ಬ್ರೇಕಿಂಗ್ ನ್ಯೂಸ್
07-09-21 03:15 pm Source : News 18 Kannada ಡಾಕ್ಟರ್ಸ್ ನೋಟ್
ಸಮೃದ್ಧ ಪೋಷಕಾಂಶ ಗುಣಗಳಿದ್ದು, ಅತ್ಯಂತ ಆರೋಗ್ಯಕ್ಕೆ ಅಂಶ ಹೊಂದಿರುವ ಬಾದಾಮಿ (Almonds) ಎಲ್ಲಾ ವಯೋಮಾನದವರಿಗೂ ಅತ್ಯವಶ್ಯಕ. ಅದರಲ್ಲೂ ಬಾದಾಮಿಯನ್ನು ರಾತ್ರಿ ನೆನೆಸಿಟ್ಟು ಬೆಳಗ್ಗೆ ತಿನ್ನುವುದರಿಂದ ಅನೇಕ ಪ್ರಯೋಜನಗಳಿವೆ. ಒಂದು ವೇಳೆ ಈ ಕ್ರಮವನ್ನು ಅನುಸರಿಸುತ್ತಿದ್ದರೆ, ಈ ಸಮಸ್ಯೆಯಿಂದ ಕೂಡ ದೂರ ಇರಬಹುದು ಎನ್ನುತ್ತಾರೆ ಆರೋಗ್ಯ ತಜ್ಞರು.
ಮಕ್ಕಳಿಗೆ ಸೇರಿದಂತೆ ಎಲ್ಲಾ ವಯೋಮಾನದವರ ನೆನೆಪಿನ ಶಕ್ತಿ ಹೆಚ್ಚಿಸಲು ಬಾದಾಮಿಯನ್ನು ಸೇವನೆ ಮಾಡುತ್ತಾರೆ. ಬಾದಾಮಿ ಸೇವನೆಯಿಂದ ನೆನಪಿನ ಶಕ್ತಿ ವೃದ್ಧಿಸುತ್ತದೆ ಎಂಬುದು ಕೂಡ ಸತ್ಯ

ನೆನೆಸಿದ ಬಾದಾಮಿಯನ್ನು ತಿನ್ನುವುದರಿಂದ ಆರೋಗ್ಯಕ್ಕೆ ಒಳ್ಳೆಯದು. ಇದರಲ್ಲಿನ ಪ್ರೋಟಿನ್ , ವಿಟಮಿನ್ , ಮೆಗ್ನಿಶಿಯಂ ದೇಹಕ್ಕೆ ಶಕ್ತಿ ಕೊಡುತ್ತದೆ.
ಇನ್ನು ಬಹುತೇಕರು ನೆನೆಸಿದ ಬಾದಾಮಿಯನ್ನು ಯಾವ ಹೊತ್ತಿನಲ್ಲಿ ತಿನ್ನಬೇಕು ಎಂಬ ಗೊಂದಲಕ್ಕೆ ಒಳಗಾಗುವುದು ಸಹಜ.

ಬಾದಾಮಿಯನ್ನು ಬೆಳಗಿನ ಹೊತ್ತು ತಿನ್ನುವುದರಿಂದ ದಿನಪೂರ್ತಿ ಶಕ್ತಿ ನೀಡಲು ಇದು ಸಹಾಯ ಮಾಡುತ್ತದೆ. ಇದರಿಂದ ಇದರ ಸಂಪೂರ್ಣ ಲಾಭಾ ಪಡೆಯಬಹುದು
ಕಿಣ್ವಗಳ ಉತ್ಪಾದನೆಯಲ್ಲಿ ಹೆಚ್ಚಿನ ಪಾತ್ರವಹಿಸುವ ಬಾದಾಮಿ ಜೀರ್ಣ ಕ್ರಿಯೆಗೆ ಸಹಾಯ ಮಾಡುತ್ತದೆ. ಡಯಾಬೀಟಿಸ್ , ಹೃದಯ ಸಂಬಂಧಿ ಸಮಸ್ಯೆ, ಕೊಲೆಸ್ಟಾಲ್ ಸಮಸ್ಯೆಗೆ ಇದು ಸಹಾಯಕಾರಿ.

ಅಷ್ಟೇ ಅಲ್ಲದೇ, ಇದು ನಿಮ್ಮ ತ್ವಚೆ ಮತ್ತು ಕೂದಲಿನ ಆರೋಗ್ಯವನ್ನು ಕಾಪಾಡುತ್ತದೆ. ಕೂದಲಿಗೆ ಬೇಕಾಗಿರುವ ಅಗತ್ಯ ಪೋಷಕಾಂಶ ಬಾದಾಮಿಯಲ್ಲಿರುವುದರಿಂದ ಕೂದಲಿನ ಆರೈಕೆಗೆ ನೆರವಾಗುತ್ತದೆ.
ಒಣ ಬಾದಾಮಿಗಿಂತ ನೆನೆಸಿಟ್ಟು ಸೇವಿಸಿದಾಗ ಜೀರ್ಣಿಸಿಕೊಳ್ಳುವುದು ಸುಲಭ. ಈ ಹಿನ್ನಲೆ ಬಾದಾಮಿಯನ್ನು ನೆನೆಸಿ ತಿನ್ನುವುದು ಸೂಕ್ತ ಎನ್ನಲಾಗುತ್ತದೆ.
Eating soaked almonds early in the morning is very good for your health. Here are some of the best health benefits.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 01:01 pm
HK News Staffer
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm