ಬ್ರೇಕಿಂಗ್ ನ್ಯೂಸ್
02-02-22 10:49 am Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಸುಮಾರು ವರ್ಷಗಳ ಕಾಲ ಪರಂಗಿಯವರ ಕಾಯಿಲೆ ಎಂದೇ ಕನ್ನಡಿಗರಿಗೆ ಪರಿಚಿತವಾಗಿದ್ದ ಈ ಮಧುಮೇಹ ಇಂದು ವಿಶ್ವದಾದ್ಯಂತ ಲಕ್ಷಾಂತರ ಜನರನ್ನು ಆವರಿಸಿಬಿಟ್ಟಿದೆ. ಈ ಸೈಲೆಂಟ್ ಕಿಲ್ಲರ್ ಮಧುಮೇಹ ಒಮ್ಮೆ ಬಂದರೆ, ಖಂಡಿತ ನಮ್ಮನ್ನು ಸಂಪೂರ್ಣವಾಗಿ ಬಿಟ್ಟು ಹೋಗಲ್ಲ, ಆದರೆ ಇದನ್ನು ಕಂಟ್ರೋಲ್ನಲ್ಲಿ ಇಟ್ಟುಕೊಳ್ಳಬಹುದು!
ಇನ್ನು ಮಧುಮೇಹ ಇರುವುದು ಪತ್ತೆಯಾದ ಬಳಿಕ, ಈ ಕಾಯಿಲೆಯ ಬಗ್ಗೆ ಎಷ್ಟು ಜಾಗೃತೆ ವಹಿಸುತ್ತೇವೋ, ಅಷ್ಟು ಒಳ್ಳೆಯದು. ನಾವು ದಿನನಿತ್ಯ ಸೇವಿಸುವ ಆಹಾರದಿಂದ ಹಿಡಿದು ಪ್ರತಿಯೊಂದರ ಬಗ್ಗೆಯೂ ಹೆಜ್ಜೆ ಹೆಜ್ಜೆಗೆ ಎಚ್ಚರಿಕೆ ಅಗತ್ಯ. ಅದರಲ್ಲೂ ಇಂತಹ ಸಮಯದಲ್ಲಿ ಸಕ್ಕರೆ ರಹಿತ ಹಣ್ಣು ತರಕಾರಿಗಳನ್ನು ಜಾಸ್ತಿ ಸೇವಿಸಬೇಕಾಗುತ್ತದೆ.
ಇನ್ನು ಕೆಲವು ಹಣ್ಣು ಮತ್ತು ತರಕಾರಿಗಳು ರುಚಿಯಲ್ಲಿ ಕಹಿಯಾಗಿದ್ದರೂ ಕೂಡ ಆರೋಗ್ಯ ಕಾಪಾಡುವಲ್ಲಿ ಹೆಚ್ಚಿನ ಪ್ರಯೋಜನ ಒದಗಿಸುತ್ತವೆ ಹಾಗೂ ವಿಶೇಷವಾಗಿ ಮಧುಮೇಹಿಗಳ ಆರೋಗ್ಯ ಕಾಪಾಡುವಲ್ಲಿ ಹೆಚ್ಚಿನ ಪ್ರಯೋಜನ ಒದಗಿಸುತ್ತದೆ. ಅಂತಹ ಹಣ್ಣು-ತರಕಾರಿಗಳ ಬಗ್ಗೆ ಈ ಲೇಖನದಲ್ಲಿ ನೀಡಿದ್ದೇವೆ, ಮುಂದೆ ಓದಿ.
ಪಾಲಕ್ ಜ್ಯೂಸ್
ಹಾಗಲಕಾಯಿ ಜ್ಯೂಸ್
ಎಲ್ಲಾ ತರಕಾರಿಗಳಿಗೆ ಹೋಲಿಸಿದರೆ, ತುಂಬಾನೇ ಕಹಿಯಾಗಿರುವ ತರಕಾರಿ, ಎಂದರೆ ಅದು ಹಾಗಲಕಾಯಿ. ಆದರೆ ರುಚಿಯಲ್ಲಿ ಅತೀ ಕಹಿ ಎಂಬ ಒಂದೇ ಒಂದು ವಿಷಯವನ್ನು ಬಿಟ್ಟರೆ, ಉಳಿದೆಲ್ಲಾದರಲ್ಲೂ ಮಧುಮೇಹಿಗಳಿಗೆ ಅತ್ಯುತ್ತಮ ಆಹಾರವಾಗಿದೆ.
ಅಧ್ಯಯನಗಳ ಪ್ರಕಾರ,ಇವುಗಳಲ್ಲಿ ಪ್ರಮುಖವಾದ ಪೋಷಕಾಂಶವೆಂದರೆ ಚಾರಂಟಿನ್. ಇದು ರಕ್ತದಲ್ಲಿ ಗ್ಲುಕೋಸ್ ಮಟ್ಟವನ್ನು ತಗ್ಗಿಸಲು ನೆರವಾಗುತ್ತದೆ. ಅದರಲ್ಲೂ ಸಕ್ಕರೆ ಕಾಯಿಲೆ ಇದ್ದವರು ನಿಯಮಿತವಾಗಿ ಈ ಹಾಗಲಕಾಯಿ, ರಸ ಕುಡಿಯುತ್ತಾ, ಬಂದರೆ, ರಕ್ತದಲ್ಲಿನ ಗ್ಲುಕೋಸ್ ಮಟ್ಟಗಳನ್ನು ಆರೋಗ್ಯಕರ ಮಟ್ಟದಲ್ಲಿರಿಸಲು ನೆರವಾಗುತ್ತವೆ.
ದಾಳಿಂಬೆಯ ಜ್ಯೂಸ್
ತಾಜಾ ಟೊಮೆಟೊ ಹಣ್ಣಿನ ಜ್ಯೂಸ್
In the face of this fruit-vegetable juice, there is no sugar disease game.
06-05-24 05:44 pm
Bangalore Correspondent
Bengaluru Metro: ನಮ್ಮ ಮೆಟ್ರೋ ರೈಲಿನಲ್ಲಿ ಯುವಕ-ಯ...
06-05-24 03:38 pm
DK Shivakumar Slaps Congress Worker, haveri:...
06-05-24 01:51 pm
R Ashok, Revanna, Prajwal: ರೇವಣ್ಣನನ್ನ ಬಂಧಿಸಿರ...
05-05-24 10:54 pm
Sex Scandal, H D Revanna: ಷಡ್ಯಂತ್ರ ಮಾಡಿ ನನ್ನನ...
05-05-24 09:54 pm
06-05-24 12:23 pm
HK News Desk
Accident in Rajasthan: ದೇವರ ದರ್ಶನಕ್ಕೆ ತೆರಳುತ್...
05-05-24 11:51 am
Priyanka Gandhi, Narendra modi, Rahul Gandi:...
04-05-24 03:41 pm
Puri Lok Sabha: ಸೂರತ್, ಇಂದೋರ್ ಬಳಿಕ ಒಡಿಶಾದ ಪುರ...
04-05-24 03:27 pm
ಒಂದೇ ರೀತಿಯ ಹೆಸರಿನ ಅಭ್ಯರ್ಥಿಗಳ ಸ್ಪರ್ಧೆಗೆ ನಿಷೇಧ...
04-05-24 01:50 pm
06-05-24 08:17 pm
Mangalore Correspondent
Lok Sabha election, Prajwal Revanna: ಪ್ರಜ್ವಲ್...
06-05-24 04:54 pm
Prajwal Revanna sex, Congress Shalet Pinto Ma...
06-05-24 02:51 pm
Ksrtc Mangalore, crime: ಸೈಡ್ ಕೊಟ್ಟಿಲ್ಲ ಎಂಬ ಕಾ...
06-05-24 02:14 pm
Konkani writer Ronald Sequeira mangalore: ಹಿರ...
06-05-24 01:30 pm
05-05-24 02:44 pm
HK News Desk
K P K Jeyakumar Dhanasingh: ತಿರುನಲ್ವೇಲಿ ಜಿಲ್ಲ...
04-05-24 11:03 pm
Hubballi Crime Rape Minor, Arrest; ಹುಬ್ಬಳ್ಳಿ...
04-05-24 12:23 pm
Mangalore Fake CBI Call, Crime, Online fraud:...
03-05-24 09:57 pm
House fire, Lover: ಮೂವರು ಮಕ್ಕಳ ತಾಯಿಯನ್ನ ಮದುವ...
03-05-24 03:21 pm