ಬ್ರೇಕಿಂಗ್ ನ್ಯೂಸ್
02-02-22 10:49 am Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಸುಮಾರು ವರ್ಷಗಳ ಕಾಲ ಪರಂಗಿಯವರ ಕಾಯಿಲೆ ಎಂದೇ ಕನ್ನಡಿಗರಿಗೆ ಪರಿಚಿತವಾಗಿದ್ದ ಈ ಮಧುಮೇಹ ಇಂದು ವಿಶ್ವದಾದ್ಯಂತ ಲಕ್ಷಾಂತರ ಜನರನ್ನು ಆವರಿಸಿಬಿಟ್ಟಿದೆ. ಈ ಸೈಲೆಂಟ್ ಕಿಲ್ಲರ್ ಮಧುಮೇಹ ಒಮ್ಮೆ ಬಂದರೆ, ಖಂಡಿತ ನಮ್ಮನ್ನು ಸಂಪೂರ್ಣವಾಗಿ ಬಿಟ್ಟು ಹೋಗಲ್ಲ, ಆದರೆ ಇದನ್ನು ಕಂಟ್ರೋಲ್ನಲ್ಲಿ ಇಟ್ಟುಕೊಳ್ಳಬಹುದು!
ಇನ್ನು ಮಧುಮೇಹ ಇರುವುದು ಪತ್ತೆಯಾದ ಬಳಿಕ, ಈ ಕಾಯಿಲೆಯ ಬಗ್ಗೆ ಎಷ್ಟು ಜಾಗೃತೆ ವಹಿಸುತ್ತೇವೋ, ಅಷ್ಟು ಒಳ್ಳೆಯದು. ನಾವು ದಿನನಿತ್ಯ ಸೇವಿಸುವ ಆಹಾರದಿಂದ ಹಿಡಿದು ಪ್ರತಿಯೊಂದರ ಬಗ್ಗೆಯೂ ಹೆಜ್ಜೆ ಹೆಜ್ಜೆಗೆ ಎಚ್ಚರಿಕೆ ಅಗತ್ಯ. ಅದರಲ್ಲೂ ಇಂತಹ ಸಮಯದಲ್ಲಿ ಸಕ್ಕರೆ ರಹಿತ ಹಣ್ಣು ತರಕಾರಿಗಳನ್ನು ಜಾಸ್ತಿ ಸೇವಿಸಬೇಕಾಗುತ್ತದೆ.
ಇನ್ನು ಕೆಲವು ಹಣ್ಣು ಮತ್ತು ತರಕಾರಿಗಳು ರುಚಿಯಲ್ಲಿ ಕಹಿಯಾಗಿದ್ದರೂ ಕೂಡ ಆರೋಗ್ಯ ಕಾಪಾಡುವಲ್ಲಿ ಹೆಚ್ಚಿನ ಪ್ರಯೋಜನ ಒದಗಿಸುತ್ತವೆ ಹಾಗೂ ವಿಶೇಷವಾಗಿ ಮಧುಮೇಹಿಗಳ ಆರೋಗ್ಯ ಕಾಪಾಡುವಲ್ಲಿ ಹೆಚ್ಚಿನ ಪ್ರಯೋಜನ ಒದಗಿಸುತ್ತದೆ. ಅಂತಹ ಹಣ್ಣು-ತರಕಾರಿಗಳ ಬಗ್ಗೆ ಈ ಲೇಖನದಲ್ಲಿ ನೀಡಿದ್ದೇವೆ, ಮುಂದೆ ಓದಿ.
ಪಾಲಕ್ ಜ್ಯೂಸ್
ಹಾಗಲಕಾಯಿ ಜ್ಯೂಸ್
ಎಲ್ಲಾ ತರಕಾರಿಗಳಿಗೆ ಹೋಲಿಸಿದರೆ, ತುಂಬಾನೇ ಕಹಿಯಾಗಿರುವ ತರಕಾರಿ, ಎಂದರೆ ಅದು ಹಾಗಲಕಾಯಿ. ಆದರೆ ರುಚಿಯಲ್ಲಿ ಅತೀ ಕಹಿ ಎಂಬ ಒಂದೇ ಒಂದು ವಿಷಯವನ್ನು ಬಿಟ್ಟರೆ, ಉಳಿದೆಲ್ಲಾದರಲ್ಲೂ ಮಧುಮೇಹಿಗಳಿಗೆ ಅತ್ಯುತ್ತಮ ಆಹಾರವಾಗಿದೆ.
ಅಧ್ಯಯನಗಳ ಪ್ರಕಾರ,ಇವುಗಳಲ್ಲಿ ಪ್ರಮುಖವಾದ ಪೋಷಕಾಂಶವೆಂದರೆ ಚಾರಂಟಿನ್. ಇದು ರಕ್ತದಲ್ಲಿ ಗ್ಲುಕೋಸ್ ಮಟ್ಟವನ್ನು ತಗ್ಗಿಸಲು ನೆರವಾಗುತ್ತದೆ. ಅದರಲ್ಲೂ ಸಕ್ಕರೆ ಕಾಯಿಲೆ ಇದ್ದವರು ನಿಯಮಿತವಾಗಿ ಈ ಹಾಗಲಕಾಯಿ, ರಸ ಕುಡಿಯುತ್ತಾ, ಬಂದರೆ, ರಕ್ತದಲ್ಲಿನ ಗ್ಲುಕೋಸ್ ಮಟ್ಟಗಳನ್ನು ಆರೋಗ್ಯಕರ ಮಟ್ಟದಲ್ಲಿರಿಸಲು ನೆರವಾಗುತ್ತವೆ.
ದಾಳಿಂಬೆಯ ಜ್ಯೂಸ್
ತಾಜಾ ಟೊಮೆಟೊ ಹಣ್ಣಿನ ಜ್ಯೂಸ್
In the face of this fruit-vegetable juice, there is no sugar disease game.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 07:24 pm
HK News Desk
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
14-08-25 10:29 pm
Mangalore Correspondent
SCDCC Bank Launches Special Independence Day...
14-08-25 01:12 pm
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm