ಬ್ರೇಕಿಂಗ್ ನ್ಯೂಸ್
02-02-22 10:49 am Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಸುಮಾರು ವರ್ಷಗಳ ಕಾಲ ಪರಂಗಿಯವರ ಕಾಯಿಲೆ ಎಂದೇ ಕನ್ನಡಿಗರಿಗೆ ಪರಿಚಿತವಾಗಿದ್ದ ಈ ಮಧುಮೇಹ ಇಂದು ವಿಶ್ವದಾದ್ಯಂತ ಲಕ್ಷಾಂತರ ಜನರನ್ನು ಆವರಿಸಿಬಿಟ್ಟಿದೆ. ಈ ಸೈಲೆಂಟ್ ಕಿಲ್ಲರ್ ಮಧುಮೇಹ ಒಮ್ಮೆ ಬಂದರೆ, ಖಂಡಿತ ನಮ್ಮನ್ನು ಸಂಪೂರ್ಣವಾಗಿ ಬಿಟ್ಟು ಹೋಗಲ್ಲ, ಆದರೆ ಇದನ್ನು ಕಂಟ್ರೋಲ್ನಲ್ಲಿ ಇಟ್ಟುಕೊಳ್ಳಬಹುದು!
ಇನ್ನು ಮಧುಮೇಹ ಇರುವುದು ಪತ್ತೆಯಾದ ಬಳಿಕ, ಈ ಕಾಯಿಲೆಯ ಬಗ್ಗೆ ಎಷ್ಟು ಜಾಗೃತೆ ವಹಿಸುತ್ತೇವೋ, ಅಷ್ಟು ಒಳ್ಳೆಯದು. ನಾವು ದಿನನಿತ್ಯ ಸೇವಿಸುವ ಆಹಾರದಿಂದ ಹಿಡಿದು ಪ್ರತಿಯೊಂದರ ಬಗ್ಗೆಯೂ ಹೆಜ್ಜೆ ಹೆಜ್ಜೆಗೆ ಎಚ್ಚರಿಕೆ ಅಗತ್ಯ. ಅದರಲ್ಲೂ ಇಂತಹ ಸಮಯದಲ್ಲಿ ಸಕ್ಕರೆ ರಹಿತ ಹಣ್ಣು ತರಕಾರಿಗಳನ್ನು ಜಾಸ್ತಿ ಸೇವಿಸಬೇಕಾಗುತ್ತದೆ.
ಇನ್ನು ಕೆಲವು ಹಣ್ಣು ಮತ್ತು ತರಕಾರಿಗಳು ರುಚಿಯಲ್ಲಿ ಕಹಿಯಾಗಿದ್ದರೂ ಕೂಡ ಆರೋಗ್ಯ ಕಾಪಾಡುವಲ್ಲಿ ಹೆಚ್ಚಿನ ಪ್ರಯೋಜನ ಒದಗಿಸುತ್ತವೆ ಹಾಗೂ ವಿಶೇಷವಾಗಿ ಮಧುಮೇಹಿಗಳ ಆರೋಗ್ಯ ಕಾಪಾಡುವಲ್ಲಿ ಹೆಚ್ಚಿನ ಪ್ರಯೋಜನ ಒದಗಿಸುತ್ತದೆ. ಅಂತಹ ಹಣ್ಣು-ತರಕಾರಿಗಳ ಬಗ್ಗೆ ಈ ಲೇಖನದಲ್ಲಿ ನೀಡಿದ್ದೇವೆ, ಮುಂದೆ ಓದಿ.
ಪಾಲಕ್ ಜ್ಯೂಸ್

ಹಾಗಲಕಾಯಿ ಜ್ಯೂಸ್

ಎಲ್ಲಾ ತರಕಾರಿಗಳಿಗೆ ಹೋಲಿಸಿದರೆ, ತುಂಬಾನೇ ಕಹಿಯಾಗಿರುವ ತರಕಾರಿ, ಎಂದರೆ ಅದು ಹಾಗಲಕಾಯಿ. ಆದರೆ ರುಚಿಯಲ್ಲಿ ಅತೀ ಕಹಿ ಎಂಬ ಒಂದೇ ಒಂದು ವಿಷಯವನ್ನು ಬಿಟ್ಟರೆ, ಉಳಿದೆಲ್ಲಾದರಲ್ಲೂ ಮಧುಮೇಹಿಗಳಿಗೆ ಅತ್ಯುತ್ತಮ ಆಹಾರವಾಗಿದೆ.
ಅಧ್ಯಯನಗಳ ಪ್ರಕಾರ,ಇವುಗಳಲ್ಲಿ ಪ್ರಮುಖವಾದ ಪೋಷಕಾಂಶವೆಂದರೆ ಚಾರಂಟಿನ್. ಇದು ರಕ್ತದಲ್ಲಿ ಗ್ಲುಕೋಸ್ ಮಟ್ಟವನ್ನು ತಗ್ಗಿಸಲು ನೆರವಾಗುತ್ತದೆ. ಅದರಲ್ಲೂ ಸಕ್ಕರೆ ಕಾಯಿಲೆ ಇದ್ದವರು ನಿಯಮಿತವಾಗಿ ಈ ಹಾಗಲಕಾಯಿ, ರಸ ಕುಡಿಯುತ್ತಾ, ಬಂದರೆ, ರಕ್ತದಲ್ಲಿನ ಗ್ಲುಕೋಸ್ ಮಟ್ಟಗಳನ್ನು ಆರೋಗ್ಯಕರ ಮಟ್ಟದಲ್ಲಿರಿಸಲು ನೆರವಾಗುತ್ತವೆ.
ದಾಳಿಂಬೆಯ ಜ್ಯೂಸ್

ತಾಜಾ ಟೊಮೆಟೊ ಹಣ್ಣಿನ ಜ್ಯೂಸ್

In the face of this fruit-vegetable juice, there is no sugar disease game.
21-03-26 08:29 pm
HK News Staffer
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
ಕುದುರೆಮುಖ ರಕ್ಷಿತಾರಣ್ಯದಲ್ಲಿ 25ಕ್ಕೂ ಹೆಚ್ಚು ಕಡೆ...
21-03-26 06:57 pm
ಪಾವಗಡ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕನ ಕಿರುಕ...
21-03-26 05:32 pm
ಕಾಮುಕ ಗುರೂಜಿ ಅಶೋಕ್ ಖಾರಟ್ ಜೊತೆ ಸಂಪರ್ಕ ಆರೋಪ ; ಮ...
21-03-26 01:22 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
21-03-26 08:23 pm
HK News Staffer
ಮೆಲ್ಕಾರ್ ಪೆಟ್ರೋಲ್ ಪಂಪ್ ನಲ್ಲಿ ಪಾನಮತ್ತ ಯುವಕನ ರಂ...
21-03-26 06:31 pm
ಯೂಟ್ಯೂಬ್ ನೋಡಿ ನಕಲಿ ಆನ್ಲೈನ್ ಟ್ರೇಡಿಂಗ್ ಆ್ಯಪ್ ಮ...
21-03-26 03:22 pm
ಉಳ್ಳಾಲದ ರೌಡಿಶೀಟರ್, ಕೋರ್ಟಿಗೆ ವಂಚಿಸಿ ತಲೆಮರೆಸಿಕೊ...
21-03-26 01:57 pm
ಪ್ರಯಾಣಿಕರಿಗೆ ದೊಡ್ಡ ಹೊಡೆತ ; ಮಂಗಳೂರು–ಸುಬ್ರಹ್ಮಣ...
21-03-26 11:56 am
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm