ಬ್ರೇಕಿಂಗ್ ನ್ಯೂಸ್
28-08-21 05:36 pm Reena TK, Boldsky ಡಾಕ್ಟರ್ಸ್ ನೋಟ್
ಕೋವಿಡ್ 19ನಿಂದ ಚೇತರಿಸಿದವರಲ್ಲಿ ಬಹುತೇಕ ಜನರು ಇತರ ಆರೋಗ್ಯ ಸಂಬಂಧಿ ಸಮಸ್ಯೆ ಕಾಡುತ್ತಿರುವುದಾಗಿ ಹೇಳುತ್ತಿದ್ದಾರೆ. ಕೆಲವರಿಗೆ ಕೊರೊನಾ ಬಂದು ಹೋಗಿ ಹಲವು ತಿಂಗಳಾದರೂ ಎರಡು ಹೆಜ್ಜೆ ಇಡುವಷ್ಟರಲ್ಲಿ ತುಂಬಾ ಸುಸ್ತು ಆಗುತ್ತಿದೆ ಎಂದು ಹೇಳುತ್ತಿದ್ದಾರೆ.
ಕೋವಿಡ್ 19ನ ಗಂಭೀರ ರೋಗ ಲಕ್ಷಣಗಳು ಕಾಣಿಸಿಕೊಂಡು ಚೇತರಿಸಿಕೊಂಡವರಲ್ಲಿ ಈ ಲಕ್ಷಣಗಳು ಹೆಚ್ಚು ಕಂಡು ಬರುತ್ತಿವೆ, ಹೆಚ್ಚಿನ ಹಲ್ಲಿಗೆ ಸಂಬಂಧಿಸಿದ ಸಮಸ್ಯೆಗಳಿವೆ ಎಂದು ಹೇಳುತ್ತಿದ್ದಾರೆ. ತಜ್ಞರು ಕೋವಿಡ್ 19ನಿಂದ ಚೇತರಿಸಿದವರು ಹಲ್ಲುಗಳ ಶುಚಿತ್ವ ಹಾಗೂ ಆರೈಕೆ ಕಡೆ ಹೆಚ್ಚಿನ ಗಮನ ನೀಡಬೇಕೆಂದು ಹೇಳುತ್ತಿದ್ದಾರೆ.
ಬ್ಲ್ಯಾಕ್ ಫಂಗಸ್ ಅಪಾಯ
ಕೋವಿಡ್ 19ನಿಂದ ಚೇತರಿಸಿಕೊಂಡವರಿಗೆ ಬ್ಲ್ಯಾಕ್ ಫಂಗಸ್ ಅಪಾಯ ಹೆಚ್ಚು. ಆದ್ದರಿಂದ ಬಾಯಲ್ಲಿ ಹುಣ್ಣು, ದವಡೆಯಲ್ಲಿ ಊತ, ಹುಣ್ಣು ಮುಂತಾದ ಸಮಸ್ಯೆಯಿದ್ದರೆ ನಿರ್ಲಕ್ಷ್ಯ ಮಾಡಬಾರದು. ಇವುಗಳನ್ನು ತಿಂಗಳವರೆಗೆ ನಿರ್ಲಕ್ಷ್ಯ ಮಾಡಿದರೆ ಅದು ಕ್ಯಾನ್ಸರ್ ಆಗಿ ಬದಲಾಗಬಹುದು. ಅಲ್ಲದೆ ಬ್ಲ್ಯಾಕ್ ಸಮಸ್ಯೆಯೂ ಆಗಿರಬಹುದು, ಏನೇ ಸಮಸ್ಯೆ ಆಗಿರಲಿ ಆರಂಭಿಕ ಹಂತದಲ್ಲಿ ಆದರೆ ಗುಣ ಪಡಿಸಲು ಸುಲಭ. ಆದ್ದರಿಂದ ಕೋವಿಡ್ 19 ಬಳಿಕ ಬಾಯಲ್ಲಿ ಹುಣ್ಣು, ಹಲ್ಲುಗಳಲ್ಲಿ ನೋವು ಮುಂತಾದ ಸಮಸ್ಯೆ ಇದ್ದರೆ ಕೂಡಲೇ ವೈದ್ಯರಿಗೆ ತೋರಿಸಿ.
ಹಲ್ಲುಗಳು ಹೋಗಬಹುದು
ಕೆಲವರಿಗೆ ಕೋವಿಡ್ 19 ಬಳಿಕ ದವಡೆಯಲ್ಲಿ ರಕ್ತಸ್ರಾವ, ಹಲ್ಲುಗಳಲ್ಲಿ ನೋವು ಕಂಡು ಬಂದಿರುವುದರಿಂದ ಹಲ್ಲುಗಳನ್ನು ತೆಗೆಯಬೇಕಾಗಿದೆ. ಆದ್ದರಿಂದ ಕೋವಿಡ್ನಿಂದ ಚೇರಿಸಿದವರು ಹಲ್ಲುಗಳ ಆರೈಕೆ ಕಡೆ ತುಂಬಾನೇ ಗಮನ ನೀಡಬೇಕು.
ಹಲ್ಲುಗಳ ಆರೈಕೆ ಹೀಗಿರಲಿ
ಮಲಗುವ ಮುನ್ನ ಹಲ್ಲುಜ್ಜಬೇಕು, ನಂತರ ಬಾಯಿಯನ್ನು ಚೆನ್ನಾಗಿ ಮುಕ್ಕಳಿಸಬೇಉ. ಸೇ. 1ರಷ್ಟು ಪೋವಿಡೋನ್ ಅಯೋಡಿಯನ್ ಮೌತ್ವಾಶ್ ಅನ್ನು ದಿನದಲ್ಲಿ ಬಾರಿ ಬಾಯಿಗೆ ಹಾಕಿ ಬಾಯಿ ಮುಕ್ಕಳಿಸುವುದು ಅವಶ್ಯಕವಾಗಿದೆ.
ಮಧುಮೇಹಿಗಳು ಹಲ್ಲುಗಳ ಆರೈಕೆಗೆ ತುಂಬಾನೇ ಗಮನ ನೀಡಬೇಕು
ಮಧುಮೇಹಿಗಳಿಗೆ ಬೇಗನೆ ಹಲ್ಲುಗಳ ಸಮಸ್ಯೆ ಕಾಡುವುದು. ಆದ್ದರಿಂದ ಹಲ್ಲುಗಳ ಆರೈಕೆ ಕಡೆ ತುಂಬಾನೇ ಗಮನ ನೀಡಿ, ಜೊತೆಗೆ ನಿಯಮಿತವಾಗಿ ದಂತ ವೈದ್ಯರನ್ನು ಕಾಣಿ. ಹಲ್ಲುಗಳ ಬಣ್ಣ ಬದಲಾವಣೆ, ದವಡೆಯಲ್ಲಿ ನೋವು, ಹಲ್ಲು ನೋವು ಇದ್ದರೆ ತುಂಬಾ ದಿನ ಕಾಯಬೇಡಿ, ಕೂಡಲೇ ವೈದ್ಯರಿಗೆ ತೋರಿಸಿ, ಚಿಕಿತ್ಸೆ ಪಡೆಯಿರಿ. ಇದರಿಂದಾಗಿ ಬ್ಲ್ಯಾಕ್ ಫಂಗಸ್ ತಡೆಗಟ್ಟಬಹುದು, ಜೊತೆಗೆ ಹಲ್ಲುಗಳ ಆರೈಕೆ ಮಾಡಬಹುದು.
08-09-25 02:41 pm
Bangalore Correspondent
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
Fine, Violation, Home Minister: ಮುಖ್ಯಸ್ಥರಿಗೂ...
07-09-25 10:17 am
Mandya Suicide, Marriage: ಮದುವೆ ಕ್ಯಾನ್ಸಲ್ ಆಗಿ...
07-09-25 10:11 am
Sirsi Airgun, Murder, Crime: ಶಿರಸಿ; ಏರ್ಗನ್ ಗ...
06-09-25 08:28 pm
08-09-25 02:02 pm
HK News Desk
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
UPI Transaction Limit: ಯುಪಿಐ ಪಾವತಿ ಮಿತಿ ಹೆಚ್ಚ...
06-09-25 10:34 am
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
07-09-25 03:34 pm
Mangalore Correspondent
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm