ಬ್ರೇಕಿಂಗ್ ನ್ಯೂಸ್
03-09-21 03:26 pm SOURCE: News 18 Kannada ಡಾಕ್ಟರ್ಸ್ ನೋಟ್
ಕೆಲವರಿಗೆ ನಿದ್ರಾ ಹೀನತೆ ಅತಿಯಾಗಿ ಕಾಡುತ್ತಿರುತ್ತದೆ. ಅಂಥವರು ನಿದ್ರಾ ದೇವಿಯನ್ನು ಒಲಿಸಿಕೊಳ್ಳಲು ಸಾಕಷ್ಟು ಪ್ರಯತ್ನ ಮಾಡುತ್ತಿರುತ್ತಾರೆ. ಆದರೆ, ಅದು ಸಾಧ್ಯವೇ ಆಗಿರುವುದಿಲ್ಲ. ನಿದ್ರಾ ಹೀನತೆಯಿಂದ ಮುಕ್ತಿ ಹೊಂದೋಕೆ ಹೀಗೆ ಮಾಡಿ.

ನಿದ್ರೆ ಎಂಬುದು ಮನುಷ್ಯನಿಗೆ ಅತಿ ಮುಖ್ಯವಾಗಿ ಬೇಕಿರುವ ಅಂಶ. ಸರಿಯಾದ ನಿದ್ರೆ ಇಲ್ಲದಿದ್ದರೆ ಓರ್ವ ವ್ಯಕ್ತಿ ಮಾನಸಿಕ ಅಸ್ವಸ್ಥ ಕೂಡ ಆಗಬಹುದು ಎನ್ನುತ್ತದೆ ಸಂಶೋಧನೆ.

ಕೆಲವರಿಗೆ ನಿದ್ರಾ ಹೀನತೆ ಅತಿಯಾಗಿ ಕಾಡುತ್ತಿರುತ್ತದೆ. ಅಂಥವರು ನಿದ್ರಾ ದೇವಿಯನ್ನು ಒಲಿಸಿಕೊಳ್ಳಲು ಸಾಕಷ್ಟು ಪ್ರಯತ್ನ ಮಾಡುತ್ತಿರುತ್ತಾರೆ. ಆದರೆ, ಅದು ಸಾಧ್ಯವೇ ಆಗಿರುವುದಿಲ್ಲ.

ಹಾಗಿದ್ದರೆ, ಸುಲಭವಾಗಿ ನಿದ್ರೆ ಮಾಡೋಕೆ ಏನು ಮಾಡಬೇಕು ಎಂದು ಕೇಳಿದರೆ ತಂಪು ಕೊಠಡಿಯಲ್ಲಿ ಮಲಗಬೇಕು ಎನ್ನುತ್ತಾರೆ ವೈದ್ಯರು. ಇದಕ್ಕೆ ಕಾರಣವೂ ಇದೆ.

ತಂಪಾದ ಕೊಠಡಿಯಲ್ಲಿ ಮಲಗಿದರೆ ನಿಮ್ಮ ಚಯಾಪಚಯ ಕ್ರಿಯೆ ಉತ್ತಮವಾಗುತ್ತದೆ. ದೇಹದಲ್ಲಿ ಬಿಳಿ ಹಾಗೂ ಕಂದು ಬಣ್ಣದ ಫ್ಯಾಟ್ ಗಳಿರುತ್ತವೆ. ಬಿಳಿ ಕೊಬ್ಬು ಆರೋಗ್ಯಕರವಲ್ಲ. ಇನ್ನು, ಕಂದು ಬಣ್ಣದ ಫ್ಯಾಟ್ ದೇಹದ ತಾಪಮಾನವನ್ನು ನಿರ್ಧರಿಸುತ್ತದೆ. ಹೀಗಾಗಿ ನೀವು ತಂಪಾದ ಕೊಠಡಿಯಲ್ಲಿ ಮಲಗಿದರೆ ನಿಮ್ಮ ದೇಹ ಕಂದು ಬಣ್ಣದ ಕೊಬ್ಬನ್ನು ಉತ್ಪಾದನೆ ಮಾಡಿ, ಅದನ್ನು ಸುಡುವ ಕೆಲಸ ಮಾಡುತ್ತದೆ. ಈ ಮೂಲಕ ನಿಮ್ಮ ದೇಹದ ತಾಪಮಾನ ಹೆಚ್ಚುತ್ತದೆ. ಇದರಿಂದ ಚಯಾಪಚಯ ಕ್ರಿಯೆ ಉತ್ತಮವಾಗುತ್ತದೆ.

ಒತ್ತಡ ಕಡಿಮೆ ಮಾಡುತ್ತದೆ: ತಂಪಾದ ಕೊಠಡಿಯಲ್ಲಿ ಮಲಗಿದರೆ ಮಾನಸಿಕವಾಗಿ ಹಾಗೂ ದೈಹಿಕವಾಗಿ ನಿಮ್ಮ ಒತ್ತಡ ಕಡಿಮೆ ಆಗುತ್ತದೆ.

ತುಂಬಾ ಸೆಖೆ ಇರುವ ಕೊಠಡಿಯಲ್ಲಿ ಮಲಗಿದರೆ ನಿಮ್ಮ ದೇಹ ಬೆವರಿನಿಂದ ತೊಯ್ದು ತೊಪ್ಪೆಯಾಗುತ್ತದೆ. ಇದರಿಂದ ನೀವು ಚಂಚಲಗೊಂಡು ನಿದ್ರೆ ದೂರವಾಗಬಹುದು.

ನಿದ್ರಾ ಹೀನತೆ ಕಡಿಮೆ ಆಗಬಹುದು: ಅನೇಕರು ನಿದ್ರಾ ಹೀನತೆಯಿಂದ ಬಳಲುತ್ತಿರುತ್ತಾರೆ. ಇದಕ್ಕೆ ಕಾರಣ ಅವರು ನಿದ್ರಿಸುವ ಕೊಠಡಿಯ ಟೆಂಪ್ರೇಚರ್! ಹೀಗಾಗಿ ತಂಪಾದ ವಾತಾವರಣ ಇರುವ ಕೊಠಡಿಯಲ್ಲಿ ನಿದ್ರಿಸುವುದನ್ನು ರೂಢಿ ಮಾಡಿಕೊಳ್ಳುವುದು ಉತ್ತಮ ಎನ್ನುತ್ತಾರೆ ವೈದ್ಯರು.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 10:19 am
HK News Staffer
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
25-05-26 01:08 pm
HK News Staffer
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
25-05-26 09:27 am
HK News Staffer
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm
ಉಡುಪಿಯಲ್ಲಿ ನಿರ್ಮಾಣ ಹಂತದ ಬಾವಿ ಕುಸಿದು 25 ವರ್ಷದ...
23-05-26 11:54 am