ಬ್ರೇಕಿಂಗ್ ನ್ಯೂಸ್
03-09-21 03:26 pm SOURCE: News 18 Kannada ಡಾಕ್ಟರ್ಸ್ ನೋಟ್
ಕೆಲವರಿಗೆ ನಿದ್ರಾ ಹೀನತೆ ಅತಿಯಾಗಿ ಕಾಡುತ್ತಿರುತ್ತದೆ. ಅಂಥವರು ನಿದ್ರಾ ದೇವಿಯನ್ನು ಒಲಿಸಿಕೊಳ್ಳಲು ಸಾಕಷ್ಟು ಪ್ರಯತ್ನ ಮಾಡುತ್ತಿರುತ್ತಾರೆ. ಆದರೆ, ಅದು ಸಾಧ್ಯವೇ ಆಗಿರುವುದಿಲ್ಲ. ನಿದ್ರಾ ಹೀನತೆಯಿಂದ ಮುಕ್ತಿ ಹೊಂದೋಕೆ ಹೀಗೆ ಮಾಡಿ.

ನಿದ್ರೆ ಎಂಬುದು ಮನುಷ್ಯನಿಗೆ ಅತಿ ಮುಖ್ಯವಾಗಿ ಬೇಕಿರುವ ಅಂಶ. ಸರಿಯಾದ ನಿದ್ರೆ ಇಲ್ಲದಿದ್ದರೆ ಓರ್ವ ವ್ಯಕ್ತಿ ಮಾನಸಿಕ ಅಸ್ವಸ್ಥ ಕೂಡ ಆಗಬಹುದು ಎನ್ನುತ್ತದೆ ಸಂಶೋಧನೆ.

ಕೆಲವರಿಗೆ ನಿದ್ರಾ ಹೀನತೆ ಅತಿಯಾಗಿ ಕಾಡುತ್ತಿರುತ್ತದೆ. ಅಂಥವರು ನಿದ್ರಾ ದೇವಿಯನ್ನು ಒಲಿಸಿಕೊಳ್ಳಲು ಸಾಕಷ್ಟು ಪ್ರಯತ್ನ ಮಾಡುತ್ತಿರುತ್ತಾರೆ. ಆದರೆ, ಅದು ಸಾಧ್ಯವೇ ಆಗಿರುವುದಿಲ್ಲ.

ಹಾಗಿದ್ದರೆ, ಸುಲಭವಾಗಿ ನಿದ್ರೆ ಮಾಡೋಕೆ ಏನು ಮಾಡಬೇಕು ಎಂದು ಕೇಳಿದರೆ ತಂಪು ಕೊಠಡಿಯಲ್ಲಿ ಮಲಗಬೇಕು ಎನ್ನುತ್ತಾರೆ ವೈದ್ಯರು. ಇದಕ್ಕೆ ಕಾರಣವೂ ಇದೆ.

ತಂಪಾದ ಕೊಠಡಿಯಲ್ಲಿ ಮಲಗಿದರೆ ನಿಮ್ಮ ಚಯಾಪಚಯ ಕ್ರಿಯೆ ಉತ್ತಮವಾಗುತ್ತದೆ. ದೇಹದಲ್ಲಿ ಬಿಳಿ ಹಾಗೂ ಕಂದು ಬಣ್ಣದ ಫ್ಯಾಟ್ ಗಳಿರುತ್ತವೆ. ಬಿಳಿ ಕೊಬ್ಬು ಆರೋಗ್ಯಕರವಲ್ಲ. ಇನ್ನು, ಕಂದು ಬಣ್ಣದ ಫ್ಯಾಟ್ ದೇಹದ ತಾಪಮಾನವನ್ನು ನಿರ್ಧರಿಸುತ್ತದೆ. ಹೀಗಾಗಿ ನೀವು ತಂಪಾದ ಕೊಠಡಿಯಲ್ಲಿ ಮಲಗಿದರೆ ನಿಮ್ಮ ದೇಹ ಕಂದು ಬಣ್ಣದ ಕೊಬ್ಬನ್ನು ಉತ್ಪಾದನೆ ಮಾಡಿ, ಅದನ್ನು ಸುಡುವ ಕೆಲಸ ಮಾಡುತ್ತದೆ. ಈ ಮೂಲಕ ನಿಮ್ಮ ದೇಹದ ತಾಪಮಾನ ಹೆಚ್ಚುತ್ತದೆ. ಇದರಿಂದ ಚಯಾಪಚಯ ಕ್ರಿಯೆ ಉತ್ತಮವಾಗುತ್ತದೆ.

ಒತ್ತಡ ಕಡಿಮೆ ಮಾಡುತ್ತದೆ: ತಂಪಾದ ಕೊಠಡಿಯಲ್ಲಿ ಮಲಗಿದರೆ ಮಾನಸಿಕವಾಗಿ ಹಾಗೂ ದೈಹಿಕವಾಗಿ ನಿಮ್ಮ ಒತ್ತಡ ಕಡಿಮೆ ಆಗುತ್ತದೆ.

ತುಂಬಾ ಸೆಖೆ ಇರುವ ಕೊಠಡಿಯಲ್ಲಿ ಮಲಗಿದರೆ ನಿಮ್ಮ ದೇಹ ಬೆವರಿನಿಂದ ತೊಯ್ದು ತೊಪ್ಪೆಯಾಗುತ್ತದೆ. ಇದರಿಂದ ನೀವು ಚಂಚಲಗೊಂಡು ನಿದ್ರೆ ದೂರವಾಗಬಹುದು.

ನಿದ್ರಾ ಹೀನತೆ ಕಡಿಮೆ ಆಗಬಹುದು: ಅನೇಕರು ನಿದ್ರಾ ಹೀನತೆಯಿಂದ ಬಳಲುತ್ತಿರುತ್ತಾರೆ. ಇದಕ್ಕೆ ಕಾರಣ ಅವರು ನಿದ್ರಿಸುವ ಕೊಠಡಿಯ ಟೆಂಪ್ರೇಚರ್! ಹೀಗಾಗಿ ತಂಪಾದ ವಾತಾವರಣ ಇರುವ ಕೊಠಡಿಯಲ್ಲಿ ನಿದ್ರಿಸುವುದನ್ನು ರೂಢಿ ಮಾಡಿಕೊಳ್ಳುವುದು ಉತ್ತಮ ಎನ್ನುತ್ತಾರೆ ವೈದ್ಯರು.
17-02-26 10:33 pm
HK News Desk
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
ಕಾಪಿರೈಟ್ ಕದನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ...
17-02-26 02:53 pm
ದಂಪತಿಗೆ ಎರಡನೇ ಪ್ರೆಗ್ನೆನ್ಸಿ ಫೋಟೋಶೂಟ್ ಸಡಗರ ; ಮೂ...
15-02-26 10:38 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
18-02-26 11:19 am
Mangaluru Staffer
Parameshwara in Mangalore: ಶಾಸಕರು ವಿದೇಶಕ್ಕೆ ತ...
17-02-26 12:42 pm
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
18-02-26 01:52 pm
Udupi Staffer
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm