ಬ್ರೇಕಿಂಗ್ ನ್ಯೂಸ್
07-09-21 03:15 pm Source : News 18 Kannada ಡಾಕ್ಟರ್ಸ್ ನೋಟ್
ಸಮೃದ್ಧ ಪೋಷಕಾಂಶ ಗುಣಗಳಿದ್ದು, ಅತ್ಯಂತ ಆರೋಗ್ಯಕ್ಕೆ ಅಂಶ ಹೊಂದಿರುವ ಬಾದಾಮಿ (Almonds) ಎಲ್ಲಾ ವಯೋಮಾನದವರಿಗೂ ಅತ್ಯವಶ್ಯಕ. ಅದರಲ್ಲೂ ಬಾದಾಮಿಯನ್ನು ರಾತ್ರಿ ನೆನೆಸಿಟ್ಟು ಬೆಳಗ್ಗೆ ತಿನ್ನುವುದರಿಂದ ಅನೇಕ ಪ್ರಯೋಜನಗಳಿವೆ. ಒಂದು ವೇಳೆ ಈ ಕ್ರಮವನ್ನು ಅನುಸರಿಸುತ್ತಿದ್ದರೆ, ಈ ಸಮಸ್ಯೆಯಿಂದ ಕೂಡ ದೂರ ಇರಬಹುದು ಎನ್ನುತ್ತಾರೆ ಆರೋಗ್ಯ ತಜ್ಞರು.
ಮಕ್ಕಳಿಗೆ ಸೇರಿದಂತೆ ಎಲ್ಲಾ ವಯೋಮಾನದವರ ನೆನೆಪಿನ ಶಕ್ತಿ ಹೆಚ್ಚಿಸಲು ಬಾದಾಮಿಯನ್ನು ಸೇವನೆ ಮಾಡುತ್ತಾರೆ. ಬಾದಾಮಿ ಸೇವನೆಯಿಂದ ನೆನಪಿನ ಶಕ್ತಿ ವೃದ್ಧಿಸುತ್ತದೆ ಎಂಬುದು ಕೂಡ ಸತ್ಯ

ನೆನೆಸಿದ ಬಾದಾಮಿಯನ್ನು ತಿನ್ನುವುದರಿಂದ ಆರೋಗ್ಯಕ್ಕೆ ಒಳ್ಳೆಯದು. ಇದರಲ್ಲಿನ ಪ್ರೋಟಿನ್ , ವಿಟಮಿನ್ , ಮೆಗ್ನಿಶಿಯಂ ದೇಹಕ್ಕೆ ಶಕ್ತಿ ಕೊಡುತ್ತದೆ.
ಇನ್ನು ಬಹುತೇಕರು ನೆನೆಸಿದ ಬಾದಾಮಿಯನ್ನು ಯಾವ ಹೊತ್ತಿನಲ್ಲಿ ತಿನ್ನಬೇಕು ಎಂಬ ಗೊಂದಲಕ್ಕೆ ಒಳಗಾಗುವುದು ಸಹಜ.

ಬಾದಾಮಿಯನ್ನು ಬೆಳಗಿನ ಹೊತ್ತು ತಿನ್ನುವುದರಿಂದ ದಿನಪೂರ್ತಿ ಶಕ್ತಿ ನೀಡಲು ಇದು ಸಹಾಯ ಮಾಡುತ್ತದೆ. ಇದರಿಂದ ಇದರ ಸಂಪೂರ್ಣ ಲಾಭಾ ಪಡೆಯಬಹುದು
ಕಿಣ್ವಗಳ ಉತ್ಪಾದನೆಯಲ್ಲಿ ಹೆಚ್ಚಿನ ಪಾತ್ರವಹಿಸುವ ಬಾದಾಮಿ ಜೀರ್ಣ ಕ್ರಿಯೆಗೆ ಸಹಾಯ ಮಾಡುತ್ತದೆ. ಡಯಾಬೀಟಿಸ್ , ಹೃದಯ ಸಂಬಂಧಿ ಸಮಸ್ಯೆ, ಕೊಲೆಸ್ಟಾಲ್ ಸಮಸ್ಯೆಗೆ ಇದು ಸಹಾಯಕಾರಿ.

ಅಷ್ಟೇ ಅಲ್ಲದೇ, ಇದು ನಿಮ್ಮ ತ್ವಚೆ ಮತ್ತು ಕೂದಲಿನ ಆರೋಗ್ಯವನ್ನು ಕಾಪಾಡುತ್ತದೆ. ಕೂದಲಿಗೆ ಬೇಕಾಗಿರುವ ಅಗತ್ಯ ಪೋಷಕಾಂಶ ಬಾದಾಮಿಯಲ್ಲಿರುವುದರಿಂದ ಕೂದಲಿನ ಆರೈಕೆಗೆ ನೆರವಾಗುತ್ತದೆ.
ಒಣ ಬಾದಾಮಿಗಿಂತ ನೆನೆಸಿಟ್ಟು ಸೇವಿಸಿದಾಗ ಜೀರ್ಣಿಸಿಕೊಳ್ಳುವುದು ಸುಲಭ. ಈ ಹಿನ್ನಲೆ ಬಾದಾಮಿಯನ್ನು ನೆನೆಸಿ ತಿನ್ನುವುದು ಸೂಕ್ತ ಎನ್ನಲಾಗುತ್ತದೆ.
Eating soaked almonds early in the morning is very good for your health. Here are some of the best health benefits.
16-12-25 03:08 pm
Bangalore Correspondent
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
ದೆಹಲಿಯಲ್ಲು ಹೈಕಮಾಂಡ್ ಡಿನ್ನರ್ ಮೀಟಿಂಗ್ ; ಡಿಸಿಎಂ...
15-12-25 02:23 pm
ಹೊಟೇಲಿನಲ್ಲಿ ಡ್ರಿಂಕ್ಸ್ ಪಾರ್ಟಿ ಮಾಡುತ್ತಿದ್ದಾಗ ಪೊ...
15-12-25 02:20 pm
MLA Shamanur Shivashankarappa Death: ದೇಶದ ಅತಿ...
14-12-25 11:37 pm
16-12-25 06:33 pm
HK News Desk
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
ಪ್ರೇಕ್ಷಕ ಯುವಕನ ತಲೆಗೆ ಮರದ ಗುರಾಣಿಯಿಂದ ಹೊಡೆದ ತೈಯ...
15-12-25 08:09 pm
ಸಿಡ್ನಿಯ ಕಡಲತೀರದಲ್ಲಿ ರಕ್ತದೋಕುಳಿ ; ಸಾಮೂಹಿಕ ಗುಂಡ...
14-12-25 07:20 pm
16-12-25 10:25 pm
Mangalore Correspondent
Bride Missing, Mangalore: ಬೇರೆ ಲವ್ ಇದೆಯೆಂದರೂ...
16-12-25 08:53 pm
ಕೇರಳಕ್ಕೆ ನಾಲ್ಕು ಲಕ್ಷ ಮೌಲ್ಯದ ಎಂಡಿಎಂ ಡ್ರಗ್ಸ್ ಸಾ...
16-12-25 05:24 pm
ಕೊರಗ ಸಮುದಾಯದಲ್ಲಿ ಮೊಟ್ಟಮೊದಲ ವೈದ್ಯಕೀಯ ಪದವಿ ಪಡೆದ...
16-12-25 04:26 pm
ಆವರಣ ಗೋಡೆ ಕಾಮಗಾರಿ ವೇಳೆ ಗುಡ್ಡ ಕುಸಿತ ; ಮಣ್ಣಿನಡಿ...
16-12-25 01:23 pm
16-12-25 10:35 pm
Mangalore Correspondent
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm
Bangalore crime, Fake Police: ಪೊಲೀಸ್ ಸಮವಸ್ತ್ರ...
15-12-25 11:42 am