ಬ್ರೇಕಿಂಗ್ ನ್ಯೂಸ್
28-08-21 05:36 pm Reena TK, Boldsky ಡಾಕ್ಟರ್ಸ್ ನೋಟ್
ಕೋವಿಡ್ 19ನಿಂದ ಚೇತರಿಸಿದವರಲ್ಲಿ ಬಹುತೇಕ ಜನರು ಇತರ ಆರೋಗ್ಯ ಸಂಬಂಧಿ ಸಮಸ್ಯೆ ಕಾಡುತ್ತಿರುವುದಾಗಿ ಹೇಳುತ್ತಿದ್ದಾರೆ. ಕೆಲವರಿಗೆ ಕೊರೊನಾ ಬಂದು ಹೋಗಿ ಹಲವು ತಿಂಗಳಾದರೂ ಎರಡು ಹೆಜ್ಜೆ ಇಡುವಷ್ಟರಲ್ಲಿ ತುಂಬಾ ಸುಸ್ತು ಆಗುತ್ತಿದೆ ಎಂದು ಹೇಳುತ್ತಿದ್ದಾರೆ.
ಕೋವಿಡ್ 19ನ ಗಂಭೀರ ರೋಗ ಲಕ್ಷಣಗಳು ಕಾಣಿಸಿಕೊಂಡು ಚೇತರಿಸಿಕೊಂಡವರಲ್ಲಿ ಈ ಲಕ್ಷಣಗಳು ಹೆಚ್ಚು ಕಂಡು ಬರುತ್ತಿವೆ, ಹೆಚ್ಚಿನ ಹಲ್ಲಿಗೆ ಸಂಬಂಧಿಸಿದ ಸಮಸ್ಯೆಗಳಿವೆ ಎಂದು ಹೇಳುತ್ತಿದ್ದಾರೆ. ತಜ್ಞರು ಕೋವಿಡ್ 19ನಿಂದ ಚೇತರಿಸಿದವರು ಹಲ್ಲುಗಳ ಶುಚಿತ್ವ ಹಾಗೂ ಆರೈಕೆ ಕಡೆ ಹೆಚ್ಚಿನ ಗಮನ ನೀಡಬೇಕೆಂದು ಹೇಳುತ್ತಿದ್ದಾರೆ.

ಬ್ಲ್ಯಾಕ್ ಫಂಗಸ್ ಅಪಾಯ
ಕೋವಿಡ್ 19ನಿಂದ ಚೇತರಿಸಿಕೊಂಡವರಿಗೆ ಬ್ಲ್ಯಾಕ್ ಫಂಗಸ್ ಅಪಾಯ ಹೆಚ್ಚು. ಆದ್ದರಿಂದ ಬಾಯಲ್ಲಿ ಹುಣ್ಣು, ದವಡೆಯಲ್ಲಿ ಊತ, ಹುಣ್ಣು ಮುಂತಾದ ಸಮಸ್ಯೆಯಿದ್ದರೆ ನಿರ್ಲಕ್ಷ್ಯ ಮಾಡಬಾರದು. ಇವುಗಳನ್ನು ತಿಂಗಳವರೆಗೆ ನಿರ್ಲಕ್ಷ್ಯ ಮಾಡಿದರೆ ಅದು ಕ್ಯಾನ್ಸರ್ ಆಗಿ ಬದಲಾಗಬಹುದು. ಅಲ್ಲದೆ ಬ್ಲ್ಯಾಕ್ ಸಮಸ್ಯೆಯೂ ಆಗಿರಬಹುದು, ಏನೇ ಸಮಸ್ಯೆ ಆಗಿರಲಿ ಆರಂಭಿಕ ಹಂತದಲ್ಲಿ ಆದರೆ ಗುಣ ಪಡಿಸಲು ಸುಲಭ. ಆದ್ದರಿಂದ ಕೋವಿಡ್ 19 ಬಳಿಕ ಬಾಯಲ್ಲಿ ಹುಣ್ಣು, ಹಲ್ಲುಗಳಲ್ಲಿ ನೋವು ಮುಂತಾದ ಸಮಸ್ಯೆ ಇದ್ದರೆ ಕೂಡಲೇ ವೈದ್ಯರಿಗೆ ತೋರಿಸಿ.

ಹಲ್ಲುಗಳು ಹೋಗಬಹುದು
ಕೆಲವರಿಗೆ ಕೋವಿಡ್ 19 ಬಳಿಕ ದವಡೆಯಲ್ಲಿ ರಕ್ತಸ್ರಾವ, ಹಲ್ಲುಗಳಲ್ಲಿ ನೋವು ಕಂಡು ಬಂದಿರುವುದರಿಂದ ಹಲ್ಲುಗಳನ್ನು ತೆಗೆಯಬೇಕಾಗಿದೆ. ಆದ್ದರಿಂದ ಕೋವಿಡ್ನಿಂದ ಚೇರಿಸಿದವರು ಹಲ್ಲುಗಳ ಆರೈಕೆ ಕಡೆ ತುಂಬಾನೇ ಗಮನ ನೀಡಬೇಕು.

ಹಲ್ಲುಗಳ ಆರೈಕೆ ಹೀಗಿರಲಿ
ಮಲಗುವ ಮುನ್ನ ಹಲ್ಲುಜ್ಜಬೇಕು, ನಂತರ ಬಾಯಿಯನ್ನು ಚೆನ್ನಾಗಿ ಮುಕ್ಕಳಿಸಬೇಉ. ಸೇ. 1ರಷ್ಟು ಪೋವಿಡೋನ್ ಅಯೋಡಿಯನ್ ಮೌತ್ವಾಶ್ ಅನ್ನು ದಿನದಲ್ಲಿ ಬಾರಿ ಬಾಯಿಗೆ ಹಾಕಿ ಬಾಯಿ ಮುಕ್ಕಳಿಸುವುದು ಅವಶ್ಯಕವಾಗಿದೆ.

ಮಧುಮೇಹಿಗಳು ಹಲ್ಲುಗಳ ಆರೈಕೆಗೆ ತುಂಬಾನೇ ಗಮನ ನೀಡಬೇಕು
ಮಧುಮೇಹಿಗಳಿಗೆ ಬೇಗನೆ ಹಲ್ಲುಗಳ ಸಮಸ್ಯೆ ಕಾಡುವುದು. ಆದ್ದರಿಂದ ಹಲ್ಲುಗಳ ಆರೈಕೆ ಕಡೆ ತುಂಬಾನೇ ಗಮನ ನೀಡಿ, ಜೊತೆಗೆ ನಿಯಮಿತವಾಗಿ ದಂತ ವೈದ್ಯರನ್ನು ಕಾಣಿ. ಹಲ್ಲುಗಳ ಬಣ್ಣ ಬದಲಾವಣೆ, ದವಡೆಯಲ್ಲಿ ನೋವು, ಹಲ್ಲು ನೋವು ಇದ್ದರೆ ತುಂಬಾ ದಿನ ಕಾಯಬೇಡಿ, ಕೂಡಲೇ ವೈದ್ಯರಿಗೆ ತೋರಿಸಿ, ಚಿಕಿತ್ಸೆ ಪಡೆಯಿರಿ. ಇದರಿಂದಾಗಿ ಬ್ಲ್ಯಾಕ್ ಫಂಗಸ್ ತಡೆಗಟ್ಟಬಹುದು, ಜೊತೆಗೆ ಹಲ್ಲುಗಳ ಆರೈಕೆ ಮಾಡಬಹುದು.
21-03-26 08:29 pm
HK News Staffer
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
ಕುದುರೆಮುಖ ರಕ್ಷಿತಾರಣ್ಯದಲ್ಲಿ 25ಕ್ಕೂ ಹೆಚ್ಚು ಕಡೆ...
21-03-26 06:57 pm
ಪಾವಗಡ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕನ ಕಿರುಕ...
21-03-26 05:32 pm
ಕಾಮುಕ ಗುರೂಜಿ ಅಶೋಕ್ ಖಾರಟ್ ಜೊತೆ ಸಂಪರ್ಕ ಆರೋಪ ; ಮ...
21-03-26 01:22 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
21-03-26 08:23 pm
HK News Staffer
ಮೆಲ್ಕಾರ್ ಪೆಟ್ರೋಲ್ ಪಂಪ್ ನಲ್ಲಿ ಪಾನಮತ್ತ ಯುವಕನ ರಂ...
21-03-26 06:31 pm
ಯೂಟ್ಯೂಬ್ ನೋಡಿ ನಕಲಿ ಆನ್ಲೈನ್ ಟ್ರೇಡಿಂಗ್ ಆ್ಯಪ್ ಮ...
21-03-26 03:22 pm
ಉಳ್ಳಾಲದ ರೌಡಿಶೀಟರ್, ಕೋರ್ಟಿಗೆ ವಂಚಿಸಿ ತಲೆಮರೆಸಿಕೊ...
21-03-26 01:57 pm
ಪ್ರಯಾಣಿಕರಿಗೆ ದೊಡ್ಡ ಹೊಡೆತ ; ಮಂಗಳೂರು–ಸುಬ್ರಹ್ಮಣ...
21-03-26 11:56 am
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm