧ ಪರಿಣಾಮ ಬೀರುವುದೇ? ಈ ರೂಪಾಂತರ ಬೇಗನೆ ಹರಡುವುದೇ ಎಂಬೆಲ್ಲಾ ಮಾಹಿತಿ ತಿಳಿಯೋಣ:

ಭಾರತದಲ್ಲಿ ಈಟ ವೈರಸ್ ಪತ್ತೆಯಾಗಿರುವುದು ಇದೇ ಮೊದಲಲ್ಲ
ಗಮನಿಸಬೇಕಾದ ಒಂದು ವಿಷಯ ಏನೆಂದರೆ ಕೊರೊನಾ ರೂಪಾಂತರ ಈಟ ವೈರಸ್ ಪತ್ತೆಯಾಗಿರುವುದು ಇದೇ ಮೊದಲಲ್ಲ, 2020 ಏಪ್ರಿಲ್ನಲ್ಲೂ ಈ ವೈರಸ್ ಕಂಡು ಬಂದಿತ್ತು. ಬೆಂಗಳೂರಿನ ನಿಮಾನ್ಸ್ ಆಸ್ಪತ್ರೆಯ ವೈರಾಲಾಜಿ ಲ್ಯಾಬ್ ಈ ಕುರಿತು ವಿಶ್ವ ಆರೋಗ್ಯ ಸಂಸ್ಥೆಗೆ ವರದಿ ನೀಡಿತ್ತು. ಜುಲೈ, 2021ರಲ್ಲಿ ಭಾರತದಲ್ಲಿ ಮತ್ತೊಂದು ಈಟ ವೈರಸ್ ಕೇಸ್ ಪತ್ತೆಯಾಯ್ತು. ಮಿಜೋರಾಂನ 75 ಜನರ ಸ್ಯಾಂಪಲ್ ತೆಗೆದು ಪರೀಕ್ಷಿಸಿದಾಗ ಅಲ್ಲಿಯೂ ಈ ವೈರಸ್ ಪತ್ತೆಯಾಗಿತ್ತು.

ಮೊದಲಿಗೆ ಈ ವೈರಸ್ ಎಲ್ಲಿ ಪತ್ತೆಯಾಯ್ತು?
ಈಟ ರೂಪಾಂತರ ಅಥವಾ B.1.525 ರೂಪಾಂತರ ವೈರಸ್ ಡಿಸೆಂಬರ್ 2020ರಲ್ಲಿ ಯುಕೆ ಮತ್ತು ನೈಜೀರಿಯಾದಲ್ಲಿ ಕಂಡು ಬಂತು

ಈಟ ರೂಪಾಂತರ ಅಪಾಯಕಾರಿಯೇ?
ಈಟ ರೂಪಾಂತರ ಇತರ ರೂಪಾಂತರಗಳಂತೆಯೇ ಪರಿಣಾಮ ಬೀರುವುದು. ಈಟ ರೂಪಾತರ ಇತರ ರೂಪಾಂತರಗಳಾದ ಆಲ್ಫಾ, ಬೇಟಾ, ಗಾಮಾದಂತೆ N501Y ರೂಪಾಂತರ ಹರಡುವುದಿಲ್ಲ. ಅಲ್ಲದೆ ಇತರ ವೈರಸ್ಗಳಿಗಿಂತ ಬೇಗನೆ ಹರಡುವುದೋ ಇಲ್ಲ. ಈ ರೂಪಾಂತರ ವೈರಸ್ನ ಲಕ್ಷಣಗಳು ಇತರ ಕೊರೊನಾ ವೈರಸ್ನಂತೆಯೇ ಇರುವುದು. ಈಟ ವೈರಸ್ ಇತರ ವೈರಸ್ಗಳಂತೆಯೇ ಸ್ವಭಾವ ಲಕ್ಷಣಗಳನ್ನು ಹೊಂದಿದೆ, ಇತರ ರೂಪಾಂತರ ವೈರಸ್ ತಗುಲಿದಾಗ ಉಂಟಾಗುವ ಆರೋಗ್ಯ ಸಮಸ್ಯೆಗಳು ಈಟ ವೈರಸ್ ತಗುಲಿದಾಗಲೂ ಉಂಟಾಗುವುದು.

ರೂಪಾಂತರಗಳ ವಿರುದ್ಧ ಲಸಿಕೆ ಪರಿಣಾಮಕಾರಿಯೇ?
ಲಸಿಕೆ ಆಲ್ಫಾ, ಬೇಟಾ, ಗಾಮ, ಡೆಲ್ಟಾ, ಈಟ ರೂಪಾಂತರ ವಿರುದ್ಧ ಪರಿಣಾಮಕಾರಿಯಾಗಿದೆ. ಎರಡು ಡೋಸ್ ಲಸಿಕೆ ಪಡೆದವರು ಈ ರೂಪಾಂತರ ವೈರಸ್ ವಿರುದ್ಧ ಹೆಚ್ಚಿನ ರೋಗ ನಿರೋಧಕ ಶಕ್ತಿ ಹೊಂದಿರುತ್ತಾರೆ.
(Kannada Copy of Boldsky Kannada)
09-09-26 10:52 am
HK News Staffer
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
09-09-26 02:03 pm
HK News Staffer
ಮಂಗಳೂರು ರೈಲ್ವೇ ಆಡಳಿತಾತ್ಮಕ ವರ್ಗಾವಣೆ ಪ್ರಕ್ರಿಯೆ...
08-09-26 05:20 pm
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
09-09-26 12:16 pm
HK News Staffer
ಸೌದಿ ಅರೇಬಿಯಾದಲ್ಲಿ ಕುತ್ತಾರಿನ ಯುವಕ ದಿಢೀರ್ ಸಾವು...
08-09-26 09:19 pm
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm