ಬ್ರೇಕಿಂಗ್ ನ್ಯೂಸ್
03-02-22 11:16 am Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಇತ್ತೀಚಿನ ಜನರು ತಾವು ಅನುಸರಿಸುತ್ತಿರುವ ಕೆಟ್ಟ ಜೀವನ ಶೈಲಿಂದಾಗಿ, ಅವರ ದೇಹದ ಆರೋಗ್ಯವನ್ನು ತುಂಬಾ ಕಷ್ಟದ ಅಂಚಿಗೆ ದೂಡುತ್ತಿದ್ದಾರೆ. ಕೆಲಸದ ಅತಿಯಾದ ಒತ್ತಡದಿಂದ ಕೆಲಸ ಮಾಡುವ ಜನರು, ಒಂದು ರೀತಿಯ ಸಮಸ್ಯೆಯನ್ನು ಎದುರಿಸಿದರೆ, ಇನ್ನು ಕೆಲವರು ತಮ್ಮಪಾಡಿಗೆ ತಾವು ಇದ್ದು, ಯಾವುದೇ ಕಾರ್ಯ ಚಟುವಟಿಕೆಗಳನ್ನು ಮಾಡದೇ, ಸುಮ್ಮನೆ ಕುಳಿತು ಆರಾಮವಾಗಿ ಕಾಲ ಕಳೆಯುವ ಮಂದಿ ಇನ್ನೊಂದು ಬಗೆಯ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಾರೆ.
ಇದೆಲ್ಲಾ ಕಾರಣಗಳಿಂದ, ಜನರಿಗೆ ಸಣ್ಣ ವಯಸ್ಸಿನಲ್ಲಿಯೇ, ಇಲ್ಲಸಲ್ಲದ ಕಾಯಿಲೆಗಳು ಆವರಿಸುತ್ತಿದೆ. ಅದರಲ್ಲೂ ಮಧುಮೇಹ, ರಕ್ತದ ಒತ್ತಡ, ಇತರ ಆರೋಗ್ಯ ಸಮಸ್ಯೆಗಳು, ಬಹಳ ಬೇಗನೇ ಕಾಡುತ್ತಿರುವುದು ನಿಜಕ್ಕೂ ಆಘಾತಕಾರಿ ವಿಷಯವಾಗಿದೆ. ಇತ್ತೀಚಿನ ಬ್ಯೂಸಿ ಲೈಫ್ ಸ್ಟೈಲ್ನಿಂದಾಗಿ ಮನೆಯಲ್ಲಿ ತಿಂಡಿ ತಿಂದು ಆಫೀಸ್ ಗೆ ಅಥವಾ ಬೇರೆ ಕೆಲಸಕ್ಕೆ ಹೋಗುವಷ್ಟು ಕೂಡ ಟೈಮ್ ಇರುವುದಿಲ್ಲ. ಹಾಗಾಗಿ ಹೆಚ್ಚಿನವರು, ರಸ್ತೆ ಬದಿಯ ತಿಂಡಿ-ತಿನಿಸುಗಳನ್ನೇ ಅವಲಂಬಿಸಿ ಬಿಡುತ್ತಾರೆ.
ಮನೆಯಲ್ಲಿ ವಿವಿಧ ಬಗೆಯ ತರಕಾರಿಗಳನ್ನು ಬಳಸಿ ತಯಾರು ಮಾಡುವ ಆಹಾರ ಪದಾರ್ಥಗಳಿಂದ ಮತ್ತು ಅಡುಗೆಗಳಿಂದ ದೂರವಿದ್ದು, ಕೇವಲ ಮನೆಯ ಹೊರಗಿನ ತಿಂಡಿಯನ್ನು ತಿನ್ನುವವರಿಗೆ ಬಗೆಬಗೆಯ ಆರೋಗ್ಯ ಸಮಸ್ಯೆಗಳು ಕಟ್ಟಿಟ್ಟ ಬುತ್ತಿ. ಇಂದಿನ ಲೇಖನದಲ್ಲಿ ರಕ್ತದೊತ್ತಡ ಹಾಗೂ ಮಧುಮೇಹ ನಿಯಂತ್ರಣಕ್ಕೆ ಬಳಸಬಹುದಾಗಿ ಮೂರು ಗಿಡಮೂಲಿಕೆಗಳ ಬಗ್ಗೆ ನಿಮಗೆ ತಿಳಿಸಿಕೊಡಲಿದ್ದೇವೆ. ಅದನ್ನು ನೀವು ಕೂಡ ಅಳವಡಿಸಿಕೊಂಡರೆ ಖಂಡಿತವಾಗಿಯೂ, ಆರೋಗ್ಯವನ್ನು ಕಾಪಾಡಿಕೊಳ್ಳಬಹುದು
ಕರಿಬೇವಿನ ಎಲೆಯು
ತುಳಸಿ ಎಲೆಗಳಿಗೆ-ಮಧುಮೇಹ ಕಂಟ್ರೋಲ್ ಮಾಡುವ ಪವರ್ ಇದೆ

ಬೇವಿನ ಎಲೆಗಳು

These natural leaves will help you to control your hypertension and blood sugar level.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm