ಬ್ರೇಕಿಂಗ್ ನ್ಯೂಸ್
14-08-21 11:22 am Reena TK, Boldsky ಡಾಕ್ಟರ್ಸ್ ನೋಟ್
ಕೊರೊನಾ ವೈರಸ್ 3ನೇ ಆತಂಕ ಎದುರಾಗಿದೆ, ಇದೀಗ ಕರ್ನಾಟಕದಲ್ಲಿ ಕೊರೊನಾವೈರಸ್ನ ಮತ್ತೊಂದು ರೂಪಾಂತರ ಈಟ ವೈರಸ್ ಪತ್ತೆಯಾಗಿದೆ. ನಾಲ್ಕು ತಿಂಗಳ ಹಿಂದೆ ದುಬೈನಿಂದ ಮಂಗಳೂರಿಗೆ ಬಂದಿರುವ ವ್ಯಕ್ತಿಯಲ್ಲಿ ಪತ್ತೆಯಾಗಿದೆ. ಅವರಿಗೆ ಈಟ ವೈರಸ್ ತಗುಲಿರುವುದು ಆಗಸ್ಟ್ 5ಕ್ಕೆ ಖಚಿತವಾಗಿದೆ.
ಈಟ ವೈರಸ್ ಇತರ ರೂಪಾಂತರಗಳಿಗಿಂತಲೂ ಪರಿಣಾಮಕಾರಿಯೇ, ಲಸಿಕೆ ಇದರ ವಿರುದ್ಧ ಪರಿಣಾಮ ಬೀರುವುದೇ? ಈ ರೂಪಾಂತರ ಬೇಗನೆ ಹರಡುವುದೇ ಎಂಬೆಲ್ಲಾ ಮಾಹಿತಿ ತಿಳಿಯೋಣ:
ಭಾರತದಲ್ಲಿ ಈಟ ವೈರಸ್ ಪತ್ತೆಯಾಗಿರುವುದು ಇದೇ ಮೊದಲಲ್ಲ
ಗಮನಿಸಬೇಕಾದ ಒಂದು ವಿಷಯ ಏನೆಂದರೆ ಕೊರೊನಾ ರೂಪಾಂತರ ಈಟ ವೈರಸ್ ಪತ್ತೆಯಾಗಿರುವುದು ಇದೇ ಮೊದಲಲ್ಲ, 2020 ಏಪ್ರಿಲ್ನಲ್ಲೂ ಈ ವೈರಸ್ ಕಂಡು ಬಂದಿತ್ತು. ಬೆಂಗಳೂರಿನ ನಿಮಾನ್ಸ್ ಆಸ್ಪತ್ರೆಯ ವೈರಾಲಾಜಿ ಲ್ಯಾಬ್ ಈ ಕುರಿತು ವಿಶ್ವ ಆರೋಗ್ಯ ಸಂಸ್ಥೆಗೆ ವರದಿ ನೀಡಿತ್ತು. ಜುಲೈ, 2021ರಲ್ಲಿ ಭಾರತದಲ್ಲಿ ಮತ್ತೊಂದು ಈಟ ವೈರಸ್ ಕೇಸ್ ಪತ್ತೆಯಾಯ್ತು. ಮಿಜೋರಾಂನ 75 ಜನರ ಸ್ಯಾಂಪಲ್ ತೆಗೆದು ಪರೀಕ್ಷಿಸಿದಾಗ ಅಲ್ಲಿಯೂ ಈ ವೈರಸ್ ಪತ್ತೆಯಾಗಿತ್ತು.
ಮೊದಲಿಗೆ ಈ ವೈರಸ್ ಎಲ್ಲಿ ಪತ್ತೆಯಾಯ್ತು?
ಈಟ ರೂಪಾಂತರ ಅಥವಾ B.1.525 ರೂಪಾಂತರ ವೈರಸ್ ಡಿಸೆಂಬರ್ 2020ರಲ್ಲಿ ಯುಕೆ ಮತ್ತು ನೈಜೀರಿಯಾದಲ್ಲಿ ಕಂಡು ಬಂತು
ಈಟ ರೂಪಾಂತರ ಅಪಾಯಕಾರಿಯೇ?
ಈಟ ರೂಪಾಂತರ ಇತರ ರೂಪಾಂತರಗಳಂತೆಯೇ ಪರಿಣಾಮ ಬೀರುವುದು. ಈಟ ರೂಪಾತರ ಇತರ ರೂಪಾಂತರಗಳಾದ ಆಲ್ಫಾ, ಬೇಟಾ, ಗಾಮಾದಂತೆ N501Y ರೂಪಾಂತರ ಹರಡುವುದಿಲ್ಲ. ಅಲ್ಲದೆ ಇತರ ವೈರಸ್ಗಳಿಗಿಂತ ಬೇಗನೆ ಹರಡುವುದೋ ಇಲ್ಲ. ಈ ರೂಪಾಂತರ ವೈರಸ್ನ ಲಕ್ಷಣಗಳು ಇತರ ಕೊರೊನಾ ವೈರಸ್ನಂತೆಯೇ ಇರುವುದು. ಈಟ ವೈರಸ್ ಇತರ ವೈರಸ್ಗಳಂತೆಯೇ ಸ್ವಭಾವ ಲಕ್ಷಣಗಳನ್ನು ಹೊಂದಿದೆ, ಇತರ ರೂಪಾಂತರ ವೈರಸ್ ತಗುಲಿದಾಗ ಉಂಟಾಗುವ ಆರೋಗ್ಯ ಸಮಸ್ಯೆಗಳು ಈಟ ವೈರಸ್ ತಗುಲಿದಾಗಲೂ ಉಂಟಾಗುವುದು.
ರೂಪಾಂತರಗಳ ವಿರುದ್ಧ ಲಸಿಕೆ ಪರಿಣಾಮಕಾರಿಯೇ?
ಲಸಿಕೆ ಆಲ್ಫಾ, ಬೇಟಾ, ಗಾಮ, ಡೆಲ್ಟಾ, ಈಟ ರೂಪಾಂತರ ವಿರುದ್ಧ ಪರಿಣಾಮಕಾರಿಯಾಗಿದೆ. ಎರಡು ಡೋಸ್ ಲಸಿಕೆ ಪಡೆದವರು ಈ ರೂಪಾಂತರ ವೈರಸ್ ವಿರುದ್ಧ ಹೆಚ್ಚಿನ ರೋಗ ನಿರೋಧಕ ಶಕ್ತಿ ಹೊಂದಿರುತ್ತಾರೆ.
(Kannada Copy of Boldsky Kannada)
15-04-25 12:51 pm
HK News Desk
Hubballi encounter, PSI Annapurna: ಹುಬ್ಬಳ್ಳಿ...
14-04-25 09:48 pm
Bangalore Suicide: ಅಪಾರ್ಟ್ಮೆಂಟ್ನ ನಾಲ್ಕನೇ ಮಹ...
14-04-25 07:51 pm
Kannada comedy actor Bank Janardhan, Death: ಕ...
14-04-25 03:09 pm
SIT, Probe, Dysp Kanakalakshmi: ಸಿಐಡಿ ಡಿವೈಎಸ್...
14-04-25 02:06 pm
14-04-25 11:25 pm
HK News Desk
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
ಕುರಾನ್ ಪ್ರತಿ, ಪೆನ್- ಪೇಪರ್ ಪಡೆದ ತಹಾವ್ವುರ್ ರಾಣಾ...
13-04-25 06:15 pm
Waqf clashes: ವಕ್ಫ್ ವಿರುದ್ಧ ಬೀದಿಗಿಳಿದ ಜನರು ;...
12-04-25 09:01 pm
Indian Mujahideen, Yasin Bhatkal: ಹೈದರಾಬಾದ್ ಬ...
10-04-25 09:10 pm
14-04-25 09:20 pm
Mangalore Correspondent
Drowning Ullal, Mangalore: ಉಳ್ಳಾಲದಲ್ಲಿ ಸಮುದ್ರ...
13-04-25 05:20 pm
ಮಂಗಳೂರಿಗೆ ಮತ್ತೊಂದು ವಂದೇ ಭಾರತ್ ರೈಲು ; ಪ್ರತ್ಯೇಕ...
13-04-25 01:27 pm
Siddaramaiah, caste census, Somanna: ಜಾತಿಗಣತಿ...
12-04-25 10:13 pm
Mangalore Kambala, Dk Shivakumar: ಮುಂದಿನ ವರ್ಷ...
12-04-25 09:43 pm
12-04-25 10:52 pm
Mangalore Correspondent
ಸರ್ಕಾರಿ ಅಧಿಕಾರಿ ಸೋಗಿನಲ್ಲಿ ನಕಲಿ ಕೋರ್ಟ್ ಆದೇಶ ಸೃ...
12-04-25 01:53 pm
Cyber Command Centre, Bangalore: ದೇಶದ ಮೊದಲ ಸೈ...
11-04-25 04:38 pm
Davanagere Murder, Suicide, Crime: ಪ್ರೀತಿಸಿ ಮ...
11-04-25 01:52 pm
Mangalore Auto Driver, Kunjathbail, Body, Cri...
11-04-25 11:42 am