ಬ್ರೇಕಿಂಗ್ ನ್ಯೂಸ್
02-02-22 10:49 am Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಸುಮಾರು ವರ್ಷಗಳ ಕಾಲ ಪರಂಗಿಯವರ ಕಾಯಿಲೆ ಎಂದೇ ಕನ್ನಡಿಗರಿಗೆ ಪರಿಚಿತವಾಗಿದ್ದ ಈ ಮಧುಮೇಹ ಇಂದು ವಿಶ್ವದಾದ್ಯಂತ ಲಕ್ಷಾಂತರ ಜನರನ್ನು ಆವರಿಸಿಬಿಟ್ಟಿದೆ. ಈ ಸೈಲೆಂಟ್ ಕಿಲ್ಲರ್ ಮಧುಮೇಹ ಒಮ್ಮೆ ಬಂದರೆ, ಖಂಡಿತ ನಮ್ಮನ್ನು ಸಂಪೂರ್ಣವಾಗಿ ಬಿಟ್ಟು ಹೋಗಲ್ಲ, ಆದರೆ ಇದನ್ನು ಕಂಟ್ರೋಲ್ನಲ್ಲಿ ಇಟ್ಟುಕೊಳ್ಳಬಹುದು!
ಇನ್ನು ಮಧುಮೇಹ ಇರುವುದು ಪತ್ತೆಯಾದ ಬಳಿಕ, ಈ ಕಾಯಿಲೆಯ ಬಗ್ಗೆ ಎಷ್ಟು ಜಾಗೃತೆ ವಹಿಸುತ್ತೇವೋ, ಅಷ್ಟು ಒಳ್ಳೆಯದು. ನಾವು ದಿನನಿತ್ಯ ಸೇವಿಸುವ ಆಹಾರದಿಂದ ಹಿಡಿದು ಪ್ರತಿಯೊಂದರ ಬಗ್ಗೆಯೂ ಹೆಜ್ಜೆ ಹೆಜ್ಜೆಗೆ ಎಚ್ಚರಿಕೆ ಅಗತ್ಯ. ಅದರಲ್ಲೂ ಇಂತಹ ಸಮಯದಲ್ಲಿ ಸಕ್ಕರೆ ರಹಿತ ಹಣ್ಣು ತರಕಾರಿಗಳನ್ನು ಜಾಸ್ತಿ ಸೇವಿಸಬೇಕಾಗುತ್ತದೆ.
ಇನ್ನು ಕೆಲವು ಹಣ್ಣು ಮತ್ತು ತರಕಾರಿಗಳು ರುಚಿಯಲ್ಲಿ ಕಹಿಯಾಗಿದ್ದರೂ ಕೂಡ ಆರೋಗ್ಯ ಕಾಪಾಡುವಲ್ಲಿ ಹೆಚ್ಚಿನ ಪ್ರಯೋಜನ ಒದಗಿಸುತ್ತವೆ ಹಾಗೂ ವಿಶೇಷವಾಗಿ ಮಧುಮೇಹಿಗಳ ಆರೋಗ್ಯ ಕಾಪಾಡುವಲ್ಲಿ ಹೆಚ್ಚಿನ ಪ್ರಯೋಜನ ಒದಗಿಸುತ್ತದೆ. ಅಂತಹ ಹಣ್ಣು-ತರಕಾರಿಗಳ ಬಗ್ಗೆ ಈ ಲೇಖನದಲ್ಲಿ ನೀಡಿದ್ದೇವೆ, ಮುಂದೆ ಓದಿ.
ಪಾಲಕ್ ಜ್ಯೂಸ್

ಹಾಗಲಕಾಯಿ ಜ್ಯೂಸ್

ಎಲ್ಲಾ ತರಕಾರಿಗಳಿಗೆ ಹೋಲಿಸಿದರೆ, ತುಂಬಾನೇ ಕಹಿಯಾಗಿರುವ ತರಕಾರಿ, ಎಂದರೆ ಅದು ಹಾಗಲಕಾಯಿ. ಆದರೆ ರುಚಿಯಲ್ಲಿ ಅತೀ ಕಹಿ ಎಂಬ ಒಂದೇ ಒಂದು ವಿಷಯವನ್ನು ಬಿಟ್ಟರೆ, ಉಳಿದೆಲ್ಲಾದರಲ್ಲೂ ಮಧುಮೇಹಿಗಳಿಗೆ ಅತ್ಯುತ್ತಮ ಆಹಾರವಾಗಿದೆ.
ಅಧ್ಯಯನಗಳ ಪ್ರಕಾರ,ಇವುಗಳಲ್ಲಿ ಪ್ರಮುಖವಾದ ಪೋಷಕಾಂಶವೆಂದರೆ ಚಾರಂಟಿನ್. ಇದು ರಕ್ತದಲ್ಲಿ ಗ್ಲುಕೋಸ್ ಮಟ್ಟವನ್ನು ತಗ್ಗಿಸಲು ನೆರವಾಗುತ್ತದೆ. ಅದರಲ್ಲೂ ಸಕ್ಕರೆ ಕಾಯಿಲೆ ಇದ್ದವರು ನಿಯಮಿತವಾಗಿ ಈ ಹಾಗಲಕಾಯಿ, ರಸ ಕುಡಿಯುತ್ತಾ, ಬಂದರೆ, ರಕ್ತದಲ್ಲಿನ ಗ್ಲುಕೋಸ್ ಮಟ್ಟಗಳನ್ನು ಆರೋಗ್ಯಕರ ಮಟ್ಟದಲ್ಲಿರಿಸಲು ನೆರವಾಗುತ್ತವೆ.
ದಾಳಿಂಬೆಯ ಜ್ಯೂಸ್

ತಾಜಾ ಟೊಮೆಟೊ ಹಣ್ಣಿನ ಜ್ಯೂಸ್

In the face of this fruit-vegetable juice, there is no sugar disease game.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 10:19 am
HK News Staffer
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
25-05-26 01:08 pm
HK News Staffer
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
25-05-26 02:23 pm
HK News Staffer
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm