ಬ್ರೇಕಿಂಗ್ ನ್ಯೂಸ್
03-09-21 03:26 pm SOURCE: News 18 Kannada ಡಾಕ್ಟರ್ಸ್ ನೋಟ್
ಕೆಲವರಿಗೆ ನಿದ್ರಾ ಹೀನತೆ ಅತಿಯಾಗಿ ಕಾಡುತ್ತಿರುತ್ತದೆ. ಅಂಥವರು ನಿದ್ರಾ ದೇವಿಯನ್ನು ಒಲಿಸಿಕೊಳ್ಳಲು ಸಾಕಷ್ಟು ಪ್ರಯತ್ನ ಮಾಡುತ್ತಿರುತ್ತಾರೆ. ಆದರೆ, ಅದು ಸಾಧ್ಯವೇ ಆಗಿರುವುದಿಲ್ಲ. ನಿದ್ರಾ ಹೀನತೆಯಿಂದ ಮುಕ್ತಿ ಹೊಂದೋಕೆ ಹೀಗೆ ಮಾಡಿ.

ನಿದ್ರೆ ಎಂಬುದು ಮನುಷ್ಯನಿಗೆ ಅತಿ ಮುಖ್ಯವಾಗಿ ಬೇಕಿರುವ ಅಂಶ. ಸರಿಯಾದ ನಿದ್ರೆ ಇಲ್ಲದಿದ್ದರೆ ಓರ್ವ ವ್ಯಕ್ತಿ ಮಾನಸಿಕ ಅಸ್ವಸ್ಥ ಕೂಡ ಆಗಬಹುದು ಎನ್ನುತ್ತದೆ ಸಂಶೋಧನೆ.

ಕೆಲವರಿಗೆ ನಿದ್ರಾ ಹೀನತೆ ಅತಿಯಾಗಿ ಕಾಡುತ್ತಿರುತ್ತದೆ. ಅಂಥವರು ನಿದ್ರಾ ದೇವಿಯನ್ನು ಒಲಿಸಿಕೊಳ್ಳಲು ಸಾಕಷ್ಟು ಪ್ರಯತ್ನ ಮಾಡುತ್ತಿರುತ್ತಾರೆ. ಆದರೆ, ಅದು ಸಾಧ್ಯವೇ ಆಗಿರುವುದಿಲ್ಲ.

ಹಾಗಿದ್ದರೆ, ಸುಲಭವಾಗಿ ನಿದ್ರೆ ಮಾಡೋಕೆ ಏನು ಮಾಡಬೇಕು ಎಂದು ಕೇಳಿದರೆ ತಂಪು ಕೊಠಡಿಯಲ್ಲಿ ಮಲಗಬೇಕು ಎನ್ನುತ್ತಾರೆ ವೈದ್ಯರು. ಇದಕ್ಕೆ ಕಾರಣವೂ ಇದೆ.

ತಂಪಾದ ಕೊಠಡಿಯಲ್ಲಿ ಮಲಗಿದರೆ ನಿಮ್ಮ ಚಯಾಪಚಯ ಕ್ರಿಯೆ ಉತ್ತಮವಾಗುತ್ತದೆ. ದೇಹದಲ್ಲಿ ಬಿಳಿ ಹಾಗೂ ಕಂದು ಬಣ್ಣದ ಫ್ಯಾಟ್ ಗಳಿರುತ್ತವೆ. ಬಿಳಿ ಕೊಬ್ಬು ಆರೋಗ್ಯಕರವಲ್ಲ. ಇನ್ನು, ಕಂದು ಬಣ್ಣದ ಫ್ಯಾಟ್ ದೇಹದ ತಾಪಮಾನವನ್ನು ನಿರ್ಧರಿಸುತ್ತದೆ. ಹೀಗಾಗಿ ನೀವು ತಂಪಾದ ಕೊಠಡಿಯಲ್ಲಿ ಮಲಗಿದರೆ ನಿಮ್ಮ ದೇಹ ಕಂದು ಬಣ್ಣದ ಕೊಬ್ಬನ್ನು ಉತ್ಪಾದನೆ ಮಾಡಿ, ಅದನ್ನು ಸುಡುವ ಕೆಲಸ ಮಾಡುತ್ತದೆ. ಈ ಮೂಲಕ ನಿಮ್ಮ ದೇಹದ ತಾಪಮಾನ ಹೆಚ್ಚುತ್ತದೆ. ಇದರಿಂದ ಚಯಾಪಚಯ ಕ್ರಿಯೆ ಉತ್ತಮವಾಗುತ್ತದೆ.

ಒತ್ತಡ ಕಡಿಮೆ ಮಾಡುತ್ತದೆ: ತಂಪಾದ ಕೊಠಡಿಯಲ್ಲಿ ಮಲಗಿದರೆ ಮಾನಸಿಕವಾಗಿ ಹಾಗೂ ದೈಹಿಕವಾಗಿ ನಿಮ್ಮ ಒತ್ತಡ ಕಡಿಮೆ ಆಗುತ್ತದೆ.

ತುಂಬಾ ಸೆಖೆ ಇರುವ ಕೊಠಡಿಯಲ್ಲಿ ಮಲಗಿದರೆ ನಿಮ್ಮ ದೇಹ ಬೆವರಿನಿಂದ ತೊಯ್ದು ತೊಪ್ಪೆಯಾಗುತ್ತದೆ. ಇದರಿಂದ ನೀವು ಚಂಚಲಗೊಂಡು ನಿದ್ರೆ ದೂರವಾಗಬಹುದು.

ನಿದ್ರಾ ಹೀನತೆ ಕಡಿಮೆ ಆಗಬಹುದು: ಅನೇಕರು ನಿದ್ರಾ ಹೀನತೆಯಿಂದ ಬಳಲುತ್ತಿರುತ್ತಾರೆ. ಇದಕ್ಕೆ ಕಾರಣ ಅವರು ನಿದ್ರಿಸುವ ಕೊಠಡಿಯ ಟೆಂಪ್ರೇಚರ್! ಹೀಗಾಗಿ ತಂಪಾದ ವಾತಾವರಣ ಇರುವ ಕೊಠಡಿಯಲ್ಲಿ ನಿದ್ರಿಸುವುದನ್ನು ರೂಢಿ ಮಾಡಿಕೊಳ್ಳುವುದು ಉತ್ತಮ ಎನ್ನುತ್ತಾರೆ ವೈದ್ಯರು.
16-12-25 03:08 pm
Bangalore Correspondent
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
ದೆಹಲಿಯಲ್ಲು ಹೈಕಮಾಂಡ್ ಡಿನ್ನರ್ ಮೀಟಿಂಗ್ ; ಡಿಸಿಎಂ...
15-12-25 02:23 pm
ಹೊಟೇಲಿನಲ್ಲಿ ಡ್ರಿಂಕ್ಸ್ ಪಾರ್ಟಿ ಮಾಡುತ್ತಿದ್ದಾಗ ಪೊ...
15-12-25 02:20 pm
MLA Shamanur Shivashankarappa Death: ದೇಶದ ಅತಿ...
14-12-25 11:37 pm
16-12-25 06:33 pm
HK News Desk
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
ಪ್ರೇಕ್ಷಕ ಯುವಕನ ತಲೆಗೆ ಮರದ ಗುರಾಣಿಯಿಂದ ಹೊಡೆದ ತೈಯ...
15-12-25 08:09 pm
ಸಿಡ್ನಿಯ ಕಡಲತೀರದಲ್ಲಿ ರಕ್ತದೋಕುಳಿ ; ಸಾಮೂಹಿಕ ಗುಂಡ...
14-12-25 07:20 pm
16-12-25 10:25 pm
Mangalore Correspondent
Bride Missing, Mangalore: ಬೇರೆ ಲವ್ ಇದೆಯೆಂದರೂ...
16-12-25 08:53 pm
ಕೇರಳಕ್ಕೆ ನಾಲ್ಕು ಲಕ್ಷ ಮೌಲ್ಯದ ಎಂಡಿಎಂ ಡ್ರಗ್ಸ್ ಸಾ...
16-12-25 05:24 pm
ಕೊರಗ ಸಮುದಾಯದಲ್ಲಿ ಮೊಟ್ಟಮೊದಲ ವೈದ್ಯಕೀಯ ಪದವಿ ಪಡೆದ...
16-12-25 04:26 pm
ಆವರಣ ಗೋಡೆ ಕಾಮಗಾರಿ ವೇಳೆ ಗುಡ್ಡ ಕುಸಿತ ; ಮಣ್ಣಿನಡಿ...
16-12-25 01:23 pm
16-12-25 10:35 pm
Mangalore Correspondent
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm
Bangalore crime, Fake Police: ಪೊಲೀಸ್ ಸಮವಸ್ತ್ರ...
15-12-25 11:42 am