ಬ್ರೇಕಿಂಗ್ ನ್ಯೂಸ್
02-02-22 10:49 am Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಸುಮಾರು ವರ್ಷಗಳ ಕಾಲ ಪರಂಗಿಯವರ ಕಾಯಿಲೆ ಎಂದೇ ಕನ್ನಡಿಗರಿಗೆ ಪರಿಚಿತವಾಗಿದ್ದ ಈ ಮಧುಮೇಹ ಇಂದು ವಿಶ್ವದಾದ್ಯಂತ ಲಕ್ಷಾಂತರ ಜನರನ್ನು ಆವರಿಸಿಬಿಟ್ಟಿದೆ. ಈ ಸೈಲೆಂಟ್ ಕಿಲ್ಲರ್ ಮಧುಮೇಹ ಒಮ್ಮೆ ಬಂದರೆ, ಖಂಡಿತ ನಮ್ಮನ್ನು ಸಂಪೂರ್ಣವಾಗಿ ಬಿಟ್ಟು ಹೋಗಲ್ಲ, ಆದರೆ ಇದನ್ನು ಕಂಟ್ರೋಲ್ನಲ್ಲಿ ಇಟ್ಟುಕೊಳ್ಳಬಹುದು!
ಇನ್ನು ಮಧುಮೇಹ ಇರುವುದು ಪತ್ತೆಯಾದ ಬಳಿಕ, ಈ ಕಾಯಿಲೆಯ ಬಗ್ಗೆ ಎಷ್ಟು ಜಾಗೃತೆ ವಹಿಸುತ್ತೇವೋ, ಅಷ್ಟು ಒಳ್ಳೆಯದು. ನಾವು ದಿನನಿತ್ಯ ಸೇವಿಸುವ ಆಹಾರದಿಂದ ಹಿಡಿದು ಪ್ರತಿಯೊಂದರ ಬಗ್ಗೆಯೂ ಹೆಜ್ಜೆ ಹೆಜ್ಜೆಗೆ ಎಚ್ಚರಿಕೆ ಅಗತ್ಯ. ಅದರಲ್ಲೂ ಇಂತಹ ಸಮಯದಲ್ಲಿ ಸಕ್ಕರೆ ರಹಿತ ಹಣ್ಣು ತರಕಾರಿಗಳನ್ನು ಜಾಸ್ತಿ ಸೇವಿಸಬೇಕಾಗುತ್ತದೆ.
ಇನ್ನು ಕೆಲವು ಹಣ್ಣು ಮತ್ತು ತರಕಾರಿಗಳು ರುಚಿಯಲ್ಲಿ ಕಹಿಯಾಗಿದ್ದರೂ ಕೂಡ ಆರೋಗ್ಯ ಕಾಪಾಡುವಲ್ಲಿ ಹೆಚ್ಚಿನ ಪ್ರಯೋಜನ ಒದಗಿಸುತ್ತವೆ ಹಾಗೂ ವಿಶೇಷವಾಗಿ ಮಧುಮೇಹಿಗಳ ಆರೋಗ್ಯ ಕಾಪಾಡುವಲ್ಲಿ ಹೆಚ್ಚಿನ ಪ್ರಯೋಜನ ಒದಗಿಸುತ್ತದೆ. ಅಂತಹ ಹಣ್ಣು-ತರಕಾರಿಗಳ ಬಗ್ಗೆ ಈ ಲೇಖನದಲ್ಲಿ ನೀಡಿದ್ದೇವೆ, ಮುಂದೆ ಓದಿ.
ಪಾಲಕ್ ಜ್ಯೂಸ್

ಹಾಗಲಕಾಯಿ ಜ್ಯೂಸ್

ಎಲ್ಲಾ ತರಕಾರಿಗಳಿಗೆ ಹೋಲಿಸಿದರೆ, ತುಂಬಾನೇ ಕಹಿಯಾಗಿರುವ ತರಕಾರಿ, ಎಂದರೆ ಅದು ಹಾಗಲಕಾಯಿ. ಆದರೆ ರುಚಿಯಲ್ಲಿ ಅತೀ ಕಹಿ ಎಂಬ ಒಂದೇ ಒಂದು ವಿಷಯವನ್ನು ಬಿಟ್ಟರೆ, ಉಳಿದೆಲ್ಲಾದರಲ್ಲೂ ಮಧುಮೇಹಿಗಳಿಗೆ ಅತ್ಯುತ್ತಮ ಆಹಾರವಾಗಿದೆ.
ಅಧ್ಯಯನಗಳ ಪ್ರಕಾರ,ಇವುಗಳಲ್ಲಿ ಪ್ರಮುಖವಾದ ಪೋಷಕಾಂಶವೆಂದರೆ ಚಾರಂಟಿನ್. ಇದು ರಕ್ತದಲ್ಲಿ ಗ್ಲುಕೋಸ್ ಮಟ್ಟವನ್ನು ತಗ್ಗಿಸಲು ನೆರವಾಗುತ್ತದೆ. ಅದರಲ್ಲೂ ಸಕ್ಕರೆ ಕಾಯಿಲೆ ಇದ್ದವರು ನಿಯಮಿತವಾಗಿ ಈ ಹಾಗಲಕಾಯಿ, ರಸ ಕುಡಿಯುತ್ತಾ, ಬಂದರೆ, ರಕ್ತದಲ್ಲಿನ ಗ್ಲುಕೋಸ್ ಮಟ್ಟಗಳನ್ನು ಆರೋಗ್ಯಕರ ಮಟ್ಟದಲ್ಲಿರಿಸಲು ನೆರವಾಗುತ್ತವೆ.
ದಾಳಿಂಬೆಯ ಜ್ಯೂಸ್

ತಾಜಾ ಟೊಮೆಟೊ ಹಣ್ಣಿನ ಜ್ಯೂಸ್

In the face of this fruit-vegetable juice, there is no sugar disease game.
09-09-26 10:52 am
HK News Staffer
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am